ಮದುವೆಗೆ ಒತ್ತಾಯಿಸಿದ ಪ್ರೇಯಸಿಯನ್ನು ಪ್ಲ್ಯಾನ್ ಮಾಡಿ ಮುಗಿಸಿದ ವೈದ್ಯ
Team Udayavani, Mar 21, 2018, 2:31 PM IST
ಬೆಳಗಾವಿ: ಪ್ರೇಯಸಿಯನ್ನು ಪ್ರವಾಸಕ್ಕೆ ಕರೆದೊಯ್ದು ಹತ್ಯೆ ಮಾಡಿರುವ ಆರೋಪದಲ್ಲಿ ವೈದ್ಯ ಮತ್ತು ಆತನ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಸುನಿಲ್ ಮತ್ತು ಸಂಜಯ್ ಎನ್ನುವವರಾಗಿದ್ದು, ವರದಿಯಾದಂತೆ ಸಂಜಯ್ ವೃತ್ತಿಯಲ್ಲಿ ವೈದ್ಯನಾಗಿದ್ದು ಪೂನಂ(22) ಎಂಬಾಕೆಯನ್ನು ಪ್ರೀತಿಸುತ್ತಿದ್ದು ಆಕೆ ಮದುವೆಯಾಗುವಂತೆ ಒತ್ತಾಯಿಸಿದ್ದು ಇದಕ್ಕೆ ಜಾತಿ ಅಡ್ಡಿ ಬಂದಿದೆ.
ಪೂನಂಳನ್ನು ಕೊಂದು ಬಿಡಲು ದುರಾಲೋಚನೆ ಮಾಡಿದ ಸಂಜಯ್ ಸಹೋದರ ಸುನಿಲ್ನೊಂದಿಗೆ ಸೇರಿಕೊಂಡು ಸಂಚು ಹೂಡಿ ಗೋವಾ ಪ್ರವಾಸಕ್ಕೆ ಕರೆದೊಯ್ದು ಸೇತುವೆಯೊಂದರ ಬಳಿ ರೈಲಿನಿಂದ ಕೆಳಗೆ ತಳ್ಳಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 15 ರಂದು ಪೂನಂ ಶವ ಅಸ್ಟೋಳಿ ಗ್ರಾಮದ ಸೇತುವೆ ಅಡಿ ನೀರಿನಲ್ಲಿ ಪತ್ತೆಯಾಗಿತ್ತು. ಪೂನಂ ಪೋಷಕರು ಇದು ಕೊಲೆ ಎಂದು ಆರೋಪಿಸಿದ್ದರು.
ತನಿಖೆಗಿಳಿದ ಖಾನಾಪುರ ಠಾಣಾ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?