ದೇವರು ನಿಮ್ಮನ್ನು ಮೆಚ್ಚುತ್ತಾನಾ? ರೈತರಿಗೆ ಎಚ್.ಡಿ. ಕುಮಾರಸ್ವಾಮಿ
Team Udayavani, Apr 9, 2018, 3:18 PM IST
ಬೆಳಗಾವಿ: ಮತವನ್ನು ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷಕ್ಕೆ ಹಾಕಿ, ನನಗೆ ಸಾಲ ಮನ್ನಾ ಮಾಡಿ ಅಂದ್ರೆ ದೇವರು ನಿಮ್ಮನ್ನು ಮೆಚ್ಚುತ್ತಾನಾ? ಇದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ.
ಬೆಳಗಾವಿ ಅಥಣಿ ಪಟ್ಟಣದಲ್ಲಿ ವಿಕಾಸಪರ್ವ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಬಳಿ ಬಹಳಷ್ಟು ಮಂದಿ ರೈತರು ಸಾಲಮನ್ನಾ ಮಾಡಿ ಅಂತ ಕೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಥವಾ ಬಿಜೆಪಿಗೆ ಮತ ಹಾಕಿದ್ರೆ ಏನು ಮಾಡಲು ಸಾಧ್ಯ ಎಂದರು.
ರೈತರ ಸಾಲಮನ್ನಾ ಮಾಡುವ ಇಂಗಿತವನ್ನು ನಾನು ಹೊಂದಿದ್ದೇನೆ. ಅದಕ್ಕಾಗಿ ನೀವು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಆಗ ಸಾಲಮನ್ನಾ ಮಾಡಲು ಸಾಧ್ಯ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ