ಬೆಳಗಾವಿ : 4 ತಿಂಗಳ ಗರ್ಭಿಣಿಯ ಸಜೀವ ದಹನಕ್ಕೆ ಯತ್ನಿಸಿದ ರಾಕ್ಷಸರು
Team Udayavani, Aug 1, 2018, 12:14 PM IST
ಗೋಕಾಕ್ : ವರದಕ್ಷಿಣೆ ತರಲ್ಲಿಲ್ಲ, ತವರು ಮನೆಯ ಜಮೀನು ವರ್ಗಾವಣೆ ಮಾಡಿಸಿಲ್ಲ ಎಂಬ ಕಾರಣಕ್ಕೆ 27 ರ ಹರೆಯದ 4 ತಿಂಗಳ ಗರ್ಭಿಣಿಯನ್ನು ಆಕೆಯ ಪತಿ ಮತ್ತು ಮನೆಯವರು ಸಜೀವವಾಗಿ ದಹಿಸಿ ಕೊಲ್ಲಲು ಯತ್ನಿಸಿದ ಭೀಭತ್ಸ ಘಟನೆ ಮಂಗಳವಾರ ನಡೆದಿದೆ.
ಅನುಸೂಯಾ ಎಂಬಾಕೆಯನ್ನು ಆಕೆಯ ಪತಿ ಸಿದ್ದಪ್ಪ ತನ್ನ ಸಹೋದರ, ಆತನ ಪತ್ನಿ ಮತ್ತು ತಂದೆ, ತಾಯಿಯೊಂದಿಗೆ ಸೇರಿಕೊಂಡು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ . ಮೂರು ದಿನಗಳ ಹಿಂದೆ ತವರು ಮನೆಗೆ ಹೋಗಿ ವಾಪಾಸ್ ಬಂದ ಬಳಿಕ ತೀವ್ರ ಹಿಂಸೆ ನೀಡ ತೊಡಗಿದ್ದಾರೆ.
ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ಕೊಲ್ಲಲು ಯತ್ನಿಸಿದ್ದಾರೆ. 90 % ಶೇಕಡಾ ಸುಟ್ಟು ಗಾಯಗಳಿಂದ ಚಿಂತಾಜನಕ ಸ್ಥಿತಿಯಲ್ಲಿರುವ ಅನುಸೂಯಾಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.
ಘಟನೆ ಯ ಬಳಿಕ ಪತಿ ಸಿದ್ದಪ್ಪ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಕುಟುಂಬದೊಂದಿಗೆ ಪರಾರಿಯಾಗಿದ್ದಾನೆ.
ಕುಲಗೋಡ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ