ಹೆಲ್ಮೆಟ್‌ ಧರಿಸಿ ಜೀವ ರಕ್ಷಿಸಿಕೊಳ್ಳಿ: ಪ್ರಭು


Team Udayavani, Sep 8, 2018, 4:15 PM IST

8-sepctember-20.jpg

ಚಿಕ್ಕೋಡಿ: ಬೈಕ್‌ ಸವಾರರು ತಮ್ಮ ಅತ್ಯಮೂಲ್ಯ ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಚಿಕ್ಕೋಡಿ ಪ್ರಭಾರಿ ಡಿವೈಎಸ್‌ಪಿ ಡಿ.ಟಿ. ಪ್ರಭು ಹೇಳಿದರು.

ಶುಕ್ರವಾರ ಪಟ್ಟಣದ ಸಂಚಾರ ಪೊಲೀಸ್‌ ಠಾಣೆ, ಸಿವಿಲ್‌ ಪೊಲೀಸ್‌ ಠಾಣೆ, ಹೆಸ್ಕಾಂ, ಕಂದಾಯ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಪುರಸಭೆ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಹೆಲ್ಮೆಟ್‌ ಜಾಗೃತಿ ಅಭಿಯಾನದಲ್ಲಿ ಬೈಕ್‌ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿ ನಂತರ ಅವರು ಮಾತನಾಡಿದರು.

ತಾಲೂಕು ವೈದ್ಯಾಧಿ ಕಾರಿ ಡಾ| ವಿ.ವಿ. ಶಿಂಧೆ ಮಾತನಾಡಿ, ರಸ್ತೆ ಅಪಘಾತಗಳಲ್ಲಿ ನೂರಕ್ಕೆ 90ರಷ್ಟು ಜನ ತಲೆಗೆ ಪೆಟ್ಟಾಗಿ ಮೃತಪಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರಿ ಮಾಡುವಾಗ ಹೆಲ್ಮೆಟ್‌ ಧರಿಸಿದರೆ ಅಪಘಾತ ಸಂಭವಿಸಿದಾಗ ಮೃತಪಡುವ ಪ್ರಮಾಣ ಕಡಿಮೆ ಇರುತ್ತದೆ. ಬೈಕ್‌ ಸವಾರರು ವಾಹನ ಸವಾರಿ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದರು.

ತಹಶೀಲ್ದಾರ್‌ ಸಿ.ಎಸ್‌. ಕುಲಕರ್ಣಿ ಮಾತನಾಡಿ, ನಮ್ಮ ಸುರಕ್ಷೆತೆಗಾಗಿ ಹೆಲ್ಮೆಟ್‌ ಧರಿಸುವ ಮೂಲಕ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಪೊಲೀಸ್‌, ಹೆಸ್ಕಾಂ ಸಿಬ್ಬಂದಿಗಳು ಬೈಕ್‌ ಮೂಲಕ ಪಟ್ಟಣದ ವಿವಿಧ ಬಡಾವಣೆಗಳ ರಸ್ತೆಗಳಲ್ಲಿ ಸಂಚರಿಸಿ ಹೆಲ್ಮೆಟ್‌ ಕುರಿತು ಜಾಗೃತಿ ಮೂಡಿಸಿದರು. ಈ ವೇಳೆ ಸಿಪಿಐ ಮಲ್ಲನಗೌಡ ನಾಯ್ಕರ, ಉಪನ್ಯಾಸಕ ಎನ್‌.ವಿ. ಶಿರಗಾಂವಕರ, ಪಿಎಸ್‌ಐ ಸಂಗಮೇಶ ಹೊಸಮನಿ, ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಅವಟೆ, ಪುರಸಭೆ ಮುಖ್ಯಾಧಿಕಾರಿ ಜಗದೀಶ ಹುಲಗಜ್ಜಿ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.