ರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಿ


Team Udayavani, Oct 12, 2018, 3:38 PM IST

12-october-19.gif

ಬೈಲಹೊಂಗಲ: ರಾಷ್ಟ್ರ ಹಾಗೂ ಹಿಂದೂ ಧರ್ಮ ರಕ್ಷಣೆಗಾಗಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿ ಅತ್ಯಮೂಲ್ಯ ಕೊಡುಗೆ ನೀಡಬೇಕು. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ಶಾಖಾ ಮೂರುಸಾವಿರಮಠದ ಪೀಠಾಧಿಪತಿ ಪ್ರಭುನೀಲಕಂಠ ಸ್ವಾಮೀಜಿ ಹೇಳಿದರು.

ಗುರುವಾರ ಪಟ್ಟಣದಲ್ಲಿ ವಿಶ್ವಹಿಂದೂ ಪರಿಷತ್‌, ಭಜರಂದಳ, ಶ್ರೀರಾಮ ಸೇನೆ ತಾಲೂಕು ಘಟಕದಿಂದ ನವರಾತ್ರಿ ದಸರಾ ಉತ್ಸವ ನಿಮಿತ್ತ ಗುರುವಾರ ಆರಂಭಗೊಂಡ ದುರ್ಗಾಮಾತಾ ದೌಡ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಭಾರತೀಯ ಹಿಂದೂ ಸನಾತನ ಧರ್ಮದ ಉಳುವಿಗಾಗಿ ಜಾಗೃತಿ ಅವಶ್ಯವಾಗಿದೆ. ಸಾಧುಗಳು, ಸಂತರು, ಮಹಾತ್ಮರು, ಶೂರರು ದೇಶದ ಪ್ರಗತಿಗೆ ನೀಡಿದ ದಾರಿಯಲ್ಲಿ ಇಂದಿನ ಯುವಶಕ್ತಿ ಮುನ್ನಡೆದು ದೇಶದ ಪ್ರಗತಿಗೆ ನೆರವಾಗಬೇಕು ಎಂದರು.

ಜವಳಿಕೂಟ ಗ್ರಾಮದೇವಿ ಮಂದಿರದಿಂದ ಆರಂಭವಾದ ದೌಡ್‌ ಮೂರುಸಾವಿರಮಠ, ಢಮ್ಮಣಗಿ ಗಲ್ಲಿ, ಕುಂಬಾರ ಗಲ್ಲಿ, ಕುರುಬರ ಗಲ್ಲಿ, ಹೊಸ ಓಣಿ, ಗುಂಡ್ಲೂರ ಚಾಳ, ಮೇದಾರ ಗಲ್ಲಿ, ಅಂಬೇಡ್ಕರ್‌ ನಗರ ಮಾರ್ಗವಾಗಿ ಗಾಳಿ ದುರ್ಗಮ್ಮ ದೇವಿ ದೇವಸ್ಥಾನಕ್ಕೆ ಬಂದು ತಲುಪಿತು. ರಸ್ತೆಯುದ್ದಕ್ಕೂ ಯುವಕರು ಜಯಘೋಷ ಮೊಳಗಿಸಿದರು. ಹೊಸ ಓಣಿಯಲ್ಲಿ ಮುಸ್ಲಿಂ ಬಾಂಧವರು ದುರ್ಗಾ ಮಾತಾ ಜ್ಯೋತಿಗೆ
ನೀರುಣಿಸಿ ಭಕ್ತಿ ಸಮರ್ಪಿಸಿದರು. 

ವಿಶ್ವಹಿಂದೂ ಪರಿಷತ್‌ ಮುಖಂಡ ಮಹಾಂತೇಶ ಹೊಸೂರ, ಭಜರಂಗದಳ ಮುಖಂಡ ಅಶೋಕ ಸವದತ್ತಿ, ಬಸವರಾಜ ಈಟಿ, ವಿವೇಕಾನಂದ ಪೂಜೇರ, ಮಡಿವಾಳಪ್ಪ ಹೋಟಿ, ಸೋಮನಾಥ ಸೊಪ್ಪಿಮಠ, ಜಗದೀಶ ಕೋತಂಬ್ರಿ, ವಿಠ್ಠಲ  ಹಂಪಿಹೊಳಿ, ಮಲ್ಲಿಕಾರ್ಜುನ ಏಣಗಿಮಠ, ವಿರೂಪಾಕ್ಷ ವಾಲಿ, ಸುಭಾಸ ತುರಮರಿ, ಅಶೋಕ ಗುಂಡ್ಲೂರ, ಶ್ರೀಶೈಲ ಹಂಪಿಹೊಳಿ, ಮೋಹನ ಕಮ್ಮಾರ, ರಾಜು ಬಡಿಗೇರ, ಬಸವರಾಜ ದೊಡಮನಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.