ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣಗೊಳಿಸಲು ಸೂಚನೆ 


Team Udayavani, Nov 17, 2018, 4:06 PM IST

17-november-18.gif

ಬೆಳಗಾವಿ: ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ವಾರದೊಳಗೆ ಆರಂಭಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರಿಗೆ ದಂಡ ವಿಧಿಸಬೇಕು ಎಂದು ಮೇಯರ್‌ ಬಸಪ್ಪ ಚಿಕ್ಕಲದಿನ್ನಿ ಸೂಚನೆ ನೀಡಿದರು. ಮಹಾನಗರ ಪಾಲಿಕೆ ಕೌನ್ಸಿಲ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಕೋಪಯೋಗಿ ಸ್ಥಾಯಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕ್ಷೇತ್ರದ ವಿವಿಧ ಕಡೆ ರಸ್ತೆಗಳು ಹದಗೆಟ್ಟಿದ್ದು, ಈ ಬಗ್ಗೆ ಗಮನಹರಿಸಬೇಕಾಗಿದೆ. ಜತೆಗೆ ನಗರದ ಬಹುತೇಕ ಕಡೆ ಚರಂಡಿ, ವಿದ್ಯುತ್‌ ಹೀಗೆ ವಿವಿಧ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು ಆರಂಭಿಸಬೇಕು ಎಂದರು.

ಲೋಕೋಪಯೋಗಿ ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ ಬಾಂಧುರ್ಗೆ ಮಾತನಾಡಿ, ನಗರದ ಎಲ್ಲ ನಾಲಾಗಳ ಸುತ್ತಲೂ ಬೆಳೆದಿರುವ ಗಿಡ-ಮರಗಳ ತೆರವಿಗೆ ಹರಾಜು ಪ್ರಕ್ರಿಯೆ ನಡೆಸಿ ಸ್ವತ್ಛಗೊಳಿಸಬೇಕು. ನಾಲಾಗಳ ಅತಿಕ್ರಮಣವಾಗಿದ್ದು, ಯೋಜನಾಬದ್ಧವಾಗಿ ತಡೆಗೋಡೆ ರಚಿಸಿ ನಾಲಾಗಳ ರಕ್ಷಿಸಬೇಕಾಗಿದೆ. ಅಂದಾಜು ಪಟ್ಟಿ ರಚಿಸಿ, ಕ್ರಿಯಾಯೋಜನೆ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗೋಮಟೇಶ ವಿದ್ಯಾಪೀಠದವರು ರಸ್ತೆ ಅತಿಕ್ರಮಿಸಿ ಶೆಡ್‌ ನಿರ್ಮಿಸಿದ್ದಾರೆ. ಈ ಕುರಿತು ಸೌಲಭ್ಯ ಕಡಿತಗೊಳಿಸುವಂತೆ ನ್ಯಾಯಾಲಯ ಸೂಚಿಸಿದೆ. ಹೀಗಾಗಿ ವಿದ್ಯಾಪೀಠಕ್ಕೆ ನೀಡಿದ್ದ  ಅನುಮತಿ ರದ್ದು, ನೀರು, ವಿದ್ಯುತ್‌ ಕಡಿತಕ್ಕೆ ಕ್ರಮ ಕೈಗೊಳ್ಳಬೇಕು. ಕಸಾಯಿ ಗಲ್ಲಿಯಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಕಸಾಯಿಖಾನೆ ಕಾಮಗಾರಿಗೆ ವೇಗ ನೀಡಬೇಕೆಂದು ಅಧಿಕಾರಿಗಳಿಗೆ ಸಲಹೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಅದರ ವಿದ್ಯುತ್‌ ಸಂಪರ್ಕಕ್ಕೆ 8ಲಕ್ಷ ರೂ. ಹಾಗೂ ಪ್ರತ್ಯೇಕ ಶೌಚಾಲಯ ಸಂಕೀರ್ಣಕ್ಕೆ 5 ಲಕ್ಷ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದರು.

ಅಭಿಯಂತ ಆರ್‌.ಎಸ್‌. ನಾಯಕ ಮಾತನಾಡಿ, ಪಾಂಗುಳ ಗಲ್ಲಿಯಲ್ಲಿ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿದಿದೆ. ಫೆಡರಲ್‌ ವಿದ್ಯುತ್‌ ಕಂಬಗಳ ಅಳವಡಿಕೆ ಕಾರ್ಯ ನಡೆದಿದ್ದು, ಪ್ರತಿ 12 ಸಂಪರ್ಕಕ್ಕೆ ಒಂದರಂತೆ ಜಂಕ್ಷನ್‌ ಬಾಕ್ಸ್‌ ಕಲ್ಪಿಸಬೇಕು. ಅಲ್ಲಿ ಪ್ರತಿ ಅಂಗಡಿ, ಮುಂಗಟ್ಟಿಗೆ ಪಾಲಿಕೆಯಿಂದ ಸಂಪರ್ಕ ಕಲ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಆಯಾ ನಿವೇಶನ ಅಥವಾ ಕಟ್ಟಡಗಳ ಮಾಲೀಕರು ಅದನ್ನು ಸ್ವಂತ ಖರ್ಚಿನಲ್ಲೇ ಸಂಪರ್ಕ ಪಡೆಯಬೇಕೆಂದು ಹೇಳಿದರು. ದಿನೇಶ ನಾಶಿಪುಡಿ, ಮಾಯಾ ಕಡೋಲ್ಕರ, ರವಿ ಧೋತ್ರೆ ಲಕ್ಷ್ಮೀ ನಿಪ್ಪಾಣಿಕರ ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.