ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಕನ್ನಡಿಗರು ಪ್ರಯತ್ನಿಸಲಿ


Team Udayavani, Dec 1, 2018, 4:57 PM IST

1-december-19.gif

ಚಿಕ್ಕೋಡಿ: ಕನ್ನಡ ನಾಡಿನ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಎಲ್ಲ ಕನ್ನಡಿಗರು ಪ್ರಯತ್ನಿಸಬೇಕು. ನಾಡಿನ ಗಡಿಗಳು ಗಟ್ಟಿಯಾಗಿರಬೇಕು. ಗಡಿಜನರು ನಾಡಿನ ಬೇಲಿಗಳಾಗಬೇಕೆಂದು ನಿಪ್ಪಾಣಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ವಿದ್ಯಾವತಿ ಜನವಾಡೆ ಹೇಳಿದರು. ಸಮೀಪದ ಸದಲಗಾ ಪಟ್ಟಣದ ಕನಕ ಭವನದಲ್ಲಿ ಸದಲಗಾದ ಕರ್ನಾಟಕ ರಾಜ್ಯೋತ್ಸವ ಸಮಿತಿ, ಶಿಕ್ಷಣ ಹಾಗೂ ಸಮಾಜ ಸೇವಾ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಕನ್ನಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅತಿಥಿಗಳಾದ ಕಲಾವಿದ ಗಣೇಶ ಮೋಪಗಾರ ಮಾತನಾಡಿ, ರಾಜ್ಯೋತ್ಸವ ನ. 1ಕ್ಕೆ ಮಾತ್ರ ಸೀಮಿತಗೊಳ್ಳದೇ ಕನ್ನಡೋತ್ಸವ ನಿತ್ಯೋತ್ಸವ ಆಗಬೇಕು. ಕನ್ನಡ ತಾಯಿಯ ಮಕ್ಕಳಾದ ನಮಗೆ ಎಂದಿಗೂ ಕನ್ನಡವೇ ಉಸಿರಾಗಬೇಕು. ನಾವು ಇಂದು ಅನ್ಯಭಾಷೆಯ, ಪಾಶ್ಚಿಮಾತ್ಯಭಾಷೆಯ ವ್ಯಾಮೋಹಕ್ಕೆ ಒಳಗಾಗದೇ ಕನ್ನಡವನ್ನು ಉಳಿಸಿ ಬೆಳೆಸಬೇಕು ಎಂದರು.

ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದ ಸಮಿತಿ ಅಧ್ಯಕ್ಷ ಡಾ| ಕಲ್ಯಾಣಜಿ ಕಮತೆ ಹಾಗೂ ಅತಿಥಿಗಳಾದ ಸಂಕೋನಟ್ಟಿಯ ದಾನಿಗಳಾದ ಮಹಾವೀರ ಪಡನಾಡ ಮಾತನಾಡಿದರು. ಸದಲಗಾ ಗೀತಾಶ್ರಮದ ಡಾ| ಶ್ರದ್ಧಾನಂದ ಸ್ವಾಮೀಜಿ, ಸದಲಗಾದ ದರೀಖಾನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಗಿರಗಾಂವದ ಶಿಕ್ಷಕ ಕಲಾವಿದ ಸುಭಾಷ ಸಂಕಪಾಳ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಂಕೋನಟ್ಟಿಯ ದಾನಿಗಳಾದ ಮಹಾವೀರ ಪಡನಾಡ, ಪತ್ರಕರ್ತ ವಿನಾಯಕ ಮ್ಹೇತ್ರೆ ಯವರಿಗೆ ಗಡಿಯಲ್ಲಿ ಕನ್ನಡ ಸೇವೆಗಾಗಿ, ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡೋತ್ಸವ ಅಂಗವಾಗಿ ಸಾಹಿತಿಗಳಾದ ಡಾ| ಪಿ.ಎಂ.ಭೋಜೆ, ಅರ್ಜುನ ನಿಡಗುಂದೆ, ಡಾ| ಕಲ್ಯಾಣಜಿ ಕಮತೆ, ದೀಕ್ಷಾ ಮೇತ್ರೆ ಇವರಿಂದ ಕವೀಗೋಷ್ಠಿ ನಡೆಯಿತು. ಸದಲಗಾ ಪುರಸಭೆ ಸದಸ್ಯೆ ಲಕ್ಷ್ಮೀ ನಿಡಗುಂದೆ, ಸಮಿತಿ ಅಧ್ಯಕ್ಷ ಡಾ. ಕಲ್ಯಾಣಜಿ ಕಮತೆ, ಉಪಾಧ್ಯಕ್ಷ ಬಾಳು ದೇಸಾಯಿ, ಪಾರೀಸಾ ವಾಘೆ, ಗಂಗಾಧರ ಹಂಚಿನಾಳೆ, ಸುಧಾಕರ ಕಮತೆ, ಬಸವರಾಜ ಕೋಳಿ, ಮಾಯಪ್ಪಾ ಕೋಳಿ, ಸುನೀಲ ದೇಸಾಯಿ, ಮಹೇಶ ಕಮತೆ, ಪ್ರವೀಣ ಕಮತೆ, ವಿನಯ ವಾಘೆ, ಶಾಂತು ಪಾಟೀಲ, ಅರುಣ ಪೋತದಾರ, ಅಕ್ಕಾತಾಯಿ ಪಾಟೀಲ, ಮಹಾಂತೇಶ ನಿಡಗುಂದೆ ಇತರರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.