ಚಿದಂಬರ ನಗರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಪಾಟೀಲ


Team Udayavani, Jan 27, 2019, 11:04 AM IST

27-january-20.jpg

ಬೆಳಗಾವಿ: ಚಿದಂಬರ ನಗರದಲ್ಲಿನ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಹಂತ ಹಂತವಾಗಿ ಪರಿಹಾರ ನೀಡಲಾಗುವುದು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು.

ಮಹಾನಗರ ಪಾಲಿಕೆಯ ನೂತನ ವಾರ್ಡ್‌ 43 ರ ಚಿದಂಬರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಗುಣಮಟ್ಟದ ರಸ್ತೆ, ವಿದ್ಯುತ್‌, ಕಸ ವಿಲೇವಾರಿ, ಹಿರಿಯರ ಸೇವಾ ಕೇಂದ್ರ, ಓಪನ್‌ ಜಿಮ್‌ ಸೇರಿದಂತೆ ಹಲವು ವಿಷಯಗಳ ಕುರಿತಂತೆ ಜನರು ಪ್ರಸ್ತಾಪ ಮಾಡಿದ್ದಾರೆ. ಈ ಎಲ್ಲವೂ ನನ್ನ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತ, ಹಂತವಾಗಿ ಆದ್ಯತೆ ಮೇರೆಗೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ನಾನು ಕೇವಲ ಭರವಸೆ ಕೊಟ್ಟು ಹೋಗುವ ವ್ಯಕ್ತಿಯಲ್ಲ. ಇಲ್ಲಿನ ಸಮಸ್ಯೆಗಳ ಕುರಿತು ನಾನೇ ಖುದ್ದಾಗಿ ಹೆಸ್ಕಾಂ, ನಗರ ನೀರು ಸರಬರಾಜು ಮಂಡಳಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಸಭೆ ನಡೆಸುವೆ. ಸಮಸ್ಯೆಗಳನ್ನು ಆಲಿಸಲು ಅವರನ್ನೇ ವಾರ್ಡಿಗೆ ಕಳಿಸುವುದಾಗಿ ಹೇಳಿದರು.

ನನ್ನ ಕ್ಷೇತ್ರದಲ್ಲಿ ಯಾರಾದರೂ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಿದರೆ ನಾನೇ ಖುದ್ದು ಪರಿಶೀಲನೆಗೆ ಹೋಗುತ್ತೇನೆ. ನಂತರ ಈ ಕಾಮಗಾರಿ ಗುಣಮಟ್ಟವಾಗುವ ತನಕ ಸಂಬಂಧಿಸಿದ ಗುತ್ತಿಗೆದಾರನಿಗೆ ಹಣ ಪಾವತಿ ಮಾಡದಂತೆ ಅಧಿಕಾರಿಗಳಿಗೆ ಲಿಖಿತ ಪತ್ರ ನೀಡುತ್ತೇನೆ ಎಂದರು.

ಬೆಳಗಾವಿ ಜನರ ತೆರಿಗೆ ಮಹಾನಗರ ಪಾಲಿಕೆಗೆ ಸಂದಾಯವಾಗುತ್ತದೆ. ಹೀಗಾಗಿ ಇಲ್ಲಿ ನಗರ ಸೇವಕರ ಪಾತ್ರ ಹೆಚ್ಚಿಗಿದೆ. ಆದರೆ ಬಹುತೇಕ ಕಡೆಗೆ ನಗರ ಸೇವಕರು ತಮ್ಮ ವಾರ್ಡ್‌ ಭೇಟಿ ಕಾರ್ಯಕ್ರಮವನ್ನೇ ಮರೆತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ವಾರ್ಡ್‌ ಸಮಸ್ಯೆಗೆ ಸ್ಪಂದಿಸುವ ನಗರ ಸೇವಕರನ್ನು ಆಯ್ಕೆ ಮಾಡುವ ಗುರುತರ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.

ಹಿರಿಯ ವಕೀಲ ಎಸ್‌.ಎಂ. ಕುಲಕರ್ಣಿ, ಬಿಜೆಪಿ ಮುಖಂಡ ಆರ್‌.ಎಸ್‌. ಮುತಾಲಿಕ ದೇಸಾಯಿ, ವಿ.ಎನ್‌. ಜೋಶಿ, ಅರವಿಂದ ಹುನಗುಂದ, ಸಂಜೀವ ಕುಲಕರ್ಣಿ, ಮಹೇಶ್‌ ಮುಳಗುಂದ, ಪ್ರಶಾಂತ ಕುಲಕರ್ಣಿ, ಅನಂತರಾಮ ಕಲ್ಲೂರಾಯ, ಸ್ನೇಹಾ ಜೋಶಿ, ಅರುಣ ಉಪಸ್ಥಿತರಿದ್ದರು. ಸಂಘಟಕಿ ವಾಣಿ ವಿಲಾಸ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆನಂದ ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.