ಬೇವಿನಕೊಪ್ಪ;ದಿಢೀರ್ ಸೇತುವೆ ಕುಸಿತ, ನದಿಗೆ ಬಿದ್ದ ಕಾರು,ಇಬ್ಬರು ಪಾರು
Team Udayavani, Feb 22, 2019, 11:10 AM IST
ಬೆಳಗಾವಿ: ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ಕಾರು ನದಿಗೆ ಬಿದ್ದ ಘಟನೆ ಶುಕ್ರವಾರ ಬೈಲಹೊಂಗಲ ತಾಲೂಕಿನ ಬೇವಿನಕೊಪ್ಪ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೇವಿನಕೊಪ್ಪ ಎಂಬಲ್ಲಿ ಸೇತುವೆ ದಿಢೀರ್ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಕಾರು ನದಿಗೆ ಬಿದ್ದಿತ್ತು. ಕಾರು ನದಿಗೆ ಉರುಳಿ ಬೀಳುತ್ತಿದ್ದಂತೆಯೇ ಕೂಗಾಡ ತೊಡಗಿದ್ದರು. ಕಾರಿನಲ್ಲಿದ್ದವರ ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದರು.
ಕೂಡಲೇ ಸ್ಥಳೀಯರು ನದಿಗೆ ಇಳಿದು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದರು. ಬಳಿಕ ಹಗ್ಗದ ಮೂಲಕ ಕಾರನ್ನು ಮೇಲಕ್ಕೆ ಎಳೆದು ತಂದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ
ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?
Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್: ಸಚಿವ ಸತೀಶ ಜಾರಕಿಹೊಳಿ
ರಾಜ್ಯದ ಬಿಜೆಪಿ ಸಂಸದರು ಶೋಕೇಸ್ ಪೀಸ್ಗಳು: ಲಕ್ಷ್ಮಣ ಸವದಿ
Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ