ಬೇವಿನಕೊಪ್ಪ;ದಿಢೀರ್ ಸೇತುವೆ ಕುಸಿತ, ನದಿಗೆ ಬಿದ್ದ ಕಾರು,ಇಬ್ಬರು ಪಾರು


Team Udayavani, Feb 22, 2019, 11:10 AM IST

river.jpg

ಬೆಳಗಾವಿ: ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ಕಾರು ನದಿಗೆ ಬಿದ್ದ ಘಟನೆ ಶುಕ್ರವಾರ ಬೈಲಹೊಂಗಲ ತಾಲೂಕಿನ ಬೇವಿನಕೊಪ್ಪ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೇವಿನಕೊಪ್ಪ ಎಂಬಲ್ಲಿ ಸೇತುವೆ ದಿಢೀರ್ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಕಾರು ನದಿಗೆ ಬಿದ್ದಿತ್ತು. ಕಾರು ನದಿಗೆ ಉರುಳಿ ಬೀಳುತ್ತಿದ್ದಂತೆಯೇ ಕೂಗಾಡ ತೊಡಗಿದ್ದರು. ಕಾರಿನಲ್ಲಿದ್ದವರ ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದರು.

ಕೂಡಲೇ ಸ್ಥಳೀಯರು ನದಿಗೆ ಇಳಿದು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದರು. ಬಳಿಕ ಹಗ್ಗದ ಮೂಲಕ ಕಾರನ್ನು ಮೇಲಕ್ಕೆ ಎಳೆದು ತಂದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.