ನೆಲಕ್ಕುರುಳಿದ ಲಾರಿ: ಸಂಚಾರ ಅಸ್ತವ್ಯಸ್ತ
Team Udayavani, Jun 12, 2018, 3:18 PM IST
ಬಳ್ಳಾರಿ: ನಗರದ ಎಚ್.ಆರ್.ಗವಿಯಪ್ಪ ವೃತ್ತದ ಬಳಿ ಸೋಮವಾರ ಸರಕು ಸಾಗಾಣೆ ಲಾರಿಯೊಂದು ಆಯತಪ್ಪಿ ನೆಲಕ್ಕೆ ಉರುಳಿಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರೈಲ್ವೇ ಸೇತುವೆ ರಸ್ತೆಯಿಂದ ಗವಿಯಪ್ಪ ವೃತ್ತದ ಮಾರ್ಗವಾಗಿ ಹೊಸಬಸ್ ನಿಲ್ದಾಣದತ್ತ ತಿರುವಿನಲ್ಲಿ ಸಂಚರಿಸುತ್ತಿರುವಾಗ ನಿಯಂತ್ರಣ ತಪ್ಪಿದ ಲಾರಿಯು ವೃತ್ತದಲ್ಲೇ ನೆಲಕ್ಕುರುಳಿ ಬಿದ್ದಿದೆ. ಚಾಲಕ ಪ್ರಾಣಾಪಾಯದಿಂದ
ಪಾರಾಗಿದ್ದಾರೆ. ಮುಖ್ಯರಸ್ತೆ ನಡುವೆ ಲಾರಿ ಬಿದ್ದ ಪರಿಣಾಮ ಕೆಲಕಾಲ ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಷಯ ತಿಳಿದ ಸಂಚಾರ ನಿಯಂತ್ರಣ ಹಾಗೂ ಬ್ರೂಸ್ಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಸಹಾಯದೊಂದಿಗೆ ಲಾರಿಯನ್ನು ಮೇಲೆತ್ತಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ