ಹುಡುಗಿಯರಲ್ಲಿ ಆತ್ಮಸ್ಥೈರ್ಯ ತುಂಬಿ: ಡಾ| ಅನುರಾಧಾ


Team Udayavani, Aug 31, 2018, 5:33 PM IST

bell-2.jpg

ಹೊಸಪೇಟೆ: ಹುಡುಗಿಯರ ದೈಹಿಕ ಬದಲಾವಣೆಗಳ ಜತೆಗೆ ಮಾನಸಿಕ ಸ್ಥಿತಿಗತಿಯ ಕುರಿತು ಸೂಕ್ತ ತಿಳಿವಳಿಕೆ ಮೂಡಿಸಬೇಕಿದೆ ಎಂದು ಬೆಳಗಾವಿಯ ಭರತೀಶ ಏಜುಕೇಶನ್‌ ಟ್ರಸ್ಟ್‌ನ ಸಂಪನ್ಮೂಲ ವ್ಯಕ್ತಿ ಡಾ| ಅನುರಾಧಾ ಹೇಳಿದರು.

ನಗರದ ಟಿಎಂಎಇಎಸ್‌ ಡಿಎವಿ ಪಬ್ಲಿಕ್‌ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರು ಹಾಗೂ ಪಾಲಕರಿಗಾಗಿ ಭಾರತೀಯ ಜೈನ ಸಂಘಟನೆಯ ತಾಲೂಕು ಘಟಕದ ವತಿಯಿಂದ ಚತುರ ಹುಡುಗಿ (ಸ್ಮಾರ್ಟ್‌ ಗರ್ಲ್) ವಿಷಯ ಕುರಿತು ಗುರುವಾರ
ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಾಲಕಿಯರಲ್ಲಿ ಕಾಣಿಸಿಕೊಳ್ಳುವ ಶಾರೀರಕ ಬದಲಾವಣೆಗಳು ಆತ್ಮವಿಶ್ವಾಸದ ಕೊರತೆ, ಖನ್ನತೆ ಉಂಟುಮಾಡುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಹುಡುಗಿಯರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯವನ್ನು ಪಾಲಕರು ಮಾಡಬೇಕು. ಹುಡುಗಿಯರಲ್ಲಿ ದೈಹಿಕ ಬದಲಾವಣೆಗಳ ಜತೆಗೆ ಮಾನಸಿಕ ಸ್ಥಿತಿಯಲ್ಲೂ ವ್ಯತ್ಯಾಸವಾಗುತ್ತದೆ. ಈ ಬಗ್ಗೆ ಸೂಕ್ತ ತಿಳಿವಳಿಕೆಯನ್ನು ಮೂಡಿಸಬೇಕಿರುವುದು ಅಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.

ಡಿಎವಿ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲ ಪಿ.ಸುಧಾಕರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಏರುಪೇರುಗಳು ಕಾಣಿಸಿಕೊಳ್ಳುವುದು ಸಹಜ. ಅವುಗಳನ್ನು ಸರಿಯಾಗಿ ನಿರ್ವಹಿಸುವಲ್ಲಿ ವ್ಯಕ್ತಿತ್ವ ವಿಕಾಸ ಕಾರ್ಯಾಗಾರಗಳು ಸಹಾಯಕವಾಗಿವೆ ಎಂದರು.
 
ವಿದ್ಯಾರ್ಥಿನಿಯರಿಗೆ ಸ್ವಯಂ ಅರಿವು, ಸಂವಹನ ಕಲೆ, ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ, ಸ್ನೇಹಶೀಲ ಗುಣ, ಮಕ್ಕಳ ದೈಹಿಕ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ವಿಷಯಗಳ ಕುರಿತು ಚಟುವಟಿಕೆಗಳ ಮೂಲಕ ಮನವರಿಕೆ ಮಾಡಿಕೊಡಲಾಯಿತು.
ಡಿಎವಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. 

ನಗರದ ಭಾರತೀಯ ಜೈನ ಸಂಘದ ಅಧ್ಯಕ್ಷ ಮಹೇಂದ್ರ ಜೈನ್‌, ಕಾರ್ಯದರ್ಶಿ ದಿನೇಶ್‌ ಪಾಲರೇಚ್‌ ಇದ್ದರು. ಡಿಎವಿ ಮತ್ತು ರೋಜಬಡ್‌ ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.