ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಗೋಪಾಲಕೃಷ್ಣ


Team Udayavani, Sep 4, 2018, 4:12 PM IST

bell-2.jpg

ಕೂಡ್ಲಿಗಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕೆಡಿಪಿ ತ್ತೈಮಾಸಿಕ ಸಭೆಯಲ್ಲಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಜಿಡ್ಡುಗಟ್ಟಿದ ಅಧಿಕಾರಿಗಳಿಗೆ ನಯವಾಗಿಯೇ ಚಾಟಿ ಬೀಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ನನ್ನ ಕ್ಷೇತ್ರ ವ್ಯಾಪ್ತಿಯ ಕೊಟ್ಟೂರು ಸಮೀಪದ ಜೋಳದಕೂಡ್ಲಿಗಿ ಗ್ರಾಮದಲ್ಲಿರುವ ಹಗರಿಗೆ ಸೇತುವೆ ಇಲ್ಲದ ಕಾರಣ ಈ ಭಾಗದ ಹಳ್ಳಿಗಳ ರೈತರು ಮಳೆಗಾಲದಲ್ಲಿ ಈ ಗ್ರಾಮದ ಮೂಲಕ ರಸ್ತೆಯಲ್ಲಿ ದಾಟುವುದೇ ಕಷ್ಟಕರವಾಗಿತ್ತು. ಇದನ್ನರಿತು ನಬಾರ್ಡ್‌ ಯೋಜನೆಯಡಿ 1 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಮುಂಜೂರು ಮಾಡಿಸಿರುವುದಾಗಿ ತಿಳಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಕೂಡ್ಲಿಗಿ ತಾಲೂಕಿನಲ್ಲಿ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಬಂದರೂ
ಅಧಿಕಾರಿಗಳು ಸೂಕ್ತ ನಿವೇಶನ ನೀಡದೇ ಇರುವುದರಿಂದ ಮಂಜೂರು ಆಗಿರುವ ಹಣ ವಾಪಾಸ್‌ ಹೋದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಅವರು ಬಿಸಿಎಂ ಅಧಿಕಾರಿ ಪಂಪಾಪತಿಯವರಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.

ಕೆರೆಗಳನ್ನು ರಕ್ಷಿಸಿ: ಕೂಡ್ಲಿಗಿ ತಾಲೂಕಿನಲ್ಲಿ ಕೆರೆಗಳು ಅತಿಕ್ರಮಣವಾಗುತ್ತಿದ್ದು, ಕೆಲ ಕೆರೆಗಳಲ್ಲಿ ಜಾಲಿ ಗಿಡಗಳು ಬೆಳೆದು ಕೆರೆಗಳು ದುಸ್ಥಿತಿಯಲ್ಲಿವೆ. ಸಣ್ಣನೀರಾವರಿ ಇಲಾಖೆಯವರು ಏನು ಮಾಡುತ್ತೀರಿ, ಬೆಂಗಳೂರಿನಲ್ಲಿ ಕೆರೆಗಳು ಮಾಯವಾಗುವ ಹಾಗೇ ಕೂಡ್ಲಿಗಿ ತಾಲೂಕಿನಲ್ಲಿ ಕೆರೆಗಳು ಮಾಯವಾಗುವ ಹಂತಕ್ಕೆ ಬರಬಾರದು ಎಂದು ಶಾಸಕ ಗೋಪಾಲಕೃಷ್ಣ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚ್ಯವಾಗಿಯೇ ಕೆರೆ ರಕ್ಷಣೆಯ ಪಾಠ ಮಾಡಿದರು. ಅಲ್ಲದೇ ಶುದ್ಧ ಕುಡಿಯುವ ನೀರಿನ ಕಾಮಗಾರಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಾಸಕರು, ಶುದ್ಧ ಕುಡಿಯುವ ನೀರಿನ ಕಾಮಗಾರಿಯನ್ನು ನಾಲ್ಕಾರು ಕಂಪನಿಗಳಿಗೆ ನೀಡುವುದರಿಂದ ಬರೀ ಒಬ್ಬರ ಮೇಲೊಬ್ಬರು ಹೇಳುವುದಷ್ಟೇ
ಮಾಡುತ್ತಾರೆ. ಕೆಲಸಗಳು ಆಗುತ್ತಿಲ್ಲ. ಅಧಿಕಾರಿಗಳು ವಿಶ್ವಾಸದಿಂದ ಕೆಲಸ ಮಾಡಿ ಎಂದರು.

ಇದೇ ಸಂದರ್ಭದಲ್ಲಿ ದಕ್ಷಿಣ ಪಶ್ಚಿಮ ಏಷಿಯನ್‌ ಕ್ರೀಡಾಕೂಟದಲ್ಲಿ ಬೆಳ್ಳಿ, ಕಂಚಿನ ಪದಕ ಗಳಿಸಿದ ತಾಲೂಕಿನ ಅಂಗವಿಕಲ ಯುವಕ ಕೆ.ಎಂ. ಶರಣೇಶ ಅವರನ್ನು ಶಾಸಕ ಎನ್‌.ವೈ. ಗೋಪಾಲಕೃಷ್ಣ ಸಭೆಯಲ್ಲಿ ಸನ್ಮಾನಿಸಿದರು.
 
ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ, ಇಒ ಬಸಣ್ಣ, ತಾಪಂ ಅಧಿಕಾರಿ ಬೋರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.