ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಗೋಪಾಲಕೃಷ್ಣ


Team Udayavani, Sep 4, 2018, 4:12 PM IST

bell-2.jpg

ಕೂಡ್ಲಿಗಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕೆಡಿಪಿ ತ್ತೈಮಾಸಿಕ ಸಭೆಯಲ್ಲಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಜಿಡ್ಡುಗಟ್ಟಿದ ಅಧಿಕಾರಿಗಳಿಗೆ ನಯವಾಗಿಯೇ ಚಾಟಿ ಬೀಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ನನ್ನ ಕ್ಷೇತ್ರ ವ್ಯಾಪ್ತಿಯ ಕೊಟ್ಟೂರು ಸಮೀಪದ ಜೋಳದಕೂಡ್ಲಿಗಿ ಗ್ರಾಮದಲ್ಲಿರುವ ಹಗರಿಗೆ ಸೇತುವೆ ಇಲ್ಲದ ಕಾರಣ ಈ ಭಾಗದ ಹಳ್ಳಿಗಳ ರೈತರು ಮಳೆಗಾಲದಲ್ಲಿ ಈ ಗ್ರಾಮದ ಮೂಲಕ ರಸ್ತೆಯಲ್ಲಿ ದಾಟುವುದೇ ಕಷ್ಟಕರವಾಗಿತ್ತು. ಇದನ್ನರಿತು ನಬಾರ್ಡ್‌ ಯೋಜನೆಯಡಿ 1 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಮುಂಜೂರು ಮಾಡಿಸಿರುವುದಾಗಿ ತಿಳಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಕೂಡ್ಲಿಗಿ ತಾಲೂಕಿನಲ್ಲಿ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಬಂದರೂ
ಅಧಿಕಾರಿಗಳು ಸೂಕ್ತ ನಿವೇಶನ ನೀಡದೇ ಇರುವುದರಿಂದ ಮಂಜೂರು ಆಗಿರುವ ಹಣ ವಾಪಾಸ್‌ ಹೋದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಅವರು ಬಿಸಿಎಂ ಅಧಿಕಾರಿ ಪಂಪಾಪತಿಯವರಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.

ಕೆರೆಗಳನ್ನು ರಕ್ಷಿಸಿ: ಕೂಡ್ಲಿಗಿ ತಾಲೂಕಿನಲ್ಲಿ ಕೆರೆಗಳು ಅತಿಕ್ರಮಣವಾಗುತ್ತಿದ್ದು, ಕೆಲ ಕೆರೆಗಳಲ್ಲಿ ಜಾಲಿ ಗಿಡಗಳು ಬೆಳೆದು ಕೆರೆಗಳು ದುಸ್ಥಿತಿಯಲ್ಲಿವೆ. ಸಣ್ಣನೀರಾವರಿ ಇಲಾಖೆಯವರು ಏನು ಮಾಡುತ್ತೀರಿ, ಬೆಂಗಳೂರಿನಲ್ಲಿ ಕೆರೆಗಳು ಮಾಯವಾಗುವ ಹಾಗೇ ಕೂಡ್ಲಿಗಿ ತಾಲೂಕಿನಲ್ಲಿ ಕೆರೆಗಳು ಮಾಯವಾಗುವ ಹಂತಕ್ಕೆ ಬರಬಾರದು ಎಂದು ಶಾಸಕ ಗೋಪಾಲಕೃಷ್ಣ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚ್ಯವಾಗಿಯೇ ಕೆರೆ ರಕ್ಷಣೆಯ ಪಾಠ ಮಾಡಿದರು. ಅಲ್ಲದೇ ಶುದ್ಧ ಕುಡಿಯುವ ನೀರಿನ ಕಾಮಗಾರಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಾಸಕರು, ಶುದ್ಧ ಕುಡಿಯುವ ನೀರಿನ ಕಾಮಗಾರಿಯನ್ನು ನಾಲ್ಕಾರು ಕಂಪನಿಗಳಿಗೆ ನೀಡುವುದರಿಂದ ಬರೀ ಒಬ್ಬರ ಮೇಲೊಬ್ಬರು ಹೇಳುವುದಷ್ಟೇ
ಮಾಡುತ್ತಾರೆ. ಕೆಲಸಗಳು ಆಗುತ್ತಿಲ್ಲ. ಅಧಿಕಾರಿಗಳು ವಿಶ್ವಾಸದಿಂದ ಕೆಲಸ ಮಾಡಿ ಎಂದರು.

ಇದೇ ಸಂದರ್ಭದಲ್ಲಿ ದಕ್ಷಿಣ ಪಶ್ಚಿಮ ಏಷಿಯನ್‌ ಕ್ರೀಡಾಕೂಟದಲ್ಲಿ ಬೆಳ್ಳಿ, ಕಂಚಿನ ಪದಕ ಗಳಿಸಿದ ತಾಲೂಕಿನ ಅಂಗವಿಕಲ ಯುವಕ ಕೆ.ಎಂ. ಶರಣೇಶ ಅವರನ್ನು ಶಾಸಕ ಎನ್‌.ವೈ. ಗೋಪಾಲಕೃಷ್ಣ ಸಭೆಯಲ್ಲಿ ಸನ್ಮಾನಿಸಿದರು.
 
ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ, ಇಒ ಬಸಣ್ಣ, ತಾಪಂ ಅಧಿಕಾರಿ ಬೋರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.