ಗರ್ಭಧರಿಸಿದ ಮುದ್ದಿನ ನಾಯಿಗಳಿಗೆ ಸೀಮಂತ!


Team Udayavani, Sep 6, 2018, 5:32 PM IST

dvg-3.jpg

ಬಳ್ಳಾರಿ: ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡೋದು ಸಾಮಾನ್ಯ. ಆದರೆ, ಬಳ್ಳಾರಿಯಲ್ಲಿ ಗರ್ಭಧರಿಸಿದ ನಾಯಿಗಳಿಗೆ ಸೀಮಂತ ಮಾಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಅಚ್ಚರಿ ಎನಿಸಿದರೂ ಇದು ಸತ್ಯ. ಇಲ್ಲಿನ ಡಾ| ರಾಜ್‌ ಕುಮಾರ್‌ ರಸ್ತೆಯಲ್ಲಿನ ವಂದನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿಮಲಾ
ತಮ್ಮ ಮುದ್ದಿನ ಸಾಕುನಾಯಿಗಳಿಗೆ ಸೀಮಂತ ಮಾಡಿ ಖುಷಿ ಅನುಭವಿಸಿದ್ದಾರೆ.

ಶಾಲೆಯ ಮಹಡಿ ಮೇಲೆ ಇರುವ ಮನೆಯಲ್ಲಿ ತಂಗಿರುವ ಅವರು, ಎರಡು ಹೆಣ್ಣು ನಾಯಿಗಳನ್ನು ಸಾಕಿದ್ದು, ಒಂದಕ್ಕೆ ಪಂಡು, ಇನ್ನೊಂದಕ್ಕೆ ಸೀಟಿ ಎಂದು ಹೆಸರಿಟ್ಟಿದ್ದಾರೆ. ಈ ಎರಡೂ ನಾಯಿಗಳು ಗರ್ಭಧರಿಸಿ ಬುಧವಾರಕ್ಕೆ ಐದು ತಿಂಗಳು ಗತಿಸಿವೆಯಂತೆ. ಈ ನಾಯಿಗಳಿಗೆ ಸೀಮಂತ ಮಾಡುವ ಮೂಲಕ ಎಲ್ಲರ ಹುಬೇºರುವಂತೆ ಮಾಡಿದ್ದಾರೆ.
 
ಗರ್ಭಿಣಿಯರಿಗೆ ಸೀಮಂತ ಮಾಡುವಂತೆ ಶಾಸ್ತ್ರೋಕ್ತವಾಗಿಯೇ ಶ್ವಾನಗಳಿಗೂ ಸೀಮಂತ ಮಾಡಲಾಗಿದೆ. ಸುಮಾರು ಒಂಭತ್ತು ಬಗೆಯ ಸಿಹಿಖಾದ್ಯಗಳು, ಹಾರ, ತುರಾಯಿ ಹಾಗೂ ವಿವಿಧ ಧಾರ್ಮಿಕ ಆಚರಣೆ ಮೂಲಕ ನಾಯಿಗಳಿಗೆ ಸೀಮಂತ ಮಾಡಲಾಗಿದೆ. ಅವುಗಳಿಗೆ ಆರತಿ, ದೃಷ್ಟಿ ಆರತಿಯನ್ನೂ ಬೆಳಗಿಸಲಾಯಿತು.

ಮಹಿಳೆಯರೇ ಕೇಂದ್ರ ಬಿಂದು: ಗರ್ಭಿಣಿಯರ ಸೀಮಂತ ಕಾರ್ಯಕ್ರಮದಂತೆ ಇಲ್ಲಿಯೂ ಸಹ ಹತ್ತಾರು ಮಹಿಳೆಯರು ಕೇಂದ್ರ ಬಿಂದುವಾಗಿದ್ದರು.  ಸದಾ ಕಾಲ ನಮ್ಮೊಂದಿಗಿದ್ದು, ನಮ್ಮ ಆಗು, ಹೋಗುಗಳ ಕುರಿತು ನೋಡಿಕೊಳ್ಳುವ ಈ ಪ್ರಾಣಿಗಳಿಗೂ ಮಾನವೀಯತೆ ಇದೆ. ಕೇವಲ ಮಹಿಳೆಯರಿಗಷ್ಟೇ ಈ ಸೀಮಂತಕಾರ್ಯ ಸೀಮಿತ ಆಗಬಾರದು. ಅದು ಗರ್ಭ ಧರಿಸುವ ಪ್ರಾಣಿಗಳಿಗೂ ಅನ್ವಯ ಆಗಬೇಕೆಂಬ ಬಯಕೆಯಿಂದ ಈ ನಾಯಿಗಳಿಗೆ ಸೀಮಂತ ಕಾರ್ಯ ಮಾಡಲಾಗುತ್ತದೆ ಎಂದು ಶಿಕ್ಷಕಿ ವಿಮಲಾ ತಿಳಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.