ಗರ್ಭಧರಿಸಿದ ಮುದ್ದಿನ ನಾಯಿಗಳಿಗೆ ಸೀಮಂತ!


Team Udayavani, Sep 6, 2018, 5:32 PM IST

dvg-3.jpg

ಬಳ್ಳಾರಿ: ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡೋದು ಸಾಮಾನ್ಯ. ಆದರೆ, ಬಳ್ಳಾರಿಯಲ್ಲಿ ಗರ್ಭಧರಿಸಿದ ನಾಯಿಗಳಿಗೆ ಸೀಮಂತ ಮಾಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಅಚ್ಚರಿ ಎನಿಸಿದರೂ ಇದು ಸತ್ಯ. ಇಲ್ಲಿನ ಡಾ| ರಾಜ್‌ ಕುಮಾರ್‌ ರಸ್ತೆಯಲ್ಲಿನ ವಂದನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿಮಲಾ
ತಮ್ಮ ಮುದ್ದಿನ ಸಾಕುನಾಯಿಗಳಿಗೆ ಸೀಮಂತ ಮಾಡಿ ಖುಷಿ ಅನುಭವಿಸಿದ್ದಾರೆ.

ಶಾಲೆಯ ಮಹಡಿ ಮೇಲೆ ಇರುವ ಮನೆಯಲ್ಲಿ ತಂಗಿರುವ ಅವರು, ಎರಡು ಹೆಣ್ಣು ನಾಯಿಗಳನ್ನು ಸಾಕಿದ್ದು, ಒಂದಕ್ಕೆ ಪಂಡು, ಇನ್ನೊಂದಕ್ಕೆ ಸೀಟಿ ಎಂದು ಹೆಸರಿಟ್ಟಿದ್ದಾರೆ. ಈ ಎರಡೂ ನಾಯಿಗಳು ಗರ್ಭಧರಿಸಿ ಬುಧವಾರಕ್ಕೆ ಐದು ತಿಂಗಳು ಗತಿಸಿವೆಯಂತೆ. ಈ ನಾಯಿಗಳಿಗೆ ಸೀಮಂತ ಮಾಡುವ ಮೂಲಕ ಎಲ್ಲರ ಹುಬೇºರುವಂತೆ ಮಾಡಿದ್ದಾರೆ.
 
ಗರ್ಭಿಣಿಯರಿಗೆ ಸೀಮಂತ ಮಾಡುವಂತೆ ಶಾಸ್ತ್ರೋಕ್ತವಾಗಿಯೇ ಶ್ವಾನಗಳಿಗೂ ಸೀಮಂತ ಮಾಡಲಾಗಿದೆ. ಸುಮಾರು ಒಂಭತ್ತು ಬಗೆಯ ಸಿಹಿಖಾದ್ಯಗಳು, ಹಾರ, ತುರಾಯಿ ಹಾಗೂ ವಿವಿಧ ಧಾರ್ಮಿಕ ಆಚರಣೆ ಮೂಲಕ ನಾಯಿಗಳಿಗೆ ಸೀಮಂತ ಮಾಡಲಾಗಿದೆ. ಅವುಗಳಿಗೆ ಆರತಿ, ದೃಷ್ಟಿ ಆರತಿಯನ್ನೂ ಬೆಳಗಿಸಲಾಯಿತು.

ಮಹಿಳೆಯರೇ ಕೇಂದ್ರ ಬಿಂದು: ಗರ್ಭಿಣಿಯರ ಸೀಮಂತ ಕಾರ್ಯಕ್ರಮದಂತೆ ಇಲ್ಲಿಯೂ ಸಹ ಹತ್ತಾರು ಮಹಿಳೆಯರು ಕೇಂದ್ರ ಬಿಂದುವಾಗಿದ್ದರು.  ಸದಾ ಕಾಲ ನಮ್ಮೊಂದಿಗಿದ್ದು, ನಮ್ಮ ಆಗು, ಹೋಗುಗಳ ಕುರಿತು ನೋಡಿಕೊಳ್ಳುವ ಈ ಪ್ರಾಣಿಗಳಿಗೂ ಮಾನವೀಯತೆ ಇದೆ. ಕೇವಲ ಮಹಿಳೆಯರಿಗಷ್ಟೇ ಈ ಸೀಮಂತಕಾರ್ಯ ಸೀಮಿತ ಆಗಬಾರದು. ಅದು ಗರ್ಭ ಧರಿಸುವ ಪ್ರಾಣಿಗಳಿಗೂ ಅನ್ವಯ ಆಗಬೇಕೆಂಬ ಬಯಕೆಯಿಂದ ಈ ನಾಯಿಗಳಿಗೆ ಸೀಮಂತ ಕಾರ್ಯ ಮಾಡಲಾಗುತ್ತದೆ ಎಂದು ಶಿಕ್ಷಕಿ ವಿಮಲಾ ತಿಳಿಸಿದರು.

ಟಾಪ್ ನ್ಯೂಸ್

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.