ರಾಜ್ಯ ಮಟ್ಟದ ವಾಲಿಬಾಲ್‌ ಪಂದ್ಯಾವಳಿಗೆ ಚಾಲನೆ


Team Udayavani, Sep 17, 2018, 4:38 PM IST

bell-1.jpg

ಹಗರಿಬೊಮ್ಮನಹಳ್ಳಿ: ಪಟ್ಟಣದ ಜ್ಯೋತಿ ವೃಂದದಿಂದ ಗಣೇಶ ಪ್ರತಿಷ್ಠಾಪನೆಯ ಪ್ರಯುಕ್ತ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ 18ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಾರಂಭದ ಪಂದ್ಯದಲ್ಲಿ ಬೆಂಗಳೂರು ಹೊಯ್ಸಳ ತಂಡದ ವಿರುದ್ಧ ಹಾಸನ ತಂಡದ ಕ್ರೀಡಾಪಟುಗಳು ಉತ್ತಮ ಶಾಟ್‌ ಹೊಡೆಯುವ ಮೂಲಕ ಬೆಂಗಳೂರು ತಂಡವನ್ನು ಸೋಲುಣಿಸಿದರು.

ರಾಯಚೂರು, ಕೊಪ್ಪಳ, ಬಳ್ಳಾರಿ ತಂಡಗಳು ಭಾರೀ ಪೈಪೋಟಿಯನ್ನೊಡ್ಡಿದ್ದವು. ರಾಷ್ಟ್ರೀಯ ಹಿರಿಯ ಆಟಗಾರರಾದ ಪ್ರಮೋದ್‌ ಹೆಗಡೆ, ವಿಶ್ವನಾಥ್‌, ಭರತ್‌ ಅವರ ಆಟಕ್ಕೆ ಪ್ರೇಕ್ಷಕರು ನೃತ್ಯದ ಮೂಲಕ ರಂಜಿಸಿದರು.

ರಾಷ್ಟ್ರೀಯ ಯುವ ಎಡಗೈ ಆಟಗಾರ ಸಂಪ್ರೀತ್‌ ಹೊಡೆಯುವ ಶಾಟ್‌ಗಳು ನೆಲಕ್ಕಪ್ಪಳಿಸಿ ಮೇಲೆರುತ್ತಿದ್ದದ್ದನ್ನು ಪ್ರೇಕ್ಷಕರು ಕುತೂಹಲದಿಂದ ವೀಕ್ಷಿಸಿದರು. ಯುವ ಆಟಗಾರರಾದ ಅನುಷ್‌, ರಾಕೇಶ್‌ ವಿಶೇಷ ಗಮನ ಸೆಳೆದರು.
 
ಬಾಲಕಿಯರ ಪಂದ್ಯಾಟದಲ್ಲಿ ಹೊಸಪೇಟೆ, ಸಿರ್ಸಿ, ಬಾಗಲಕೋಟೆ, ರಾಯಚೂರು ಬಾಲಕಿಯರು ತೋರಿದ ಚಾಕಚಕ್ಯತೆ ಪ್ರೇಕ್ಷಕರನ್ನು ಮಂತ್ರಮುಗªರನ್ನಾಗಿಸಿತ್ತು. ಜಿಲ್ಲಾ ವಾಲಿಬಾಲ್‌ ಸಂಸ್ಥೆ ಕಾರ್ಯದರ್ಶಿ ಎಂ.ವೆಂಕಟೇಶ್‌, ರೆಫ್ರಿ
ಮಲ್ಲಿಕಾರ್ಜುನ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸತ್ಸಂಗ ಸಮಿತಿ ಅಧ್ಯಕ್ಷ ಲಕ್ಷ್ಮೀಪತಿ, ಜ್ಯೋತಿ ವೃಂದ ಪ್ರತಿವರ್ಷ ವಿಶೇಷ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದೆ. ವಾಲಿಬಾಲ್‌ ಪಂದ್ಯವನ್ನು ಏರ್ಪಡಿಸಿ ಇಲ್ಲಿನ ಯುವ ಪ್ರತಿಭೆಗಳಿಗೆ
ಸದಭಿರುಚಿಯನ್ನು ಹೆಚ್ಚಿಸಿದೆ. ರಾಷ್ಟ್ರೀಯ ವಾಲಿಬಾಲ್‌ ಪಟುಗಳು ಪಟ್ಟಣಕ್ಕೆ ಆಗಮಿಸಿ ವಿಶೇಷ ಪ್ರದರ್ಶನದ ನೀಡುತ್ತಿರುವುದು ಅತ್ಯಂತ ಸಂತೋಷಕರ ಸಂಗತಿ ಎಂದರು.

ಜ್ಯೋತಿ ವೃಂದದ ಅಧ್ಯಕ್ಷ ಸುರೇಶ್‌ ಚಿನಮಳ್ಳಿ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌, ಪುರಸಭೆ ಸದಸ್ಯರಾದ ಬದಾಮಿ ಮೃತ್ಯುಂಜಯ, ಹುಳ್ಳಿ ಮಂಜುನಾಥ್‌, ಚೋಳರಾಜ, ಹುಡೇದ್‌ ಗುರುಬಸವರಾಜ, ಭರತ್‌, ಸಂದೀಪ್‌
ಶಿವಮೊಗ್ಗ, ನವೀನ್‌, ಡಾ| ಅಜ್ಜಯ್ಯ, ಡಾ| ವಿಶ್ವನಾಥ ಇನ್ನಿತರರಿದ್ದರು. ಅಶೋಕ ಉಪ್ಪಾರ ನಿರೂಪಿಸಿದರು. 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.