ಆಧುನಿಕತೆ ಭರಾಟೆಯಲ್ಲಿ ಕುಸುರಿ ಕಲೆಗಳು ಕಣ್ಮರೆ


Team Udayavani, Sep 18, 2018, 5:17 PM IST

bell-1.jpg

ಸಂಡೂರು: ಆಧುನಿಕ ಭರಾಟೆಯಲ್ಲಿ ವಿಶ್ವಕರ್ಮ ಸಮಾಜದ ಕುಸುರಿ ಕೆಲಸ ಕಣ್ಮರೆಯಾಗುತ್ತಿದೆ. ಆದರೆ ಅದನ್ನು ಉಳಿಸುವ ನಿಟ್ಟಿನಲ್ಲಿ ಸಮುದಾಯದವರಿಗೆ ಉತ್ತಮ ತರಬೇತಿಯೂ ಅವಶ್ಯವಾಗಿದೆ ಎಂದು ವಿಶ್ವಕರ್ಮ ಸಮಾಜದ ಅಧ್ಯಕ್ಷ ಕೆ.ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮುದಾಯದವರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕರಕುಶಲ, ಕೆತ್ತನೆ, ಇತರೆ ಸೂಕ್ಷ್ಮ ಕೆಲಸಗಳನ್ನು ನಾವು ಉಳಿಸಿ ಬೆಳೆಸಬೇಕಾಗಿದೆ ಎಂದು ಕಿವಿಮಾತು ಹೇಳಿದರು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಈ.ತುಕಾರಾಂ, ಜಯಂತಿಯ ಆಚರಣೆಯ ಮುಖ್ಯ ಉದ್ದೇಶ. ಅವರ ಸನ್ಮಾರ್ಗದಲ್ಲಿ ನಾವೆಲ್ಲರೂ ನಡೆಯುವುದಾಗಿದೆ. ವರ್ಷಕ್ಕೊಮ್ಮೆ ಅವರ ಸ್ಮರಣೆಯ ಮೂಲಕ ನಮ್ಮ ಬದುಕು ಹಸನಗೊಳಿಸಿಕೊಳ್ಳೋಣ ಎಂದು ಕರೆ ನೀಡಿದರು. 

ತಾಲೂಕಿನ ಅಭಿವೃದ್ಧಿಗೆ ಪಣ ತೊಟ್ಟಿದ್ದು, ತಾಲೂಕಿನಾದ್ಯಂತ 10 ಇ-ಗ್ರಂಥಾಲಯ ಸ್ಥಾಪಿಸುವ ಮೂಲಕ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ ಉನ್ನತ ಸ್ಥಾನಕ್ಕೆ ಹೋಗಬೇಕು ಎನ್ನುವ ಕನಸ್ಸು ಹೊಂದಿದ್ದೇನೆ ಎಂದು ತಿಳಿಸಿದರು. 

ವಿರಕ್ತಮಠದ ಪ್ರಭುಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿದರು. ಡಾ| ತಿಪ್ಪೇರುದ್ರ ಉಪನ್ಯಾಸ ನೀಡಿದರು.
ಪುರಸಭೆ ಅಧ್ಯಕ್ಷ ಗಡಂಬ್ಲಿ ಚನ್ನಪ್ಪ, ಭುಜಂಗನಗರದ ದ್ಯಾಮಣ್ಣ ಆಚಾರ್‌, ಚಂದ್ರಪ್ಪ, ಭಾಸ್ಕರ್‌, ಬಂಡ್ರಿ, ಗ್ರೇಡ್‌-2
ತಹಶೀಲ್ದಾರ್‌ ಶಿವಕುಮಾರ್‌, ಕ್ಷೇತ್ರ ದೈಹಿಕ ಶಿಕ್ಷಣಾಧಿಕಾರಿ ಎಸ್‌.ಡಿ. ಸಂತಿ, ದಿವಾಕರ ಅಚಾರ್‌ ಇನ್ನಿತರರಿದ್ದರು.
ಮುತ್ತಣ್ಣ ಬಡಿಗಾರ್‌ ನಿರೂಪಿಸಿದರು. ಕಾರ್ಯಕ್ರಮ ಪೂರ್ವದಲ್ಲಿ ಶ್ರೀಕಾಳಿಕಾ ಕಮ್ಮಟೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.