ಮನುಷ್ಯನಷ್ಟು ಅಮಾನುಷ ಪ್ರಾಣಿ ಮತ್ತೊಂದಿಲ್ಲ :ಶ್ರೀನಾದ


Team Udayavani, Sep 22, 2018, 12:14 PM IST

bell-1.jpg

ಬಳ್ಳಾರಿ: ಮಕ್ಕಳನ್ನೂ ಬಿಡದ ವಿಕೃತ ಮನಃಸ್ಥಿತಿಗಳನ್ನು ನೋಡಿದಾಗ ಮನುಷ್ಯನಷ್ಟು ಅಮಾನುಷವಾದ ಪ್ರಾಣಿ ಜಗತ್ತಿನಲ್ಲಿ ಮತ್ತೂಂದಿಲ್ಲ ಎನಿಸಿದೆ ಎಂದು ತತ್ವಪದಕಾರ ಶ್ರೀನಾದ ಮಣಿನಾಲ್ಕೂರು ಅಭಿಪ್ರಾಯ ಪಟ್ಟರು.

ನಗರದ ಪತ್ರಿಕಾಭವನದಲ್ಲಿ ಸಂಸ್ಕೃತಿ ಪ್ರಕಾಶನ, ಸೂಫಿ ಪ್ರಕಾಶನ ಸಹಯೋಗದಲ್ಲಿ ಶುಕ್ರವಾರ ನಡೆದ “ಸಂಸ್ಕೃತಿ ಸಂವಾದ-ಸೂಫಿಗಾಯನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನನ್ನನ್ನು ಕಾಡಿದ ಅನೇಕ ಸಂಗತಿಗಳಿಗೆ ಉತ್ತರ ಹುಡುಕಲು ಹೊರಟಿದ್ದೇನೆ. ಎಲ್ಲಿಗೆ ? ಯಾವಾಗ ? ಏನು ? ಎತ್ತ ? ಯಾವ ವಿಚಾರಗಳು ನನ್ನ ಮುಂದಿಲ್ಲ. ಕರ್ನಾಟಕದ ಎಲ್ಲ ಕಡೆ ಓಡಾಡುವ, ಜನರನ್ನು ಸಂಧಿಸುವ, ಚರ್ಚಿಸುವ, ಅವರ ವಿಚಾರಗಳನ್ನು ಅರ್ಥೈಸುವ, ಅದರೊಳಗಿನೊಂದು ಸತ್ಯವನ್ನು ಕಂಡುಕೊಳ್ಳುವ ಆಶಯದಲ್ಲಿ ತಂಬೂರಿ ಹಿಡಿದು ಊರೂರು ಅಲೆಯುತ್ತಿದ್ದೇನೆ ಎಂದು
ತಿಳಿಸಿದರು.

ಸಿನಿಮಾ ಮತ್ತು ಧಾರಾವಾಹಿಗಳು ಕ್ರೌರ್ಯವನ್ನು ವಿಜೃಂಭಿಸುತ್ತಿದ್ದು, ಇದರಿಂದ ಜನರ ಅಭಿರುಚಿಯನ್ನೇ ಬದಲಾಯಿಸುತ್ತಿವೆ. ಪರಿಣಾಮ ಮನುಷ್ಯರ ನಡುವೆ ಅಂತರ ಹೆಚ್ಚುತ್ತಿದೆ. ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ. ಎಲ್ಲರೂ ಮನುಷ್ಯರಾಗಿರುವಾಗ ಈ ಎಲ್ಲವೂ ಏಕೆ? ಇದಕ್ಕೆ ಕಾರಣಗಳೇನಿರಬಹುದು? ಎಂಬ ಹಲವು ಸಂಗತಿಗಳು ನನ್ನನ್ನು ಕಾಡಿವೆ. ಈ ಎಲ್ಲದಕ್ಕೆ ಉತ್ತರಕ್ಕಾಗಿ ಜನರೊಂದಿಗೆ ಮುಖಾಮುಖೀಯಾಗಿಸುವ
ಸಲುವಾಗಿ ರಾಜ್ಯಾದ್ಯಂತ ಸಂಚಾರ ನಡೆಸುತ್ತಿದ್ದೇನೆ. ಶಾಲಾ ಕಾಲೇಜುಗಳಲ್ಲಿ ತತ್ವಪದಗಳನ್ನು ಹಾಡುತ್ತಲೇ ಅವರೊಂದಿಗೆ ಬೆರೆತು ಅವರ ಭಾವನೆಗಳನ್ನು ಅರ್ಥೈಸಿಕೊಳ್ಳುವ ಕೆಲಸದಲ್ಲಿ ನಿರತನಾಗಿದ್ದೇನೆ ಎಂದರು.

ನಂತರ ಮಾತಿನ ನಡುವೆ ಅಂಬ್ರಹಾಂ ಲಿಂಕನ್‌ ಅವರು ಬರೆದ “ಕಲಿಸು’ ಎಂಬ ಹಾಡು ಸೇರಿ ವಿವಿಧ ಲೇಖಕರು ಬರೆದ ಸೂಫಿಗಾಯನ ಮತ್ತು ತತ್ವಪದಗಳನ್ನು ಹಾಡಿದರು. ತಂಬೂರಿ ಮತ್ತು ಬಂದೂಕಿಗಿರುವ ವ್ಯತ್ಯಾಸ ಜನರಿಗೆ ಇನ್ನು ಗೊತ್ತಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಶ್ರೀನಾದ ಮಣಿನಾಲ್ಕೂರು, ಬೆಂಗಳೂರಿನ ಮೆಟ್ರೋದಲ್ಲಿ ನಾನು ತಂಬೂರಿ ಹಿಡಿದು ಹೋಗಲು ಅವಕಾಶ ನೀಡಿಲ್ಲ. ಸುಮಾರು ಒಂದು ಗಂಟೆ ಕಾಯಿಸಿದ ಬಳಿಕ ಹೋಗಲು ಅವಕಾಶ ನೀಡಿದರೂ, ಪ್ರಯಾಣ ಮಾಡಲು ಹರಸಾಹಸ ಮಾಡಬೇಕಾಯಿತು. ನನ್ನ ಬಳಿ ಗನ್‌ಇಲ್ಲ. ತಂಬೂರಿಗೂ ಪ್ರವೇಶವಿಲ್ಲ ಎಂದಾದರೆ ಹೇಗೆ? ಎಂದು ಪ್ರಶ್ನಿಸಿದ ಅವರು, ಇಂತಹ ಹಲವು ಸಂಗತಿಗಳು ನನ್ನನ್ನು ಕಾಡುತ್ತಿವೆ. ಕರಾವಲಿ ಭಾಗದಲ್ಲಿ ತಂಬೂರಿ ಎಂದರೆ ಗೊತ್ತಿಲ್ಲ ಎಂದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.