ಭಾರೀ ಗಾಳಿ, ಮಳೆ: ನೆಲಕ್ಕುರುಳಿದ ಮೆಕ್ಕೆಜೋಳ
Team Udayavani, Sep 28, 2018, 3:59 PM IST
ಕುರುಗೋಡು: ಸಮೀಪದ ಸಿದ್ದಮ್ಮನಹಳ್ಳಿ ಹಾಗೂ ಒರ್ವಾಯಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಗಾಳಿ, ಮಳೆಯಿಂದಾಗಿ ಮಕ್ಕೆಜೋಳ ನೆಲಕ್ಕೆ ಬಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜೀವನ ಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಗಾಳಿ, ಮಳೆಯಿಂದಾಗಿ ಸಿದ್ದಮ್ಮನಹಳ್ಳಿ ಗ್ರಾಮದ ರೈತರಾದ ಹನುಮಂತರೆಡ್ಡಿ, ಉಮೇಶ, ಮಲ್ಲಯ್ಯ, ಬಸವರಾಜ, ಎಂ.ವೀರೇಶ, ಎಸ್. ಹನುಮಂತಪ್ಪ, ತಳವಾರ ಬಿಳಿ ಬಾಯಪ್ಪ, ಶಿವಪ್ಪ ಸೇರಿದಂತೆ ಇನ್ನಿತರ ರೈತರ ಸುಮಾರು 150 ಎಕರೆ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನಜೋಳ ನೆಲಕ್ಕೆ ಬಾಗಿ ಹಾನಿಯುಂಟಾಗಿದೆ. ಅಲ್ಲದೇ, ಒರ್ವಾಯಿ ಹಾಗೂ ಒರ್ವಾಯಿ ಗ್ರಾಪಂ ವ್ಯಾಪ್ತಿಯ ಗುತ್ತಿಗನೂರು ಗ್ರಾಮದ ತಗ್ಗು ಪ್ರದೇಶದ ಮನೆಗಳು, ಹೋಟೆಲ್ಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೀಡಿ ಜಾಗರಣೆ ಮಾಡುವಂತಾಗಿತ್ತು. ಗಾಳಿ, ಮಳೆಯಿಂದ ಹಾನಿಗೊಳಗಾದ ಬೆಳೆನಷ್ಟಕ್ಕೆ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ