ಸೃಷ್ಟಿಯ ಕಣ-ಕಣದಲ್ಲೂ ಇದ್ದಾನೆ ಭಗವಂತ


Team Udayavani, Oct 18, 2018, 1:24 PM IST

bell-1.jpg

ಸಿರುಗುಪ್ಪ: ಹೂವಿನಲ್ಲಿನ ವಾಸನೆಯು ನಮ್ಮ ಮೂಗಿನ ಮೂಲಕ ಅನುಭವಕ್ಕೆ ಬರುತ್ತದೆ. ಆದರೆ ನಮಗೆ ಕಾಣುವುದಿಲ್ಲ. ಅದರಂತೆ ಬ್ರಹ್ಮಾಂಡವನ್ನು ಸೃಷ್ಟಿಸಿದವನನ್ನು ಬ್ರಹ್ಮಾಂಡದ ಪ್ರತಿಯೊಂದು ಸೃಷ್ಟಿಯ ಕಣದಲ್ಲಿಯೂ ಇದ್ದು, ನಡೆಸುತ್ತಿರುವವನು ಕೂಡ ಭಗವಂತನೆ ಆಗಿದ್ದಾನೆ ಎಂದು ಮಂತ್ರಾಲಯದ ವಿದ್ಯಾಪೀಠದ ಅಧ್ಯಾಪಕ ಶ್ರೀಉಡುಪಿ ಕ್ರಿಷ್ಣಚಾರ್‌ ಅಭಿಪ್ರಾಯಪಟ್ಟರು.

ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದ ಸಮಾರೊಪದಲ್ಲಿ ಪ್ರವಚನ ನೀಡಿದ ಅವರು, ಕಲಿಯುಗದಲ್ಲಿ ದೇವರನ್ನು ಕಂಡವರಿಲ್ಲ. ದೇವರಿದ್ದಾನೆ ಎನ್ನುವುದನ್ನು ನಂಬುವುದಾದರೂ ಹೇಗೆ ಎನ್ನುವ ಪ್ರಶ್ನೆಯನ್ನು ಹಾಕಿಕೊಂಡು ಗುರುಗಳು, ದಾಸಶ್ರೇಷ್ಠರು, ಯತಿವರ್ಯರು, ಪಂಡಿತರು, ಪಾಮರರು ಹೊರಟಿದ್ದು, ಈ ಪ್ರಶ್ನೆಯು ಎಲ್ಲರನ್ನೂ ಕಾಡುತ್ತಿದೆ ಎಂದರು.

ಆದರೆ ನಮಗೆ ಕಾಣದೇ ಅನುಭವಕ್ಕೆ ಬರುವ ಮೂಲಕ ಅವನ ಇರುವಿಕೆ ಸತ್ಯವೆಂದು ಗೋಚರವಾಗುತ್ತಿದೆ. ನಮ್ಮ ದೇಹದ ಮೇಲೆ ನಮ್ಮ ಮನಸ್ಸಿನ ಮೇಲೆ ನಮಗೆ ನಿಯಂತ್ರಣವಿಲ್ಲ. ಕಣ್ಣುಗಳಲ್ಲಿ ಸೂರ್ಯಚಂದ್ರರು, ಕಿವಿಗಳಲ್ಲಿ ವಿದ್ಯಾ ದೇವತೆಗಳು, ನಾಲಿಗೆಯಲ್ಲಿ ವರುಣಾ ದೇವರು, ಉಸಿರಾಟದಲ್ಲಿ ವಾಯುದೇವರು ಸೇರಿದಂತೆ ಮಾನವನ ಎಲ್ಲ ಅಂಗಳಲ್ಲಿಯು ದೇವತೆಗಳು ನೆಲೆಸಿದ್ದಾರೆ ಎಂದು ತಿಳಿಸಿದರು.

ಭಗವಂತನು ಅತಿ ದೊಡ್ಡವನು, ಅತಿಸೂಕ್ಷ್ಮನು, ಅತ್ಯಂತ ತೇಜೋಮಯನು ಆಗಿರುವುದರಿಂದ ನಮಗೆ ಭಗವಂತನನ್ನು ನೋಡಲು ತೇಜೋಮಯವಾದ ಕಣ್ಣುಗಳ ಅವಶ್ಯಕತೆ ಇದ್ದು, ಇವುಗಳನ್ನು ಅತ್ಯಂತ ಕಠಿಣ ಸಾಧನೆಯಿಂದ ಮಾತ್ರ ಪಡೆಯಬಹುದಾಗಿದೆ. ಆಗ ಮಾತ್ರ ಭಗವಂತನನ್ನು ಕಾಣಲು ಸಾಧ್ಯವಾಗುತ್ತದೆ. ಎಲ್ಲರಲ್ಲಿಯೂ ಅಂತರ್ಗತನಾಗಿ, ಸರ್ವವ್ಯಾಪಿಯಾಗಿ ಭಗವಂತನು ನೆಲೆಸಿದ್ದು, ಎಲ್ಲರಲ್ಲಿಯೂ ಭಗವಂತನ ಸ್ವರೂಪ ಎಂದು ಕಾಣಬೇಕು ಎಂದು ತಿಳಿಸಿದರು. ಅರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ ಎಚ್‌. ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಇದ್ದರು.  

ಚಂಡಿಕಾ ಹೋಮ
ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಬುಧವಾರ ರಾಜಪುರೋಹಿತ ಶ್ರೀನಿವಾಸಚಾರ್ಯ ನೇತೃತ್ವದ ಪುರೋಹಿತರಿಂದ ಹಾಗೂ ಆರ್ಯವೈಶ್ಯ ಮಂಡಳಿ ವತಿಯಿಂದ ಚಂಡಿಕಾ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಹೋಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಶ್ರೀವಾಸವಿ ಮಾತೆಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಆರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ 
 ಚ್‌.ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.