ಆಂಜನೇಯ ಸ್ವಾಮಿ ರಥೋತ್ಸವ
Team Udayavani, Jan 7, 2019, 8:27 AM IST
ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆಯಲ್ಲಿ ಆಂಜನೇಯ್ಯ ಸ್ವಾಮಿ ದೇವಸ್ಥಾನದಲ್ಲಿ ಎಳ್ಳು ಅಮಾವಾಸ್ಯೆ ಪ್ರಯುಕ್ತ
ವಿವಿಧ ಧಾರ್ಮಿಕ ಮತ್ತು ರಥೋತ್ಸವ ಸಂಭ್ರಮದಿಂದ ಜರುಗಿದವು. ಬೆಳಗಿನ ಜಾವ ಆಂಜನೇಯ್ಯ ಸ್ವಾಮಿ ಮೂರ್ತಿಗೆ ಅಭಿಷೇಕ, ಮಹಾಮಂಗಳಾರತಿ ನಡೆದವು. ಸಂಜೆ ನೂರಾರು ಭಕ್ತರು ಆಂಜನೇಯ್ಯ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂಡಿಸಿದ ನಂತರ ಆಂಜನೇಯ್ಯ ಸ್ವಾಮಿ ರಥೋತ್ಸವ ನೆರವೇರಿತು. ಜಾತ್ರೆ ಪ್ರಯುಕ್ತ ಆಂಜನೇಯ ಸ್ವಾಮಿ ಮೂರ್ತಿಗೆ ಕವಚ ಧಾರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್