ಆಹಾರ ಧಾನ್ಯ ಪಡೆಯಲು ಸರ್ವರ್‌ ಕಿರಿಕಿರಿ!


Team Udayavani, Jan 17, 2019, 7:35 AM IST

bell-5.jpg

ಕೊಟ್ಟೂರು: ತಾಲೂಕಿನಲ್ಲಿ ಆಹಾರ ಇಲಾಖೆಯ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಸರಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ಪಡೆಯಲು ಪಡಿತರದಾರರಿಗೆ ಅಡ್ಡಿಯಾಗಿದೆ.

ಪಡಿತರದಾರರು ತಮಗೆ ಹಂಚಿಕೆಯಾದ ಆಹಾರ ಧಾನ್ಯ ಪಡೆಯಲು ಸರಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳು ಗುರುತು ನೀಡುವುದು ಕಡ್ಡಾಯವಾಗಿದೆ.ಆದರೆ ಪ್ರತಿ ತಿಂಗಳು ನಿರಾತಂಕವಾಗಿ ನಡೆಯುತ್ತಿದ್ದ ಪಡಿತರದಾರರಿಗೆ ಈ ತಿಂಗಳಲ್ಲಿ ಸರ್ವರ್‌ ತಾಂತ್ರಿಕ ತೊಂದರೆಯಿಂದಾಗಿ ಆಹಾರ ಧಾನ್ಯ ಪಡೆಯಲು ಅಡ್ಡಿಯಾಗಿದೆ.

ಕಳೆದ ಮೂರು ದಿನಗಳಿಂದ ಆಹಾರ ಇಲಾಖೆ ಸರ್ವರ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಪಡಿತರದಾರರು ರೇಷನ್‌ ಪಡೆಯಲು ಸಾಧ್ಯವಾಗುತ್ತಿಲ್ಲ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು 10ರ ನಂತರ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅದೇ ರೀತಿ ಆಹಾರ ಧಾನ್ಯ ವಿತರಿಸಲು ಮುಂದಾದ ನ್ಯಾಯಬೆಲೆ ಅಂಗಡಿಯವರಿಗೆ ಸರ್ವರ್‌ ತಾಂತ್ರಿಕ ತೊಂದರೆ ದೊಡ್ಡ ತಲೆನೋವಾಗಿದೆ. ಕಳೆದ ಮೂರು ದಿನಗಳಿಂದ ಸರ್ವರ್‌ನಲ್ಲಿ ತೊಂದರೆಯಾಗಿದ್ದು, ಈಗ ಸರಿಹೋಗಬಹುದು, ಆಗ ಸರಿಹೋಗಬಹುದು ಎಂಬ ನ್ಯಾಯಬೆಲೆ ಅಂಗಡಿಯವರ ನಿರೀಕ್ಷೆ ಹುಸಿಯಾಗಿದೆ.

ಸರ್ವರ್‌ ಸರಿಯಾದರೂ ಒಂದು ಕಾರ್ಡ್‌ ವಿತರಣೆಗೆ ಒಕೆ ಮಾಡುತ್ತಿದ್ದಂತೆ ನೆಟ್ ಆಫ್‌ ಆಗುತ್ತಿದೆ. ಇದೇ ರೀತಿಯ ಸಮಸ್ಯೆಯಿಂದ ಪಡಿತರದಾರರು ಅಂಗಡಿಗಳಿಗೆ ಬರುವುದು ವಾಪಸ್‌ ಹೋಗುವುದು ಅನಿವಾರ್ಯವಾಗಿದೆ. ಬುಧವಾರವೂ ಸಹ ಸರ್ವರ್‌ ಸಮಸ್ಯೆಯಿಂದ ಜನರು ಪಡಿತರ ಪಡೆಯಲಾಗದೆ ಮರಳಿದ್ದಾರೆ. 

ಮೂರು ದಿನಗಳಿಂದ ಆಹಾರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬರುತ್ತಿದ್ದೇವೆ. ಸರ್ವರ್‌ ಸಮಸ್ಯೆಯಿಂದ ನಮ್ಮ ಬೆರಳು ಗುರುತು ಪಡೆಯಲು ಸಾಧ್ಯವಾಗಿಲ್ಲ. ತಾಂತ್ರಿಕ ಸಮಸ್ಯೆ ಎಂದು ಹೇಳಿದ್ದಾರೆ. ಮೂರು ದಿನವಾದರೂ ಅದೇ ಸಮಸ್ಯೆ ಮುಂದುವರಿದಿದೆ.
ಹುಲುಗೇಶ, ಬಸವರಾಜ, ಪಡಿತರದಾರರು, ಕೊಟ್ಟೂರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.