ಹಗರಿಗೆ ಅಂತರ್ಜಲ ಜಲಾಶಯ ನಿರ್ಮಿಸಲು ಒತ್ತಾಯ


Team Udayavani, Feb 3, 2019, 7:41 AM IST

bell-4.jpg

ಬಳ್ಳಾರಿ: ನಗರದ ರಾಘವ ಕಲಾಮಂದಿರದಲ್ಲಿ ರಾಜ್ಯ ರೈತ ಸಂಘದಿಂದ ಎರಡು ದಿನಗಳ ಕಾಲ ನಡೆದ ನಮ್ಮ ಭೂಮಿ ನಮ್ಮ ಹೋರಾಟ ಪುಸ್ತಕ ಬಿಡುಗಡೆ, ಲೇಖಕ- ಕಲಾವಿದರ ಸಂಯುಕ್ತ ಸಮಾವೇಶದ 2ನೇ ದಿನವಾದ ಶನಿವಾರ ರೈತರ ವಿವಿಧ ಸಮಸ್ಯೆಗಳ ಕುರಿತ ಸಭೆಯಲ್ಲಿ ಹಗರಿಯಲ್ಲಿ ಅಂತರ್ಜಲ ಬಳಕೆಗೆ ನೂತನ ಪದ್ಧತಿಯಲ್ಲಿ ಅಂತರ್ಜಲ ಆಣೆಕಟ್ಟು ನಿರ್ಮಿಸುವಂತೆ ಸರ್ಕಾರಕ್ಕೆ ಮತ್ತು ವಿಮ್ಸ್‌ನ್ನು ಮಾದರಿ ಆಸ್ಪತ್ರೆಯನ್ನಾಗಿ ಮಾಡುವಂತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲು ನಿರ್ಣಯ ಕೈಗೊಳ್ಳಲಾಯಿತು.

ಹಗರಿಯಲ್ಲಿನ ಅಂತರ್ಜಲ ಬಳಕೆಗೆ 10 ಕೋಟಿ ರೂ. ವೆಚ್ಚದಲ್ಲಿ ನೂತನ ಪದ್ಧತಿಯ ಅಂತರ್ಜಲ ಆಣೆಕಟ್ಟು ನಿರ್ಮಾಣ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಯಿತು. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪಾಪಾÿ ನದಿಗೆ ನಿರ್ಮಾಣ ಮಾಡಿರುವ ಆಣೆಕಟ್ಟು ಮಾದರಿಯಲ್ಲಿ ಬರೀ 10 ಕೋಟಿ ರೂ. ವೆಚ್ಚದಲ್ಲಿ 58 ಕಿಮೀ ಉದ್ದದ ನದಿಗೆ ಆಣೆಕಟ್ಟು ಕಟ್ಟಿದರೆ 25 ಟಿಎಂಸಿ ನೀರು ದೊರೆಯಲಿದೆ. ಈಗಾಗಲೇ ಆಂಧ್ರಪ್ರದೇಶದಲ್ಲಿ ಅಂತರ್ಜಲ ಜಲಾಶಯ ನಿರ್ಮಿಸಿರುವ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಇಂಜಿನಿಯರ್‌ ಪ್ರತಾಪ್‌ ಅವರು ಪ್ರೊಜೆಕ್ಟರ್‌ನಲ್ಲಿ ಪ್ರಜೆಂಟೇಷನ್‌ ಮೂಲಕ ಅಂತರ್ಜಲ ಜಲಾಶಯ ನಿರ್ಮಸುವ ಕುರಿತು ವಿವರಿಸಿದರು. ಇದನ್ನೇ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಜೊತೆಗೆ ವಿಮ್ಸ್‌ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆ ಮಾಡುವಂತ ಜಿಲ್ಲಾಡಳಿತದ ಮೇಲೆ ಒತ್ತಡ ಹೇರುವ ನಿರ್ಣಯ ಕೈಗೊಳ್ಳಲಾಯಿತು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಟಿ.ಜಿ.ವಿಠuಲ್‌, ಹಗರಿ ಉಳಿಸಲು ರೈತರು ಇನ್ನೊಂದು ಸುತ್ತಿನ ಉಗ್ರ ಹೋರಾಟಕ್ಕೆ ಅಣಿಯಾಗಬೇಕಿದೆ. ಹಗರಿ ಒಂದು ವಿಶೇಷ ಜಾಗವಾಗಿದೆ. ಇಲ್ಲಿ ನದಿ ನೀರು ಗುಪ್ತವಾಗಿ ಹರಿದು ಬರುತ್ತಿದೆ. ಇದರ ಮೇಲೆ ಇದೀಗ ಕೈಗಾರಿಕೋದ್ಯಮಿಗಳ ಕಣ್ಣು ಬಿದ್ದಿದೆ. ಇದನ್ನು ಉಳಿಸಿಕೊಳ್ಳಲು ನಾವೆಲ್ಲಾ ಒಂದಾಗಿ ಹೋರಾಟ ಮಾಡಬೇಕಾಗಿದೆ ಎಂದರು.

ಎಲ್ಲಿಯವರೆಗೆ ಬಹುರಾಷ್ಟ್ರೀಯ ಕಂಪನಿಗಳು ಇರುತ್ತವೆಯೋ ಅಲ್ಲಿಯವರೆಗೆ ಕೃಷಿ ಸುಭೀಕ್ಷವಾಗಿ ಇರಲು ಸಾಧ್ಯವಿಲ್ಲ. ಬಹುರಾಷ್ಟ್ರೀಯ ಕಂಪನಿಗಳು ಸದಾ ರೈತರ ಹೆಸರಲ್ಲಿ ತಾವು ಉದ್ದಾರ ಆಗುವ ದಾರಿ ಹುಡುಕುತ್ತಲೇ ಇರುತ್ತವೆ. ಇಂತಹ ಸಮಯದಲ್ಲಿ ರೈತರು ಸಂಘಟಿತರಾಗಬೇಕು. ಒಗಟ್ಟಿನಿಂದ ಹೋರಾಟದ ಹಾದಿ ತುಳಿಯಬೇಕಿದೆ ಎಂದರು. ರೈತ ಸಂಘದ ರಾಜ್ಯಾಧ್ಯಕ್ಷ ವಿ. ನಾರಾಯಣಸ್ವಾಮಿ, ಲಕ್ಷ್ಮಮ್ಮ ಚಾಗನೂರು ಅಧ್ಯಕ್ಷತೆ ವಹಿಸಿದ್ದರು.ರೈತ ಮುಖಂಡರಾದ ಬೆಳಗುರ್ಕಿ ಹುನುಮಗೌಡ, ಎಚ್.ಆದಿನಾರಾಯಣ ರೆಡ್ಡಿ, ಆರ್‌.ಮಾಧವ ರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.