ಕೆರೆಗಳಿಗೆ ನೀರುಣಿಸುವ ಯೋಜನೆ ಪ್ರಕಟ: ವಿಜಯೋತ್ಸವ
Team Udayavani, Feb 11, 2019, 8:32 AM IST
ಕೊಟ್ಟೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಕೊಟ್ಟೂರು ಕೆರೆ ಸೇರಿದಂತೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ 12 ಕೆರೆಗಳಿಗೆ ನೀರುಣಿಸುವ 85 ಕೋಟಿ ರೂ. ವೆಚ್ಚದ ಯೋಜನೆ ಪ್ರಕಟಿಸಿದ್ದನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಬೈಕ್ ರ್ಯಾಲಿ ಮೂಲಕ ವಿಜಯೋತ್ಸವ ಆಚರಿಸಿದರು.
ಬೀದಿ ಬದಿಯ ವ್ಯಾಪಾರ ಮಾಡುವ ಅರ್ಹ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಎಸ್. ಭಿಮಾನಾಯ್ಕ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೀದಿ ಬದಿಯ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ಮಂಜೂರು ಮಾಡಲು ಸಹಕಾರಿ ಬ್ಯಾಂಕ್ಗಳಿಗೆ ಸೂಚಿಸಿದ್ದರು. ಅದರಂತೆ ಪಟ್ಟಣದ ಬಿಡಿಸಿಸಿ ಬ್ಯಾಂಕ್ ಬೀದಿ ಬದಿಯ ಅರ್ಹ ವ್ಯಾಪಾರಿಗಳಿಗೆ ಕಳೆದ 2 ತಿಂಗಳಲ್ಲಿ 125 ಫಲಾನುಭವಿಗಳಿಗೆ ಬಡ್ಡಿ ರಹಿತ 2,000ರಿಂದ 10,000 ರೂ. ಸಾಲ ಮಂಜೂರು ಮಾಡಿದೆ ಎಂದರು.
ಬೀದಿ ಬದಿಯ ವ್ಯಾಪಾರಸ್ಥರಿಗೆ ಮೀಟರ್ ಬಡ್ಡಿಗೆ ಸಾಲ ಪಡೆದು ಅದನ್ನು ತೀರಿಸಲಾಗದೆ ಹಿಂದುಳಿದಿದ್ದರು. ಅಂತಹ ವ್ಯಾಪಾರಿಗಳನ್ನು ಗುರುತಿಸಿ ಬಡ್ಡಿ ಇಲ್ಲದೆ ಸಾಲ ಮಂಜೂರು ಮಾಡಲಾಗಿದೆ. ಇದರು ಮೀಟರ್ ಬಡ್ಡಿಗೆ ಕಡಿವಾಣ ಹಾಕಿದಂತಾಗಿದೆ ಎಂದು ಹೇಳಿದರು.
ಹೊಸಪೇಟೆ ಕೇಂದ್ರ ಬಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ಗುಂಡುಮಣುಗು ತಿಪ್ಪೇಸ್ವಾಮಿ, ಎಂ. ಗುರುಸಿದ್ಧನಗೌಡ, ಹೊಸಪೇಟೆ ಸಹಾಯಕ ಆಯುಕ್ತ ಲೋಕೇಶ್, ತಹಶೀಲ್ದಾರ್ ಮಂಜುನಾಥ, ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಪಿ.ಎಚ್. ದೊಡ್ಡರಾಮಣ್ಣ, ಬ್ಯಾಂಕಿನ ವ್ಯವಸ್ಥಾಪಕ ಶ್ರೀಧರ, ಮಂಜುನಾಥ ಗೌಡ್ರು, ಬ್ಯಾಂಕಿನ ಸಿಬ್ಬಂದಿ, ಮುಖಂಡರಾದ ಎಪಿಎಂಸಿ. ಅಧ್ಯಕ್ಷ ಬೂದಿ ಶಿವಕುಮಾರ, ಐ.ಎಂ. ದ್ವಾರಕೇಶ್, ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ