ಡಾ| ಜಯದೇವಿತಾಯಿ ಕನ್ನಡ ಸೇವೆ ಅನನ್ಯ: ಬಿರಾದಾರ


Team Udayavani, Jul 4, 2017, 3:36 PM IST

biradar.jpg

ಭಾಲ್ಕಿ: ನೆರೆಯ ಮಹಾರಾಷ್ಟ್ರದಲ್ಲಿದ್ದರೂ ಸದಾ ಕನ್ನಡ ನಾಡು-ನುಡಿಗಾಗಿ ಮಿಡಿಯುತ್ತಿದ್ದ ಡಾ| ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ಭಾಷೆ- ಸಂಸ್ಕೃತಿ, ಅದರಲ್ಲೂ ವಿಶೇಷವಾಗಿ ಶರಣ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು ಎಂದು ಅಖೀಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಚಂದ್ರಕಾಂತ
ಬಿರಾದಾರ ಹೇಳಿದರು.

ಕದಳಿ ಮಹಿಳಾ ವೇದಿಕೆ ತಾಲೂಕು ಘಟಕ, ಪತಂಜಲಿ ಯೋಗ ಸಮಿತಿಯಿಂದ ಶಿವಯೋಗ ನಿಲಯದಲ್ಲಿ ಆಯೋಜಿಸಿದ್ದ ಡಾ| ಜಯದೇವಿ ತಾಯಿ ಲಿಗಾಡೆ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಕರ್ನಾಟಕ ಏಕೀಕರಣಕ್ಕಾಗಿ ಈ ಮಹಾ ತಾಯಿ ಸಲ್ಲಿಸಿದ ಸೇವೆಯನ್ನು ಈ ನಾಡು ಯಾವತ್ತೂ ಮರೆಯುವುದಿಲ್ಲ. ಸದಾ ಅನಾಥರ ಸೇವೆ, ಕನ್ನಡ ಸಾಹಿತ್ಯ ಸೇವೆ, ಸಮಾಜ ಸೇವೆ ಅವರ ಜೀವನ ಉಸಿರಾಗಿತ್ತು ಎಂದು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ಮಲ್ಲಮ್ಮ ನಾಗನಕೇರೆ ಮಾತನಾಡಿ, ಡಾ| ಜಯದೇವಿ ತಾಯಿ ಲಿಗಾಡೆ ಅವರ ಸರಳತೆ, ಸಮಾಜ ಸೇವಾ ಗುಣವನ್ನು ನಮ್ಮ ಶರಣ ಶರಣೆಯರು ಮೈಗೂಡಿಸಿಕೊಳ್ಳಬೇಕು ಎನ್ನುವುದೇ
ಈ ಜಯಂತ್ಯುತ್ಸವದ ಉದ್ದೇಶವಾಗಿದೆ ಎಂದು ಹೇಳಿದರು. 

ಶಿವಕಲ್ಯಾಣಿ ವಿಶ್ವನಾಥ ನಾಗನಕೇರೆ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ಕಸಾಪ ಮಹಿಳಾ ಘಟಕದ ಅಧ್ಯಕ್ಷ ಸಾವಿತ್ರಿ ಧನರಾಜ ಪಾಟೀಲ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಿವಕಲ್ಯಾಣಿಯ ಜನ್ಮ ದಿನ 
ಆಚರಿಸಲಾಯಿತು. ಶರಣೆ ರೂಪಾ ಪ್ರಾಸ್ತಾವಿಕ ಮಾತನಾಡಿದರು. ಸುನಿತಾ ಏಕಲೂರೆ, ಕರುಣಾ ಪಾಟೀಲ ಬಸವಣ್ಣನವರ ಹಾಗೂ ಜಯದೇವಿ ತಾಯಿಯವರ ಭಾವ ಚಿತ್ರಪೂಜೆ ನೆರವೇರಿಸಿದರು. ಸುರೇಖ ವಚನ ಗಾಯನ
ಪ್ರಸ್ತುತಪಡಿಸಿದರು. ಪೂರ್ಣಿಮಾ ಸ್ವಾಗತಿಸಿದರು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.