“ಗುರುಪಾದಗಂಗೆ’ ಸ್ಮರಣ ಗ್ರಂಥ ಬಿಡುಗಡೆ


Team Udayavani, Aug 19, 2017, 12:26 PM IST

bidar 2.jpg

ಭಾಲ್ಕಿ: ಕಾಯಕ ಜೀವಿಗಳು ಸಾಧನೆಯ ಮೇರು ಪರ್ವತವಾಗಿ ಸದಾ ಎಲ್ಲರ ಮನದಲ್ಲಿರುತ್ತಾರೆ. ಅಂಥವಲ್ಲಿ ಶರಣಜೀವಿ ಜಿ.ಎಚ್‌. ಶಿವಮಠರೂ ಒಬ್ಬರಾಗಿದ್ದಾರೆ ಎಂದು ಹಿರೇಮಠ ಸಂಸ್ಥಾನದ ಡಾ|ಬಸವಲಿಂಗ ಪಟ್ಟದ್ದೇವರು ಹೇಳಿದರು. ಪಟ್ಟಣದ ಚನ್ನಬಸವಾಶ್ರಮದಲ್ಲಿ ಜಿ.ಎಚ್‌. ಶಿವಮಠರ 75ನೇ ಜನ್ಮದಿನಾಚರಣೆ ನಿಮಿತ್ತ ಆಯೋಜಿಸಿದ್ದ “ಗುರುಪಾದಗಂಗೆ ಸ್ಮರಣ’ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಇವರು ಕೇಂದ್ರ ಸರ್ಕಾರದ ಅಂಚೆ ಕಚೇರಿಯಲ್ಲಿ ಕಾಯಕ ನಿರ್ವಹಿಸುತ್ತ ಶರಣ ತತ್ವವನ್ನು ಜನಮಾನಸಕ್ಕೆ ಉಣಿಸುವ ಕಾರ್ಯ ಮಾಡಿದ್ದಾರೆ ಎಂದರು. ಇವರು ನಿವೃತ್ತಿ ಹೊಂದಿ ಸುಮಾರು 15 ವರ್ಷಗಳು ಸಂದಿದ್ದರೂ ಸದಾ ಜನಮಾನಸದಲ್ಲಿ ಅಂಬಲಿ ಶಿವಮಠರಾಗಿಯೇ ಉಳಿದಿದ್ದಾರೆ. ಕಾರಣ ಮನೆಗೆ ಬಂದ ಅತಿಥಿಗಳ ಹೊಟ್ಟೆ ತಣ್ಣಗಿರಲೆಂದು ಅಂಬಲಿ ಕುಡಿಸುವುದು ಇವರ ದಾಸೋಹ ಪರಂಪರೆಯಲ್ಲಿ ಒಂದಾಗಿದೆ ಎಂದು ಕೊಂಡಾಡಿದರು. ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಸನ್ನಿಧಾನ ವಹಿಸಿದ್ದರು. ಶರಣ ಚರಿತ್ರಾಮೃತ ಉಪನ್ಯಾಸ ಮಾಲಿಕೆಯಲ್ಲಿ ಬಸವಕಲ್ಯಾಣದ ಶರಣೆ ಚಿತ್ರಮ್ಮಾ ತಾಯಿ ಉಪನ್ಯಾಸ ನೀಡಿದರು. ಸಾಹಿತಿ ವೀರಣ್ಣಾ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶರಣ ಜಿ.ಎಚ್‌. ಶಿವಮಠ ಬಸವ ಗುರುಪೂಜೆ ನೆರವೇರಿಸಿದರು. ಇದೇವೇಳೆ ಗ್ರಂಥಕ್ಕೆ ಲೇಖನಗಳನ್ನು ಪೂರೈಸಿದ ಲೇಖಕರನ್ನು ಸನ್ಮಾನಿಸಲಾಯಿತು. ಸ್ಥಳೀಯ ಸಂಘ-ಸಂಸ್ಥೆಗಳ ಮುಖ್ಯಸ್ಥೆ ಉಮಾ ಪ್ರಕಾಶ ಖಂಡ್ರೆ, ಶರಣಪ್ಪ ಬಿರಾದಾರ, ರೇಖಾ ಮಹಾಜನ, ಮೋಹನರೆಡ್ಡಿ, ಶಾಂತಯ್ಯ ಸ್ವಾಮಿ, ಗಣಪತಿ ಬಾವಗೆ, ಮಲ್ಲಮ್ಮ ಆರ್‌. ಪಾಟೀಲ ಉಪಸ್ಥಿತರಿದ್ದರು. ಶಶಿಕಲಾ ಲಕ್ಷ್ಮಣ ಕಲಬುರಗಿ ಸ್ವಾಗತಿಸಿದರು. ಸಂಗಮೇಶ್ವರಿ ಸ್ವಾಮಿ ನಿರೂಪಿಸಿದರು. ಸಾಹಿತಿ ಪರಶುರಾಮ ಕರ್ಣಂ ವಂದಿಸಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.