ಸನ್ನಡತೆ ಬದುಕಿನಿಂದ ಸಮಾಜಪಾವನ:ಪ್ರತಿಮಾ ಸಹೋದರಿ


Team Udayavani, Aug 19, 2017, 1:14 PM IST

bidar 7.jpg

ಬೀದರ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಪಾವನಧಾಮದಿಂದ ನಗರದ ಕುದರೆ ಕಲ್ಯಾಣ ಮಂಟಪದಲ್ಲಿ
ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಪಾವನಧಾಮದ ಮುಖ್ಯಸ್ಥರಾದ ಪ್ರತಿಮಾ ಸಹೋದರಿ ಮಾತನಾಡಿ, ಮನುಷ್ಯ ಸನ್ನಡತೆ ಹಾಗೂ ಸದಾಚಾರಿಯಾಗಿ ಬದುಕಲು ಮುಂದಾದಲ್ಲಿ ಸಮಾಜ ಪಾವನಮಯವಾಗುತ್ತದೆ. ಅಲ್ಲಿ ಶಾಂತಿ, ಸಹಬಾಳ್ವೆ, ಸತ್ಯ, ಸಮಾಧಾನ ತನ್ನಿಂದ ತಾನೆ ನೆಲೆಯೂರಿ ಮನುಷ್ಯ ನೆಮ್ಮದಿಯೆಡೆಗೆ ಸಾಗುತ್ತಾನೆ. ಇದರಿಂದ ದೇಶ ಪಾವನವಾಗುತ್ತದೆ ಎಂದರು. ಮಾನವನ ಅವಿವೇಕಿತನದಿಂದ ಅನಾಚಾರ ಹೆಚ್ಚುತ್ತಿದೆ. ಅಹಂಕಾರ ಆತನ ಅವನತಿಗೆ ಕಾರಣವಾಗುತ್ತಿದೆ. ಸಂಸ್ಕೃತಿ, ಸಂಸ್ಕಾರದಿಂದ ದೂರ ನಡೆದು ಹೋಗುತ್ತಿರುವ ನಮಗೆ ಸದಾ ನಿರ್ವಿಕಾರಿಯಾಗಿ ಬದುಕಲು ವಿಕಾರಿ ಗುಣಗಳಿಂದ ದೂರಾಗಬೇಕೆಂದು ಸಲಹೆ ನೀಡಿದರು. ನ್ಯಾಯವಾದಿ ಪ್ರಭಾಕರ ಕೋರವಾರ ಮಾತನಾಡಿ, ಕೆಲವೇ ವರ್ಷಗಳಲ್ಲಿ ಆರಂಭವಾಗಲಿರುವ ಸತ್ಯಯುಗದಲ್ಲಿ ಮತ್ತೆ ಶ್ರೀಕೃಷ್ಣ ಮೊದಲ ವ್ಯಕ್ತಿಯಾಗಿ ಈ ಭೂಮಿ ಮೇಲೆ ಜನ್ಮ ತಾಳುತ್ತಾನೆ. ಆಗ ಮತ್ತೆ ಸಮೃದ್ಧ ಜಗತ್ತು ಪ್ರಾಪ್ತವಾಗುತ್ತದೆ. ಆದ್ದರಿಂದ ಇಂದಿನಿಂದಲೇ ನಾವು ಸತ್ಯಯುಗದ ವಾತಾವರಣ ನಿರ್ಮಿಸಲು ಸಜ್ಯನಿಕರಾಗಿ ಬದುಕುವುದನ್ನು ರೂಢಿ ಮಾಡಿಕೊಳ್ಳಬೇಕಿದೆ ಎಂದರು. ಈ ಸಂದರ್ಭದಲ್ಲಿ ನೂಪುರ ನೃತ್ಯ ಅಕಾಡೆಮಿ ಮುಖ್ಯಸ್ಥೆ ಉಷಾ ಪ್ರಭಾಕರ ಹಾಗೂ ತಂಡದಿಂದ ಬಾಲಕೃಷ್ಣ ವೇಷದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಂಭುಲಿಂಗ ಕುದುರೆ, ವೀರಬಸಪ್ಪ, ಲಕ್ಷ್ಮೀಕಾಂತ, ಅಶೋಕ, ಮಾರುತಿ ಹಾಗೂ ಇತರರರಿಂದ ಜಾನಪದ ನೃತ್ಯ, ಶೀತಲ ಪಾಂಚಾಳರ ಸುಮಧುರ ಕಂಠದಿಂದ ಹೊರಬಂದ ಹಾಡುಗಳು ಜನಮನ ತಣಿಸಿದವು. ಪುಟಾಣಿಗಳ ನೃತ್ಯ ರೂಪಕಗಳು ಮನಸೂರೆಗೊಂಡವು. ಮಂಗಲಾ, ಶ್ವೇತಾ, ವಿಜಯಲಕ್ಷ್ಮೀ, ರೇಣುಕಾ, ಸುಮ್ಮತಿ, ಮಹಾನಂದಾ,
ಜಗದೀಶ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.