ಸತ್ಯ ಅರಿಯಲು ಭವದಿಂದ ಮುಕ್ತರಾಗಿ


Team Udayavani, Sep 15, 2017, 10:49 AM IST

bid-1.jpg

ಬೀದರ: ಜೀವನದ ಅಂತಿಮ ಸತ್ಯ ಅರಿಯಬೇಕಾದರೆ ಭವಬಂಧನದಿಂದ ಮುಕ್ತರಾಗಿ ನಿರ್ಲಿಪ್ತತತೆ ದಬೇಕಾಗುತ್ತದೆ. ಪರಮ ಸತ್ಯ ಅರಿವುದೇ ಬಸವಾದಿ ಶರಣರ- ಸಂತರ ಜೀವನದ ಧ್ಯೇಯವಾಗಿತ್ತು ಎಂದು ಬಸವಕಲ್ಯಾಣ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ಹೇಳಿದರು.

ನಗರದ ಡಾ| ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ನಡೆದ 84ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವ ದುರಾಸೆಯ ಅಮಲಿನಲ್ಲಿದ್ದು ಬದುಕಿನ ನಿಜತ್ವ ಅರಿಯಲಾರದೆ ನರಕಕ್ಕೆ ಭಾಜನನಾಗುತ್ತಿದ್ದಾನೆ. ಅದ್ಭುತ ಆಸೆಯಿಂದ ಜೀವನದ ಪರಮ ಸತ್ಯ ಅರಿಯಲು ಸಾಧ್ಯವಿದೆ ಎಂದು ವಿಷಯ ಪ್ರತಿಪಾದಿಸಿದರು.

ಸನ್ಮಾನ ಸ್ವೀಕರಿಸಿದ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಪ್ರೊ| ಎಸ್‌.ವಿ. ಕಲ್ಮಠ ಮಾತನಾಡಿ, ಲಿಂ| ಚನ್ನಬಸವ ಪಟ್ಟದ್ದೇವರ ಮತ್ತು ಪಂ| ಪುಟ್ಟರಾಜ ಗವಾಯಿಗಳ ಚಾರಗಳು ಅನ್ಯೋನ್ಯವಾಗಿವೆ. ದೀನ-ದಲಿತರ, ಬಡ ಅನಾಥ ಮಕ್ಕಳ ಸೇವೆ ಮಾಡುವುದು ಪೂಜ್ಯರ ಉದ್ದೇಶವಾಗಿತ್ತು. ಶಿವನ ಸ್ವರೂಪರಾದ ಹಾನಗಲ್‌ ಕುಮಾರ ಸ್ವಾಮಿಗಳ ವಿಚಾರಗಳಿಗೆ ಪಟ್ಟದ್ದೇವರು ಬದ್ಧರಾಗಿದ್ದು, ಗುರು-ಶಿಷ್ಯರ ಸಂಬಂಧ ಅವಿನಾಭಾವ ಸಂಬಂಧವಾಗಿದೆ ಎಂದರು. ಗುರು ಪರಂಪರೆಯಿಂದ ಬಂದಿರುವ ಆಶ್ರಮಗಳು ಗುರುವಿನ ಬಾಂಧವ್ಯ ಹೊಂದಿವೆ. ರಸ್ತೆಯಲ್ಲಿ ಭಿಕ್ಷೆ ಬೇಡುವ ಅನಾಥ ಮಕ್ಕಳಿಗೆ ವೀರೇಶ ಪುಣ್ಯಾಶ್ರಮ ಆಶ್ರಯವಿದ್ದಂತೆ ಹಾಗೂ ಪಟ್ಟದ್ದೇವರು ಬಡ ದೀನ ದಲಿತರ ಅನಾಥ ಮಕ್ಕಳಿಗೆ ತ್ರಿವಿಧ ದಾಸೋಹ ಮಾಡುತ್ತಿದ್ದರು. ಅದೇ ರೀತಿಯಾಗಿ ಪುಟ್ಟರಾಜ ಗವಾಯಿಗಳ ಸಂಗೀತ ಸೇವೆ ಅವಿಸ್ಮರಣಿಯವಾಗಿದೆ ಎಂದು ಹೇಳಿದರು.

ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಾದಿ ಶರಣರ- ಸಂತರ ಸಂಗದ ಅನುಭಾವದಿಂದ ಜೀವನದ ಒತ್ತಡದಿಂದ ಮುಕ್ತರಾಗಬಹುದು. ಒಂದು ಮರ ಭದ್ರವಾಗಿರಬೇಕಾದರೆ ಮರದ ಬೇರು ಗಟ್ಟಿಯಾಗಿರಬೇಕು. ಹೃದಯದಲ್ಲಿ ಕಸ ಬೀಳದಂತೆ ದೇವರ ಒಲುಮೆಯಾಗಬೇಕಾದರೆ ಅಂತರಂಗದ ಬಟ್ಟಲು ಸ್ವತ್ಛವಾಗಿರಬೇಕು ಎಂದು ನುಡಿದರು. ಪ್ರೊ| ಎಸ್‌.ಬಿ. ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೋದಾವರಿ ಬಿರಾದಾರ, ಮಹಾಲಿಂಗ ಸ್ವಾಮಿಗಳು ಮತ್ತು ಸಂಗಪ್ಪಾ ಹಿಪ್ಪಳಗಾಂವೆ ವೇದಿಕೆಯಲ್ಲಿದ್ದರು. ಸಿ.ಎನ್‌. ರಘುನಾಥ ಸ್ವಾಗತಿಸಿದರು ಪ್ರೊ| ಉಮಾಕಾಂತ ಮೀಸೆ ನಿರೂಪಿಸಿದರು. ಯೋಗೇಂದ್ರ ಯದ್ಲಾಪುರೆ ವಂದಿಸಿದರು. ಶ್ರೀಕಾಂತ ಬಿರಾದಾರ, ಸಂಗ್ರಾಮಪ್ಪಾ ಬಿರಾದಾರ, ಮಲ್ಲಿಕಾರ್ಜುನ ಹುಡಗೆ, ನೀಲಕಂಠ ಬಿರಾದಾರ ಹಾಗೂ ಶ್ರೀಕಾಂತ ಸ್ವಾಮಿ ಇದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.