ಬಯಲು ಬಹಿರ್ದೆಸೆ ಮುಕ್ತ ಅಟ್ಟರ್ಗಾ


Team Udayavani, Oct 3, 2017, 11:01 AM IST

bid-2.jpg

ಬೀದರ: ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮ ಪಂಚಾಯತನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಅರ್ಥಪೂರ್ಣವಾಗಿ ಘೋಷಿಸಲು ಸೋಮವಾರ ಗುಂಜರಗಾ ಗ್ರಾಮದಿಂದ ಅಟ್ಟರ್ಗಾ ಗ್ರಾಮದ ವರೆಗೆ ಸಚಿವರು ಹಾಗೂ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಜಿಪಂ, ಸ್ವತ್ಛ ಭಾರತ ಮಿಷನ್‌, ತಾಪಂ ಮತ್ತು ಗ್ರಾಪಂ ಆಶ್ರಯದಲ್ಲಿ ಗುಂಜರಗಾ ಗ್ರಾಮದ ಶಾಲಾ ಆವರಣದಿಂದ ಬೆಳಗ್ಗೆ ಆರಂಭಗೊಂಡ “ನಮ್ಮ ನಡಿಗೆ ಸ್ವತ್ಛ ಗ್ರಾಮದೆಡೆಗೆ’ ಕಾಲ್ನಡಿಗೆ ಜಾಥಾಕ್ಕೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಎರಡು ಕಿ.ಮೀ. ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡು ಶೌಚಾಲಯ ಕಟ್ಟಿಸಿಕೊಳ್ಳುವುದರ ಬಗ್ಗೆ ಸಾರ್ವಜನಿಕರದಲ್ಲಿ ಜನಜಾಗೃತಿ ಮೂಡಿಸಲಾಯಿತು. ಜಾಥಾದಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಂಡು ಮೆರುಗು ನೀಡಿದವು.

ತೀವ್ರಗತಿಯ ಅನುಷ್ಠಾನಕ್ಕಾಗಿ ಈ ಅಭಿಯಾನ. ಶೌಚಾಲಯ ಇಲ್ಲದ ಮನೆಗೆ ವಿದ್ಯುತ್‌ ಕಡಿತಗೊಳಿಸಲಾಗುವುದು ಎನ್ನುವ ಬ್ಯಾನರ್‌ನಡಿ ಜಾಥಾ ನಡೆಸುವ ಮೂಲಕ ಜನರಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವುದರ ಬಗ್ಗೆ ಅರಿವು ಮೂಡಿಸಲಾಯಿತು. ಗುಂಜರರ್ಗಾ ಗ್ರಾಮದ ವಿದ್ಯಾರ್ಥಿಗಳು ಸೈಕಲ್‌ ಜಾಥಾ ನಡೆಸಿ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಭವ್ಯ ಸ್ವಾಗತ: ಗುಂಜರಗಾದಿಂದ ಕಾಲ್ನಡಿಗೆ ಜಾಥಾ ಮೂಲಕ ಅಟ್ಟರ್ಗಾಕ್ಕೆ ಆಗಮಿಸಿದ ಸಚಿವರು ಹಾಗೂ ಅಧಿಕಾರಿಗಳಿಗೆ ಅಟ್ಟರ್ಗಾ ಗ್ರಾಮದ ಹಿರಿಯರು ಭವ್ಯ ಸ್ವಾಗತ ಕೋರಿದರು. ಮಹಿಳೆಯರು ತುಂಬಿದ ಕೊಡಗಳನ್ನು ಹೊತ್ತು ಮತ್ತು ಆರತಿ ಹಿಡಿದು ಸ್ವಾಗತ ಕೋರಿದರು. ಅಟ್ಟರ್ಗಾ ಗ್ರಾಪಂ ಸದಸ್ಯರು, ಅಧಿಕಾರಿಗಳು ಇದ್ದರು. ಗಾಂಧಿ ಜಯಂತಿ ಅಂಗವಾಗಿ ಈ ಸ್ವತ್ಛ ಭಾಲ್ಕಿ ಅಭಿಯಾನ ನಡೆಯುತ್ತಿದೆ. ಇದಕ್ಕೆ ಸಹಕರಿಸಿರಿ. ತಮ್ಮ ಮನೆಯ ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ಪುರಸಭೆಯ ವಾಹನಕ್ಕೆ ಹಾಕಬೇಕು. ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಚೆಲ್ಲಬೇಡಿರಿ. ಬಯಲು ಶೌಚ ಮುಕ್ತ ಭಾಲ್ಕಿಗಾಗಿ ಪ್ರತಿ ಮನೆಯಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಿರಿ. ಪ್ಲಾಸ್ಟಿಕ್‌ ನಿಷೇಧಿಸಿದ್ದು, ಅದನ್ನು ಬಳಸದೇ ಸಹಕರಿಸಿರಿ. ಸ್ವತ್ಛ ಭಾಲ್ಕಿ ಆರೋಗ್ಯ ಭಾಲ್ಕಿ ಸ್ವತ್ಛತೆಯೆಡೆಗೆ ಒಂದು ಹೆಜ್ಜೆ ಎಂದು ಹೇಳುತ್ತ
ಕಾಲ್ನಡಿಗೆ ಜಾಥಾದಲ್ಲಿ ಎರಡು ವಾಹನಗಳ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಕಂಡು ಬಂದಿತು.

ಸೈಕಲ್‌ ಜಾಥಾ: ಇದೇ ವೇಳೆ ಗುಂಜರಗಾ ಗ್ರಾಮದಿಂದ ಅಟ್ಟರ್ಗಾವರೆಗೆ ಕಾಲ್ನಡಿಗೆ ಜಾಥಾ ನಡೆದರೆ, ಮಾಣಿಕೇಶ್ವರ
ಗ್ರಾಮದಿಂದ ಸೈಕಲ್‌ ಜಾಥಾ ನಡೆಯಿತು. ಇದರಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ, ಸಿಇಒ ಡಾ| ಸೆಲ್ವಮಣಿ ಆರ್‌., ಸ್ವತ್ಛ ಭಾರತ ಅಭಿಯಾನದ ನೋಡೆಲ್‌ ಅಧಿಕಾರಿ ಗೌತಮ ಅರಳಿ, ಅಧಿಕಾರಿಗಳಾದ ಬಲಭೀಮ ಕಾಂಬಳೆ, ಜಿಯಾವುಲ್ಲಾ ಕೆ, ಡಾ| ಡಿ.ಎಸ್‌. ಹವಾಲ್ದಾರ, ಎಂ.ಎ.ಜಬ್ಟಾರ, ಐ.ಎಸ್‌. ಪಾಂಚಾಳ, ಪ್ರೇಮಸಾಗರ ದಾಂಡೇಕರ, ಅವಿನಾಶ ಕೆ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.