ಹೂಗಾರ ಮಾದಣ್ಣನ ಸೇವೆ ಅಪಾರ: ಸುಭಾಷ ಕಲ್ಲೂರ


Team Udayavani, Oct 10, 2017, 12:38 PM IST

bid-2.jpg

ಹುಮನಾಬಾದ: ಬಸವಣ್ಣನವರು ಸಾರಿದ “ಕಾಯಕವೇ ಕೈಲಾಸ’ ಎನ್ನುವ ಮಾತಿಗೆ ಹೂಗಾರ ಮಾದಯ್ಯ ಉತ್ತಮ ನಿದರ್ಶನವಾಗಿದ್ದರು ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು. ಹಳ್ಳಿಖೇಡ(ಬಿ) ಪಟ್ಟಣದ ಆರ್ಯ ಸಮಾದಲ್ಲಿ ನಡೆದ ತಾಲೂಕು ಹೂಗಾರ ಸಮಾಜದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಕ್ರಾಂತಿ ಕಾರ್ಯಗಳಿಗೆ ಶ್ರಮಿಸಿದ ನೂರಾರು ಶರಣರೊಂದಿಗೆ ಹೂಗಾರ ಮಾದಣ್ಣನವರ ಸೇವೆ ಕೂಡ ಅಪಾರವಾಗಿದೆ. ಮನುಷ್ಯ ಹುಟ್ಟಿನಿಂದ ಸಾಯುವನತಕ ಹೂಗಾರನ ಸೇವೆ ಅವಶ್ಯವಾದದ್ದು. ಹೂವು ಇಲ್ಲದ ಕಾರ್ಯಗಳು ಯಾವುದೂ ಇಲ್ಲ. ಹೂಗಾರ ನೀಡುವ ಹೂಗಳು ದೇವರ ಶಿರಕ್ಕೆ ಅರ್ಪಣೆಯಾದರೆ, ಗುರುವಿನ ಕಾಲಿಗೆ ಶೋಭೆ ನೀಡುತ್ತವೆ. ಅಲ್ಲದೆ ಮಹಿಳೆಯರಿಗೆ ಶೃಂಗಾಂರ ನೀಡುವ ಶಕ್ತಿ ಹೂವಿಗಿದೆ. ಜಾತಿ, ಭೇದಗಳಿಗೆ ಅವಕಾಶ ನೀಡದೇ ನಿರಂತರಾಗಿ ಸೇವೆ ಸಲ್ಲಿಸುವ ಹೂಗಾರ ಸಮಾಜವನ್ನು ಗುರುತಿಸುವ ಕೆಲಸ ಆಗಬೇಕು ಎಂದರು.

ಅನುಭವ ಮಟ್ಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದೇವರು ಮಾತನಾಡಿ, ಬಸವಾದಿ ಶರಣರ ಸಮಕಾಲಿನ ಹೂಗಾರ ಮಾದಣ್ಣ ಅವರ ಸೇವೆ ಅಪಾರವಾಗಿದೆ. ಎಲ್ಲಾ ಶರಣರ ಪೂಜೆಗಳಿಗೆ ಹೂ ಪೂರೈಸುವುದರೊಂದಿಗೆ ಅನೇಕ ವಚನಗಳನ್ನು ರಚಿಸಿದ ಕೀರ್ತಿ ಹೂಗಾರ ಮಾದಣ್ಣನವರಿಗಿದೆ. ಕಾಯಕದ ಮೂಲಕವೇ ಗುರುತಿಸಿಕೊಂಡ ಹೂಗಾರ ಸಮಾಜದವರ ಕಾರ್ಯ ಶ್ರೇಷ್ಠವಾದದ್ದು ಎಂದು ಬಣ್ಣಿಸಿದರು.

ದತ್ತ ದಿಗಂಬರ ಶಂಕರಲಿಂಗ ಆಶ್ರಮದ ಶಂಕರಲಿಂಗ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಹೂಗಾರ ಸಮಾಜದ ರಾಜ್ಯ ಅಧ್ಯಕ್ಷ ಅರವಿಂದ ಹೂಗಾರ, ಪ್ರಧಾನ ಕಾರ್ಯದರ್ಶಿ ಲೋಚನೇಶ ಹೂಗಾರ, ಜಿಲ್ಲಾ ಅಧ್ಯಕ್ಷರು ಚಂದ್ರಕಾಂತ ಹೂಗಾರ ಗಾದಗಿ, ಪ್ರವೀಣ ಹೂಗಾರ ಹಳ್ಳಿಖೇಡ(ಬಿ), ಜಿಪಂ ಸದಸ್ಯೆ ಸುನಿತಾ ಸಗರ, ತಾಪಂ ಸದಸ್ಯ ಮಲ್ಲಿಕಾರ್ಜುನ ಪ್ರಭಾ, ಶಾರಾದಾಬಾಯಿ ಬಾವಗಿ, ಸೂರ್ಯಕಾಂತ ಫುಲಾರಿ ಕಲಬುರಗಿ, ಕಲಬುರಗಿ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ, ಹೂಗಾರ, ಭಾರತಿ ಹೂಗಾರ, ಈರಮ್ಮಾ ಹೂಗಾರ, ಧನರಾಜ ಫುಲಾರಿ ಬೀದರ, ಅಶೋಕ ಹೂಗಾರ, ರವಿಕಾಂತ ಹೂಗಾರ, ಶರಣು ಹೂಗಾರ, ಶಿವಪುತ್ರ ಹೂಗಾರ, ಮನೋಹರ ಫುಲಾರಿ, ಸೂರ್ಯಕಾಂತ ಫುಲಾರಿ ಔರಾದ, ಶ್ರೀದೇವಿ ಹೂಗಾರ, ವಿನೋದ ಹೂಗಾರ, ಪ್ರವೀಣ ಹೂಗಾರ, ವಿಷ್ಣುಕಾಂತ ಹೂಗಾರ, ಸಂಗಂಮೇಶ ಹೂಗಾರ, ಶಶಿಕಾಂತ ಹೂಗಾರ, ಶಶಿಧರ ಹೂಗಾರ, ಮಹೇಶ ಹೂಗಾರ, ಕೈಲಾಸ ಹೂಗಾರ, ಬಸವರಾಜ ಹೂಗಾರ, ವಿಜಕುಮಾರ ಹೂಗಾರ, ಶಿವಕುಮಾರ ಹೂಗಾರ, ಸಂಜುಕುಮಾರ ಹೂಗಾರ, ಜಗನ್ನಾಥ ಹೂಗಾರ, ಕಾಶಪ್ಪಾ ಹೂಗಾರ, ಶ್ರೀಕಾಂತ ಹೂಗಾರ, ಶಾಮಣ್ಣಾ ಹೂಗಾರ ಇದ್ದರು. 

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.