ವಿದ್ಯಾರ್ಥಿಗಳ ಸಮೂಹ ಕಲಾ ಪ್ರದರ್ಶನ
Team Udayavani, Feb 26, 2018, 1:01 PM IST
ಬೀದರ: ಬೆಂಗಳೂರಿನ ಎನ್.ಎಸ್. ಕುಂಬಾರ ಆರ್ಟ್ ಗ್ಯಾಲರಿಯಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ಬೀದರ ಚನ್ನಾರ್ಟ್ಸ್ ಕಾಲೇಜಿನ ವಿದ್ಯಾರ್ಥಿಗಳಾದ ಅನ್ನಪೂರ್ಣ ಚಾಂಬೋಳೆ ಹಾಗೂ ವಿಠ್ಠಲ ಬೆಂಬುಳಗೆ ಅವರ ಸಮೂಹ ಕಲಾ ಪ್ರದರ್ಶನ ನಡೆಯಿತು.
ಆರ್.ಕೆ. ರಿಯಲ್ಟ್ ರ್ಸನ್ ನಿರ್ದೇಶಕಿ ರೂಪಾ ಪಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚಿತ್ರಕಲೆ ಪ್ರಾಚೀನ ಕಾಲದಿಂದಲೂ ಬೆಳೆಯುತ್ತಾ ಬಂದಿದ್ದು, ಮಾನವನ ಮೊದಲ ಭಾಷೆಯು ಆಗಿದೆ. ನೂರು ಶಬ್ದಗಳನ್ನು ಒಂದು ಚಿತ್ರ ಹೇಳುತ್ತದೆ. ಪ್ರದರ್ಶನಗೊಂಡ ಚಿತ್ರಗಳು ಅದ್ಬುತ ಮತ್ತು ವಿಭಿನ್ನತೆಯಿಂದ ಕೂಡಿದ್ದು, ಕಲಾವಿದರ ಈ ಹೊಸ ಪ್ರಯತ್ನ ಖುಷಿ ಕೊಟ್ಟಿದೆ ಎಂದು ಹೇಳಿದರು.
ಲಲಿತಕಲಾ ಅಕಾಡೆಮಿ ಸದಸ್ಯ ಯೋಗೀಶ ಮಠದ ಮಾತನಾಡಿ, ಹೊಸ ಹೊಸ ಪ್ರತಿಭೆಗಳನ್ನು ಗುರುತಿಸಿ ವಿಬಿನ್ನ ಕಾರ್ಯಕ್ರಮಗಳೊಂದಿಗೆ ಜನ ಸಾಮಾನ್ಯರ ಮನ ಮನೆಗಳಿಗೆ ಕಲೆಯನ್ನು ತಲುಪಿಸುವ ಉದ್ದೇಶದಿಂದ ಅಕಾಡೆಮಿಯು ಇಂಥ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಕಲಾಸಕ್ತರು ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ ಎಂದರು.
ಗ್ಯಾಲರಿಯ ಮುಖ್ಯಸ್ಥ ಎನ್. ಎಸ್. ಕುಂಬಾರ ಮಾತನಾಡಿ, ಒಂದು ಜಿಲ್ಲೆಯ ಕಲಾವಿದರು ಮತ್ತೂಂದು ಜಿಲ್ಲೆಗೆ ಹೋಗಿ ತಮ್ಮ ಕಲೆಯ ಪ್ರದರ್ಶನವನ್ನು ಮಾಡುವುದರಿಂದ ಹೊಸ ವಿಚಾರಗಳು ಮತ್ತು ಕಲೆಯ ವಿನಿಮಯಗಳು ಆಗುತ್ತದೆ. ಇದರಿಂದ ಕಲಾ ಕ್ಷೇತ್ರದ ಪ್ರಸ್ತುತತೆಯ ಅರಿವು ಕಲಾವಿದರಿಗೆ ಸುಲಭವಾಗಿ ಸಿಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…