ಕನಕದಾಸರ ಮೂರ್ತಿ ಸ್ಥಾಪನೆಗೆ 25 ಲಕ್ಷ ಅನುದಾನ: ಮಲ್ಕಾಪುರೆ


Team Udayavani, Jun 11, 2018, 10:21 AM IST

bid-3.jpg

ಬೀದರ: ಬೀದರ ನಗರದಲ್ಲಿ ಕನಕದಾಸರ ಮೂರ್ತಿ ಸ್ಥಾಪನೆಗೆ 25 ಲಕ್ಷ ರೂ. ಅನುದಾನ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ ಭರವಸೆ ನೀಡಿದರು.

ನಗರದಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಆಯೋಜಿಸಿದ್ದ ಕನಕ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಸೇವೆ ಗಮನಿಸಿ ಬಿಜೆಪಿ ನನಗೆ ಮತ್ತೂಮ್ಮೆ ವಿಧಾನ ಪರಿಷತ್‌ ಸದಸ್ಯನನ್ನಾಗಿ ಆಯ್ಕೆ ಮಾಡಿದೆ. ಸಾರ್ವಜನಿಕರ ಕೆಲಸವನ್ನು ಹಿಂದೆಯೂ ಮಾಡಿದ್ದೇನೆ, ಮುಂದೆಯೂ ಸಕ್ರಿಯವಾಗಿ ಮುಂದುವರಿಸುತ್ತೇನೆ. ಜೊತೆಗೆ ಸಮಾಜ ಬಾಂಧವರ ಕೆಲಸಕ್ಕೂ ಸಹಕಾರ ನೀಡುತ್ತೇನೆ ಎಂದರು.

ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಮಾತನಾಡಿ, ನಾಡಿನಾದ್ಯಂತ ಕನಕ ಸಂದೇಶ ಪಸರಿಸಲಿ. ಕನಕದಾಸರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮಹಿಳೆಯರು ಮೂಢನಂಬಿಕೆಗಳನ್ನು ಬಿಟ್ಟು, ಧೈರ್ಯದಿಂದ ಹೊರಗೆ ಬರಬೇಕು. ಹಾಗೂ ಅಧಿಕಾರದಲ್ಲಿರುವ ಚುನಾಯಿತ ಪ್ರತಿನಿ ಧಿಗಳು ಪಕ್ಷಭೇದ ಮರೆತು, ಒಂದಾಗಿ ಬೀದರ ಶಿವನಗರದಲ್ಲಿ ಕನಕದಾಸರ ಮೂರ್ತಿ ಸ್ಥಾಪನೆಗೆ ಮುಂದಾಗಬೇಕು. ನಾನು ಕೂಡ ಎಲ್ಲ ರೀತಿ ಸಹಕಾರ ನೀಡುವುದಾಗಿ ಹೇಳಿದರು.

ಇದೇ ವೇಳೆ ಎರಡನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ರಘುನಾಥರಾವ್‌ ಮಲ್ಕಾಪುರೆ ಹಾಗೂ ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಕ್ಕಪ್ಪಾ ನಾಗೂರೆ ಅವರನ್ನು ಅಭಿನಂದಿಸಲಾಯಿತು. ಪಂಡಿತರಾವ್‌ ಚಿದ್ರಿ, ಜಿಪಂ ಮಾಜಿ ಸದಸ್ಯ ರಾಜಶೇಖರ ನಾಗಮೂರ್ತಿ, ಪೀರಪ್ಪಾ ಯರನಳ್ಳಿ ಮಾತನಾಡಿದರು. ಸಿದ್ದಾರೆಡ್ಡಿ, ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ, ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ, ಆತ್ಮಾನಂದ ಬಂಬುಳಗಿ, ಬಸವರಾಜ
ಅಮ್ಮಣ್ಣ, ಎಂ.ಪಿ. ವೈಜಿನಾಥ, ಬೊಮಗೊಂಡ ಚಿಟ್ಟಾವಾಡಿ, ಬಸವರಾಜ ಬುಧೇರಾ, ರವಿಶಂಕರ ನೀಲಮನಳ್ಳಿ, ಕಾಶಿನಾಥ ಚಿಟ್ಟಾವಾಡಿ ಇದ್ದರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.