ಕಾಯಿಲೆಗೆ ಯೋಗವೇ ರಾಮಬಾಣ


Team Udayavani, Jun 23, 2018, 3:20 PM IST

bidar-1.jpg

ಬೀದರ: ಜಾಗತಿಕ ಭೀಕರ ಕಾಯಿಲೆಗಳಿಗೆ ಯೋಗ ರಾಮಬಾಣವಾಗಿದೆ ಎಂಬುದನ್ನು ಜಗತ್ತಿನ 200ಕ್ಕೂ ಅಧಿಕ ದೇಶಗಳು ಒಪ್ಪಿಕೊಂಡಿರುವುದು ಅಭಿಮಾನದ ಸಂಗತಿ ಎಂದು ಯೋಗ ಶಿಕ್ಷಕ ಯೋಗೇಂದ್ರ ಯದಲಾಪುರೆ ಹೇಳಿದರು.

ನಗರದ ಜನವಾಡಾ ರಸ್ತೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಭಾರತ ಸರಕಾರದ ನೆಹರು ಯುವ ಕೇಂದ್ರ ಹಾಗೂ ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಯೋಗ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಬೀದರ ತಾಲೂಕು ಮಟ್ಟದ ನೆರೆ ಹೊರೆ ಯುವಜನ ಸಂಸತ್ತು ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಮಾಡಿಸಿ ಅವರು ಮಾತನಾಡಿದರು.

ಯೋಗವಿಲ್ಲದ ಜೀವನ ನರಕಕ್ಕೆ ಸಮಾನ. ಯೋಗವೇ ಎಲ್ಲ ಸಮಸ್ಯೆಗಳಿಗೆ ಮದ್ದು. ಉತ್ಸಾಹ ಹಾಗೂ ಹುಮ್ಮಸ್ಸು ವೃದ್ಧಿಯಾಗಲು ಯೋಗಾಸನಗಳು ಪುಷ್ಟಿ ನೀಡಬಲ್ಲವು. ದೇಹಕ್ಕೆ ಆರೋಗ್ಯ ಒದಗಿಸುವುದಲ್ಲದೆ ಮನಸ್ಸಿಗೆ ಹಿತ ನೀಡುವ, ಯಾವುದೇ ಮಾತ್ರೆಗಳನ್ನು ನುಂಗದ ಔಷಧ ಇದಾಗಿದೆ. ಸದೃಢ ಯುವಜನಾಂಗ ರೂಪುಗೊಳ್ಳಲು
ಯೋಗ ಹಾಗೂ ಪ್ರಾಣಾಯಾಮ ಅಗತ್ಯವಾಗಿದೆ ಎಂದು ಹೇಳಿದರು.

ಕರುನಾಡು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ ಅಧ್ಯಕ್ಷ ಶಾಮರಾವ ನೆಲವಾಡೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಾನವಿಯ ಮೌಲ್ಯಗಳು ಹಾಗೂ ಭಾವನಾತ್ಮಕ ದೃಷ್ಟಿಕೋನ ಬೆಳೆಯಲು ಯೋಗ ಸಹಕಾರಿಯಾಗಿದೆ. ಪ್ರತಿನಿತ್ಯ ಕುಟುಂಬ ಸಮೇತ ಎಲ್ಲರೂ ಯೋಗ ಮಾಡುವ ಅಭ್ಯಾಸಬೆಳೆಸಿಕೊಳ್ಳಬೇಕು ಎಂದರು.

ಕರ್ನಾಟಕ ಕಾಲೇಜಿನ ಅತಿಥಿ ಉಪನ್ಯಾಸಕಿ ಡಾ| ಮಹಾನಂದಾ ಮಡಕಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ
ಯುವಜನರ ಪಾತ್ರ ಮುಖ್ಯವಾಗಿದೆ. ಪ್ರತಿ ತಲೆಗೊಂದು ಸಸಿ ನೆಡುವ ಅವಶ್ಯಕತೆ ಇದೆ. ಪ್ಲಾಸ್ಟಿಕ್‌ ಸಂಸ್ಕೃತಿ ದಮನ ಮಾಡಲು ಮುಂದಾಗಿರುವ ಜಿಲ್ಲಾಡಳಿತಕ್ಕೆ ನಾವೆಲ್ಲರು ಕೈ ಜೋಡಿಸಬೇಕಾಗಿದೆ ಎಂದರು. ಅಕ್ಕ ಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷೆ ಸಾವಿತ್ರಿಬಾಯಿ ಹೆಬ್ಟಾಳೆ, ವಸತಿ ನಿಲಯದ ಮೇಲ್ವಿಚಾರಕಿ ವಿಜಯಕುಮಾರಿ ಬಿರಾದಾರ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್‌ ತಾಲೂಕು ಘಟಕದ ಸದಸ್ಯ ಮಹಾರುದ್ರ ಡಾಕುಳಗಿ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪೂರ, ಧನರಾಜ, ರಾಜಕುಮಾರ ಹೆಬ್ಟಾಳೆ, ಸವಿತಾ ಸಾಕುಳೆ, ಮಾಣಿಕಾದೇವಿ ಪಾಟೀಲ ಇದ್ದರು.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.