ಪ್ರಕೃತಿ ವಿಕೋಪಗಳಿಗೆ ಪರಿಸರ ನಾಶ ಕಾರಣ


Team Udayavani, Jun 23, 2018, 3:33 PM IST

bidar-2.jpg

ಬಸವಕಲ್ಯಾಣ: ಆಧುನಿಕತೆ ಹೆಸರಿನಲ್ಲಿ ಪ್ರತಿನಿತ್ಯ ನಡೆಯುತ್ತಿರುವ ಪರಿಸರ ನಾಶವೇ ಪ್ರಕೃತಿ ವಿಕೋಪಗಳಿಗೆ ಮೂಲ ಕಾರಣ ಎಂದು ಖೇರ್ಡಾದ ಶಿವಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ವಿಶ್ವನಾಥ ಮರಿದೇವರು ಹೇಳಿದರು.

ಖೇರ್ಡಾ ಗ್ರಾಮದ ಶ್ರೀ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಬಸವಕಲ್ಯಾಣ, ಪರಿಸರ ವಾಹಿನಿ ಬೀದರ ಮತ್ತು ಚಾಲುಕ್ಯ ಶಿಕ್ಷಣ ಸಂಸ್ಥೆಯಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಕುರಿತ ಜನಜಾಗೃತಿ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಅವರು, ನೈಸರ್ಗಿಕ ಸಂಪತ್ತು ಸಂರಕ್ಷಣೆಯಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದರು.

ಅಗತ್ಯಕಿಂತ ಹೆಚ್ಚು ಪ್ರಮಾಣದಲ್ಲಿ ವಾಹನ ಬಳಕೆಯಿಂದ ವಾಯು ಮಾಲಿನ್ಯವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಗತ್ಯವಿದ್ದಾಗ ಮಾತ್ರ ವಾಹನ ಬಳಸಬೇಕು. ಆಮ್ಲಜನಕ ಬಿಡುಗಡೆ ಮಾಡುವ ಬೇವು, ಅರಳಿ ಮರಗಳನ್ನ ಅಧಿಕ ಪ್ರಮಾಣದಲ್ಲಿ ಬೆಳಸಬೇಕು. ಮನೆ ಸೇರಿದಂತೆ ಸುತ್ತಲಿನ ಪರಿಸರದಲ್ಲಿ ಸಸಿಗಳನ್ನು ನೆಡುವ ಮೂಲಕ ಖೇರ್ಡಾ ಗ್ರಾಮವನ್ನು ಹಸಿರಿನಿಂದ ಸಮೃದ್ಧ ಗ್ರಾಮವಾನ್ನಾಗಿ ಮಾಡಲು ಪ್ರತಿಯೊಬ್ಬರು ವಿಶೇಷ
ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಪರಿಸರವಾದಿ ಶೈಲೇಂದ್ರ ಕಾವಡಿ ಮಾತನಾಡಿ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಪ್ರತಿ ವರ್ಷ 80 ಲಕ್ಷ ಟನ್‌ಗಳಷ್ಟು ಪ್ಲಾಸ್ಟಿಕ್‌ ಕಸ ಸಮುದ್ರಗಳಿಗೆ ಸೇರಿ ಸಮುದ್ರದಲ್ಲಿರುವ ಜಲಚರಗಳ ವಿನಾಶಕ್ಕೆ ಕಾರಣವಾಗುತ್ತಿದೆ. ಪ್ಲಾಸ್ಟಿಕ್‌ ವಸ್ತುಗಳ ಬಳಕೆಯಿಂದ ದೂರವಿದ್ದು ಪ್ರತಿಯೊಬ್ಬರು ಪರಿಸರ ಸ್ನೇಹಿ ವಸ್ತುಗಳನ್ನು ಉಪಯೋಗಿಸಬೇಕು ಎಂದರು.

ಪರಿಸರ ವಾಹಿನಿಯಿಂದ ಖೇರ್ಡಾ ಗ್ರಾಮವನ್ನು ದತ್ತು ತೆಗೆದುಕೊಳ್ಳಲಾಗಿದ್ದು, ಪ್ರತಿವರ್ಷ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಅರಣ್ಯ ರಕ್ಷಕರಾದ ಪ್ರಶಾಂತ ಗುರುಪಾದಯ್ಯ, ಸೂರ್ಯಕಾಂತ ಪಾಟೀಲ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಶಿವಲಿಂಗೇಶ್ವರ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಕುರಿತು ಅಭಿಯಾನ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಸವೇಶ್ವರ ಯುವಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಮಗುವಿಗೊಂದು ಮರ ಶಾಲೆಗೊಂದು ವನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಸಿ
ವಿತರಿಸಲಾಯಿತು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.