ಸಂಶೋಧನೆಯಲ್ಲಿ ಪುಟ್ಟ ಮಣಿ ಶ್ರಮ ಅಪಾರ


Team Udayavani, Jun 25, 2018, 3:43 PM IST

bidar-2.jpg

ಬೀದರ: ಕಲೆ, ಸಾಹಿತ್ಯ, ಸಾಂಸ್ಕೃತಿಕವಾಗಿ ಸಮೃದ್ಧವಾಗಿರುವ ಧರಿನಾಡಿನ ಈ ಪ್ರದೇಶವು ಸೌಹಾರ್ದ ಜೀವನಕ್ಕೂ ಆದರ್ಶಪ್ರಾಯವಾಗಿದೆ.ಕರ್ನಾಟಕದ ಚರಿತ್ರೆಗೆ ವಿಶಿಷ್ಟವಾದ ಆಯಾಮಗಳನ್ನು ನೀಡಿದ ಶ್ರೇಯಸ್ಸು ಈ ಭಾಗಕ್ಕೆ ಸಲ್ಲುತ್ತದೆ ಎಂದು ಕಲಬುರಗಿಯ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಪ್ರೊ| ವೆಂಕಣ್ಣ ಡೊಣ್ಣೆಗೌಡರು ಹೇಳಿದರು.

ನಗರದ ಜೈನ ಮಂದಿರ ಸಭಾಂಗಣದಲ್ಲಿ ರವಿವಾರ ಪ್ರಭುರಾವ್‌ ಕಂಬಳಿವಾಲೆ ಕನ್ನಡ ಸೇವಾ ಪ್ರತಿಷ್ಠಾನ ಏರ್ಪಡಿಸಿದ್ದ 94ನೇ ಸಾಹಿತ್ಯ ಸಂಸ್ಕೃತಿ ಚಿಂತನೆಯ ಮಾಸಿಕ ಕಾರ್ಯಕ್ರಮದಲ್ಲಿ ಡಾ| ಪುಟ್ಟಮಣಿ ದೇವಿದಾಸ ಅವರ ಬದುಕು ಬರಹ ಕುರಿತು ಅವರು ಉಪನ್ಯಾಸ ನೀಡಿದರು.

ಈ ನೆಲದ ಶಾಸನ ಅಧ್ಯಯನದ ಉದ್ದೇಶ, ಕಾರ್ಯವ್ಯಾಪ್ತಿ, ಶಾಸನಗಳ ಪ್ರಕಾರಗಳು ಮತ್ತು ಅದರ ಮಹತ್ವ ಕುರಿತಂತೆ ಅಧ್ಯಯನ ಮಾಡುವುದು ಪ್ರಯಾಸದ ಕೆಲಸವಾದರೂ ಸಂಶೋಧಕಿ ಡಾ|ಪುಟ್ಟಮಣಿ ಅವರು ಅರ್ಥಪೂರ್ಣವಾಗಿ ಪೂರೈಸಿದ್ದಾರೆ ಎಂದು ವಿವರಿಸಿದರು.

ಡಾ|ಪುಟ್ಟಮಣಿ ದೇವಿದಾಸ ಮಾತನಾಡಿ, ಸಮಾಜದ ಪ್ರತಿಬಿಂಬವಾಗಿರುವ ಸಾಹಿತ್ಯವು ಜನಸಾಮಾನ್ಯರ ಬದುಕಿಗೆ ಕನ್ನಡಿ ಹಿಡಿದರೆ ಮಾತ್ರ ಅದಕ್ಕೆ ಬೆಲೆ ಬರುತ್ತದೆ. ಸಾಹಿತ್ಯ ಯಾವಾಗಲೂ ಜನಮುಖೀಯಾಗಬೇಕು. ಅಂದಾಗಲೇ ಅದು ಜೀವಂತಿಕೆ ಪಯುತ್ತದೆ ಎಂದರು. 

ಇದೆ ವೇಳೆ ಎಸ್‌ಎಸ್‌ಎಲ್‌ಸಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ಲಂಬಾಣಿ ಮಾತೃಭಾಷೆ ಹೊಂದಿದ್ದ ರಾಜು ಎಂ. ಪವಾರ ಅವರನ್ನು ಸನ್ಮಾನಿಸಲಾಯಿತು. ಎಸ್‌.ಎಂ. ಜನವಾಡಕರ್‌, ಪ್ರೊ| ವೆಂಕಣ್ಣ ಡೊಣ್ಣೆಗೌಡ, ಪರಮೇಶ್ವರಪ್ಪ ರೋಗನ್‌, ನಾಗಶೆಟ್ಟಿ ಧರಮಪುರ ಮಾತನಾಡಿದರು, ಚಂದ್ರಪ್ಪ ಹೆಬ್ಟಾಳಕರ್‌, ಪಂಚಾಕ್ಷರಿ ಪುಣ್ಯಶೆಟ್ಟಿ, ಗಂಧರ್ವ ಸೇನ, ಶಿವಕುಮಾರ ಕಟ್ಟೆ, ಬಾಬುರಾವ್‌ ಬಿರಾದಾರ, ಶಾಂತಕುಮಾರ ಉದಗಿರಿ, ಚಂದ್ರಗುಪ್ತ ಚಾಂದಕವಠೆ, ಪರಮೇಶ್ವರಪ್ಪ ರೋಗನ್‌, ಶಾಮರಾವ್‌ ನೆಲವಾಡೆ, ಪಂಡಿತ ಬಸವರಾಜ, ಭೀಮದಾಸ ಪ್ಯಾಗೆ, ಚನ್ನಪ್ಪ ಸಂಗೋಳಗಿ, ಉಮಾಕಾಂತ ಹಿರೋಳಿ, ಉಮಾಕಾಂತ ಮೀಸೆ, ಸಂಜೀವಕುಮಾರ ಅತಿವಾಳೆ, ಎಂ.ಪಿ. ಮುದಾಳೆ, ವಿಷ್ಣುಕಾಂತ ಬಲ್ಲೂರ, ರಮೇಶ ಬಿರಾದಾರ, ಪ್ರಭು ಮಾಲೆ, ವಿಜಯಕುಮಾರ ಸೋನಾರೆ,
ಹಾವಗಿರಾವ್‌ ಕಳಸೆ, ಪ್ರೊ| ಅಶೋಕ ಕೋರೆ, ಅಜೀತ, ಪಾರ್ವತಿ ಸೋನಾರೆ, ಜ್ಯೋತಿ ಗಿರಿ, ಗೌತಮಿ ಹಿರೋಳಿ, ರೇಣುಕಾ ಪ್ಯಾಗೆ, ಭುವನೇಶ್ವರ ಬಿರಾದಾರ, ಡಾ| ರಘುಶಂಖ ಭಾತಂಬ್ರಾ, ಡಾ| ರಾಮಚಂದ್ರ ಗಣಾಪುರ ಇದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.