ಪದವಿ ಪ್ರಾಧ್ಯಾಪಕರ ಸೇವೆ ದಾಖಲೀಕರಣ ಅಗತ್ಯ


Team Udayavani, Aug 14, 2018, 11:00 AM IST

bid-1.jpg

ಹುಮನಾಬಾದ: ಪದವಿ ಕಾಲೇಜು ಪ್ರಾಧ್ಯಾಪಕರು ತಾವು ಸಲ್ಲಿಸಿದ ಪಾಠ ಬೋಧನೆ ಜತೆಗೆ ಮಹಾವಿದ್ಯಾಲಯದಲ್ಲಿ ಆಯೋಜಿಸುವ ಪಠ್ಯೇತರ ಚಟುವಟಿಕೆಗಳ ದಾಖಲೀಕರಣ ಅತ್ಯಂತ ಅವಶ್ಯಕ ಎಂದು ಮನ್ನಳ್ಳಿ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ| ಸಂಜೀವಕುಮಾರ ತಾಂದಳೆ ಹೇಳಿದರು.

ಪಟ್ಟಭದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ವೃತ್ತಿ ಪದೋನ್ನತಿ ಕುರಿತು ಕಾಲೇಜಿನ ಪ್ರಾಧ್ಯಾಪಕರಿಗಾಗಿ
ಸೋಮವಾರ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಪದವಿ ಕಾಲೇಜು ಪ್ರಾಧ್ಯಾಪಕರು ಕೇವಲ ಬೆರಳೆಣಿಕೆ ವರ್ಗ ತೆಗೆದುಕೊಂಡು ಯುಜಿಸಿ ವೇತನ ಪಡೆಯುತ್ತಾರೆ ಎಂಬ ಅಪವಾದವಿದೆ. ದೂರದ ಬೆಟ್ಟ ನುಣ್ಣಗೆ ಎಂಬಂತೆ ಅಲ್ಲಿನ ನೋವು ಸೇವೆ ಸಲ್ಲಿಸಿದ ಪ್ರಾಧ್ಯಾಪಕರಿಗೆ ಗೊತ್ತು. ಶಿಕ್ಷಣದ ವಿವಿಧ ಹಂತದ ಶಿಕ್ಷಕರು ನಮ್ಮ ಬಗ್ಗೆ ಆಡಿಕೊಳ್ಳುತ್ತಿರುವ ಕೇವಲ ಮಾತಿಗೆ ಪ್ರತಿಯಾಗಿ ನಮ್ಮ ಸೇವೆ ದಾಖಲೀಕರಣ ಈಗ ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದಲ್ಲಿ ಸಮನ್ವಯತೆ ಕೊರತೆ ಏಕೈಕ ಕಾರಣದಿಂದಾಗಿ ಜನರಲ್ಲಿ ತಪ್ಪು ಸಂದೇಶ ರವಾನೆಯಾಗುತ್ತಿದೆ. ಕಾರಣ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಇಡೀ ಸಿಬ್ಬಂದಿ ಒಮ್ಮನ್ನಸ್ಸಿನಿಂದ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
 
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯ ಪ್ರಾಚಾರ್ಯ ಡಾ| ವೀರಣ್ಣ ತುಪ್ಪದ ಮಾತನಾಡಿ, ಒಗ್ಗಟ್ಟಿನಲ್ಲಿ ಬಲ ಇದೆ ಎಂಬಂತೆ ಕುಟುಂಬ, ಸಮಾಜ, ಮಹಾವಿದ್ಯಾಲಯ ಯಾವುದಾದರೂ ಸರಿ ಕೈಗೊಳ್ಳುವ ಪ್ರತಿಯೊಂದು ಕೆಲಸ ಯಶಸ್ವಿಯಾಗಲು ಸಾಧ್ಯ. ಹುಮನಾಬಾದ ಕಾಲೇಜಿನಲ್ಲಿ ಎಲ್ಲ ಚಟುವಟಿಕೆಗಳು ಇಷ್ಟೊಂದು ಅಚ್ಚುಕಟ್ಟಾಗಿ ನಡೆಯಲು ಇಡೀ ಸಿಬ್ಬಂದಿ ಸಹಕಾರ ಕಾರಣ. ಆ ಆತ್ಮವಿಶ್ವಾಸದಿಂದಲೇ ಮಹಾವಿದ್ಯಾಲಯ ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಮತ್ತಷ್ಟು ಹುಮ್ಮಸ್ಸಾಗುತ್ತಿದೆ ಎಂದು ಹೇಳಿದರು.

ನ್ಯಾಕ್‌ ಕಮಿಟಿ ಸದಸ್ಯ ಅರುಣಕುಮಾರ ನರೋಣಕರ್‌, ಸಿಬ್ಬಂದಿ ಕಾರ್ಯದರ್ಶಿ ಡಾ| ಅಲ್ಕಾ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ಇದ್ದರು. ಪ್ರೇಮಲತಾ ಮನ್ನಳ್ಳಿ ಸ್ವಾಗತಿಸಿದರು. ಡಾ| ಗವಿಸಿದ್ದಪ್ಪಪಾಟೀಲ  ನಿರೂಪಿಸಿದರು. ಡಾ| ಸಂಜೀವಕುಮಾರ ವಂದಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.