ಆದರ್ಶ ಅನುಸರಣೆಯಿಂದ ಆತ್ಮಕ್ಕೆ ಶಾಂತಿ
Team Udayavani, Aug 18, 2018, 11:33 AM IST
ಹುಮನಾಬಾದ: ವಾಜಪೇಯಿ ಅವರನ್ನು ಕೇವಲ ವರ್ಣಿಸಿದರೇ ಸಾಲದು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೇ ಅವರ ಆತ್ಮಕ್ಕೆ ಶಾಂತಿ ದೊರಕುತ್ತದೆ ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು.
ಪಟ್ಟಣದ ಆರ್ಯ ಸಮಾಜ ಮಂದಿರದಲ್ಲಿ ತಾಲೂಕು ಬಿಜೆಪಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರ ಸರಳ ಸಜ್ಜನಿಕೆ, ಕವಿ ಹೃದಯ, ನಿಸ್ವಾರ್ಥ ರಾಷ್ಟ್ರಪ್ರೇಮ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದರು. ಪಕ್ಷದ ಸುಭಾಷ ಅಷ್ಠಿಕರ, ಶಿವಾನಂದ ಮಂಠಾಳಕರ, ಸೋಮನಾಥ ಪಾಟೀಲ, ಪರಮೇಶ್ವರ ಆರ್ಯ, ಶಿವಶಂಕರ ತರನಳ್ಳಿ ನುಡಿನಮನ ಸಲ್ಲಿಸಿದರು.
ವಿಶ್ವನಾಥ ಪಾಟೀಲ ಮಾಡುಳ್, ಗಜೇಂದ್ರ ಕನಕಟಕರ್, ಅಶೋಕ ಸಿದ್ದೇಶ್ವರ, ಪ್ರಕಾಶ ತಾಳಮಡಗಿ, ಪ್ರಭಾಕರ
ನಾಗರಾಳೆ, ನಾರಾಯಣರಾವ್ ಚಿದ್ರಿ, ಬಾಬು ಜಾನವೀರ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…