ವಚನ ಸಾಹಿತ್ಯದಿಂದ ಕಾಯಕ ತತ್ವಕ್ಕೆ ಮಹತ್ವ


Team Udayavani, Aug 23, 2018, 1:32 PM IST

bid-3.jpg

ಬಸವಕಲ್ಯಾಣ: ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಎರಡು, ಕಾಯಕ ತತ್ವಕ್ಕೆ ಮಹತ್ವ ನೀಡಿದ ಸಾಹಿತ್ಯಗಳಾಗಿವೆ ಎಂದು ಗವಿಮಠದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನುಡಿದರು.

ನಗರದ ಗವಿಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯರ ಗವಿಮಠ ಟ್ರಸ್ಟ್‌ ಹಾಗೂ ಶ್ರೀಮದ್ವೀರಶೈವ ಸದೊಧನ ಸಂಸ್ಥೆ ತಾಲೂಕು ಘಟಕದಿಂದ ಮತ್ತು ವೀರಶೈಲ ಲಿಂಗಾಯತ ಸಂಘಟನಾ ವೇದಿಕೆ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಧರ್ಮ ಗ್ರಂಥವಾದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಆದಿ ಜಗದ್ಗುರು ರೇಣುಕಾಚಾರ್ಯರರು ಸಿದ್ಧಾಂತ ಶಿಖಾಮಣಿಯಲ್ಲಿ ವೃತ್ತಿ ಚೈತನ್ಯ ರೂಪಿಣೆ ಎಂದು ಬೋ ಧಿಸುವುದರ ಮೂಲಕ ವೃತ್ತಿಯೇ ಪರಮಾತ್ಮ ಎಂದು ಹೇಳಿದರು ಹಾಗೂ ವಚನ ಸಾಹಿತ್ಯದ ಮೂಲ ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದರು. ಹಾಗಾಗಿ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕಾಯಕ ತತ್ವಕ್ಕೆ ಮಹತ್ವ ನೀಡಿದ ಸಾಹಿತ್ಯಗಳಾಗಿವೆ ಎಂದು
ಹೇಳಿದರು.

12ನೇ ಶತಮಾನದ ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಜಗದ್ಗುರು ಘನಲಿಂಗ ರುದ್ರಮುನಿಯವರು ವಚನ ಸಾಹಿತ್ಯದ ಹಸ್ತಪ್ರತಿ ಕಟ್ಟುಗಳನ್ನೆಲ್ಲ ಸಂಗ್ರಹಿಸಿ ಚನ್ನಬಸವಣ್ಣನವರ ಇಚ್ಛೆಯಂತೆ ಉಳವಿಗೆ ತೆಗೆದುಕೊಂಡು ಹೋಗಿ ಚನ್ನಬಸವಣ್ಣನವರಿಗೆ ಒಪ್ಪಿಸಿ ಕಲ್ಯಾಣಕ್ಕೆ ಹಿಂತಿರುಗಿ ಬಂದಿರುವುದು ಬಗ್ಗೆ ಇತಿಹಾಸ ಇದೆ. ಹಾಗಾಗಿ ಈಗ ವಚನ ಸಾಹಿತ್ಯ ಉಳಿಯಲು ಜಗದ್ಗುರು ಘನಲಿಂಗರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಡಾ| ಚಿದಾನಂದ ಚಿಕ್ಕಮಠ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ವೀರಶೆಟ್ಟಿ ಮಲ್ಲಶೆಟ್ಟಿ ಮಾತನಾಡಿದರು. ಟ್ರಸ್ಟ್‌ ಕಾರ್ಯಾಧ್ಯಕ್ಷ ಶರಣಪ್ಪ ಬಿರಾದಾರ, ವೀರಣ್ಣ ಶೀಲವಂತ, ಪ್ರೊ| ಸೂರ್ಯಕಾಂತ ಶೀಲವಂತ, ಸವಿತಾ ರಮೇಶ, ಸಂತೋಷ ಹುಲಿಕಾಂತಿಮಠ, ಜಿಲ್ಲಾ ಸಂಚಾಲಕ ಸಾಗರ ದಂಡೋತಿ, ಅಮರ ಬಡದಾಳೆ, ಸುನೀಲ ಪತ್ರಿ, ಗಿರೀಶ ಬಿರಾದಾರ, ಸಂತೋಷ ಮಜಗೆ, ಶಾಂತಾ ಹುಲಿಕಾಂತಿಮಠ, ಪಾರ್ವತಿ ರೊಜಾ, ಶಾಂತಾ ಪಾಂಚಾಳ ಇದ್ದರು. ರಾಜ್ಯ ಸಂಚಾಲಕ ಶಿವಯೋಗಿ ಹುಲಿಕಾಂತಮಠ ಸ್ವಾಗತಿಸಿದರು. ಕಾಶಿನಾಥ ಸ್ವಾಮಿ
ವಂದಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.