ಸಿದ್ಧಾರೂಢರ ಜಲ ರಥೋತ್ಸವ


Team Udayavani, Aug 28, 2018, 2:30 PM IST

bid-3.jpg

ಸದ್ಗುರು ಶ್ರೀ ಸಿದ್ಧಾರೂಢರ 89ನೇ ಪುಣ್ಯಾರಾಧನೆ ಅಂಗವಾಗಿ ನಗರದಲ್ಲಿ ಸೋಮವಾರ ಶ್ರಾವಣ ಮಹೋತ್ಸವದ ಜಲ ರಥೋತ್ಸವ (ತೆಪ್ಪದ ತೇರು) ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶ್ರೀಮಠದ ಮುಖ್ಯ ಆಡಳಿತಾಧಿಕಾರಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ತೆಪ್ಪದಲ್ಲಿ ಉಭಯ ಶ್ರೀಗಳ ಮೂರ್ತಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಸಾವಿರಾರು ಭಕ್ತರು ಸದ್ಗುರು ಸಿದ್ಧಾರೂಢ ಸ್ವಾಮಿ ಮಹಾರಾಜ ಕೀ ಜೈ, ಸದ್ಗುರು ಗುರುನಾಥರೂಢ ಸ್ವಾಮಿ ಮಹಾರಾಜ ಕೀ ಜೈ ಎಂಬ ಘೋಷಣೆ ಕೂಗುತ್ತಾ ತೆಪ್ಪದ ತೇರಿಗೆ ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು, ಕಿತ್ತಳೆ ಹಣ್ಣು ಎಸೆಯುವ ಮೂಲಕ ಉಭಯ ಶ್ರೀಗಳಿಗೆ ಭಕ್ತಿ ಸಮರ್ಪಿಸಿದರು. ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ ಪಾಲ್ಗೊಂಡಿದ್ದರು. 

ಶ್ರೀಮಠದ ಮುಖ್ಯ ಆಡಳಿತಾಧಿಕಾರಿಗಳಾದ ನ್ಯಾಯಾಧೀಶ ಈಶಪ್ಪ ಭೂತೆ ಅವರು ತೆಪ್ಪೋತ್ಸವ ಸಂದರ್ಭದಲ್ಲಿ ಉಭಯ ಶ್ರೀಗಳಿಗೆ ಚಾಮರ ಬೀಸಿದ್ದು ವಿಶೇಷವಾಗಿತ್ತು. ಅದ್ವೆ„ತ ಮಠಗಳ ವಿವಿಧ ಮಠಾಧೀಶರು, ಮಾತೆಯರು, ನ್ಯಾಯಾಧೀಶರು, ಶ್ರೀ ಸಿದ್ಧಾರೂಢ ಸ್ವಾಮಿ ಮಠದ ಟ್ರಸ್ಟ್‌ ಕಮಿಟಿ ಚೇರನ್‌ ದೇವೇಂದ್ರಪ್ಪ ಮಾಳಗಿ, ಧರ್ಮದರ್ಶಿಗಳಾದ ಸಿದ್ರಾಮಪ್ಪ ಕೋಳಕೂರ, ಮೊದಲಾದವರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.