ಚುಳಕಿನಾಲಾಕ್ಕಿಲ್ಲ ಒಳ ಹರಿವು


Team Udayavani, Aug 31, 2018, 12:22 PM IST

bid-2.jpg

ಬಸವಕಲ್ಯಾಣ: ಮಳೆಗಾಲ ಪ್ರಾರಂಭವಾಗಿ ಮೂರು ತಿಂಗಳು ಗತಿಸುತ್ತ ಬಂದರೂ, ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ, ರೈತರಿಗೆ ಕುಡಿಯುವ ನೀರಿಗೆ ಆಸರೆಯಾದ ಚುಳಕಿನಾಲಾ ಜನಾಶಯದಲ್ಲಿ ಈ ಪ್ರಸಕ್ತ ವರ್ಷದಲ್ಲಿ ಒಂದುಹನಿಯೂ ಹೊಸ ನೀರು ಸಂಗ್ರಹವಾಗಿಲ್ಲ.

ಜನಾಶಯದ ಗರಿಷ್ಠ ನೀರಿನ ಸಾಮರ್ಥ್ಯ 1.18 ಟಿಎಂಸಿ, ಶೇಖರಣಾ ಸಾಮರ್ಥ್ಯ ಒಟ್ಟು 0.983 ಟಿಎಂಸಿ ಹಾಗೂ ಕ್ರೇಸ್ಟನ್‌ ಮಟ್ಟ 58,700 ಮೀ. ಮತ್ತು ತೂಬಿನ ತಳಮಟ್ಟ 584.30 ಮೀ. ಇದೆ. ಎರಡು ವರ್ಷಗಳ ಹಿಂದೆ ಮಳೆ ಕೊರತೆಯಿಂದ ಜಲಾಶಯ ಸಂಪೂರ್ಣ ಬತ್ತಿ ಉಪಯೋಗಕ್ಕೆ ಬಾರದಂತಾಗಿ, ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ 10 ಕಿ.ಮೀ. ದೂರ ಇರುವ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು. 

ಕಳೆದ ವರ್ಷ ಅತಿವೃಷ್ಠಿಯಿಂದ ಜಲಾಶಯ ಭರ್ತಿ ಆಗಿರುವುದರಿಂದ ಜಲಾಶಯದ ಸಾಮರ್ಥ್ಯ ನೋಡಿಕೊಂಡು ಒಂದು ದಿನದಲ್ಲಿ ಎರಡು ಗೇಟ್‌ ನೀರು ಹೊರಗಡೆ ಹರಿಸುವ ಜೊತೆಗೆ, ಕೋಟ್ಯಂತರ ರೂ. ವೆಚ್ಚದ ಯೋಜನೆಗೆ ಮರು ಜೀವ ಸಿಕ್ಕಂತಾಗಿದ್ದು, ಬಸವಕಲ್ಯಾಣಕ್ಕೆ ನಿತ್ಯ ಇಂದು 1.94 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ.

ಪ್ರಸಕ್ತ ವರ್ಷದ ಮಳೆಗಾಲ ಆರಂಭ ತಿಂಗಳಲ್ಲಿ 100 ಎಂ.ಎಂ. ಮಳೆ ಬಂದಾಗ 591 ಮೀ. ಹೊಸ ನೀರು ಸಂಗ್ರಹವಾಗಿತ್ತು. ಆದರೆ ಮಧ್ಯದಲ್ಲಿ ಒಂದು ತಿಂಗಳು ಮಳೆ ಬಾರದ ಹಿನ್ನೆಲೆಯಲ್ಲಿ 590.87 ಮೀ.ಗೆ ಇಳಿಕೆ ಆಗಿರುವುದು ಸಾರ್ವಜನಿಕರು ಮತ್ತು ರೈತರು ಆತಂಕ ಪಡುವಂತಾಗಿದೆ. ಕಾರಣ ಜಲಾಶಯದಲ್ಲಿ ನೀರು ಇದ್ದರೆ ಮಾತ್ರ ಸುತ್ತಮುತ್ತಲಿನ ಕೊಳವೆ ಬಾವಿ ಹಾಗೂ ತೋಟದ ಬಾವಿಗಳಲ್ಲಿ ಬೇಸಿಗೆಯಲ್ಲಿ ನೀರು ಇರುತ್ತವೆ.

ಇದರಿಂದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರು ಕಡಿಮೆ ಆಗುವುದಿಲ್ಲ. ಒಂದು ವೇಳೆ ಮಳೆ ಬಾರದಿದ್ದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದು ರೈತರ ಅಭಿಪ್ರಾಯವಾಗಿದೆ.

ಪ್ರತಿವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ಬರುವ ಮಳೆಯಿಂದ ಜಲಾಶಯಕ್ಕೆ ಹೆಚ್ಚು ನೀರು ಸಂಗ್ರಹವಾಗುತ್ತವೆ ಎನ್ನುವುದು
ಅಧಿಕಾರಿಗಳ ಮಾತು. ಮುಂದಿನ ತಿಂಗಳಲ್ಲೂ ಮಳೆ ಆಗದಿದ್ದರೆ ಸಾರ್ವಜನಿಕರು ಮತ್ತು ರೈತರು ಸಮಸ್ಯೆ ಎದುರಿಸಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಚನ್ನಾಗಿ ಮಳೆ ಬಂದರೆ ನಮ್ಮ ಜಲಾಶಯದ ಸಾಮರ್ಥ್ಯಕ್ಕೆ ತಕ್ಕಂತೆ ನೀರು ಶೇಖರಣೆ ಆಗಬಹುದು. ಒಂದು ವೇಳೆ ಮಳೆ ಕೈ ಕೊಟ್ಟರು ಒಂದು ವರ್ಷದ ವರೆಗೂ ನಗರಕ್ಕೆ ನೀರು ಸರಬರಾಜು ಮಾಡುವಷ್ಟು ನೀರು ಇದೆ. 
  ಚಂದ್ರಕಾಂತ ಸಕ್ಕರೆಭಾವಿ, ಜಲಾಶಯ ಅಧಿಕಾರಿ, ಬಸವಕಲ್ಯಾಣ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.