ಕಲೆ-ಸಂಸ್ಕೃತಿ ವಿನಿಮಯ ಅಗತ್ಯ: ಹೆಬ್ಟಾಳೆ


Team Udayavani, Sep 3, 2018, 5:16 PM IST

bid-1.jpg

ಬೀದರ: ರಾಷ್ಟ್ರೀಯ ಭಾವೈಕ್ಯತೆಯಲ್ಲಿ ಕಲೆ ಹಾಗೂ ಸಂಸ್ಕೃತಿಯ ವಿನಿಮಯ ಅಗತ್ಯವಾಗಿದೆ ಎಂದು ರಾಷ್ಟ್ರೀಯ ಬುಡಕಟ್ಟು ಹಾಗೂ ಕಲಾ ಪರಿಷತ್‌ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ ಹೇಳಿದರು.

ನಗರದ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ಜಾನಪದ ಪರಿಷತ್‌ ಆಯೋಜಿಸಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಚಟುವಟಿಕೆಗಳ ವಿನಿಮಯಕ್ಕಾಗಿ ದೇಶದಲ್ಲಿ ಏಳು ಸಾಂಸ್ಕೃತಿಕ ವಲಯಗಳನ್ನು ಹುಟ್ಟು ಹಾಕಲಾಗಿದೆ ಎಂದರು.

ಯುವ ಕಲಾವಿದರನ್ನು ಪ್ರೋತ್ಸಾಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿವೆ. ಬೇರೆಕಡೆಗೆ ಹೋಗಿ ತಮ್ಮ ಕಲಾ ಪ್ರದರ್ಶನ ಮಾಡಿದಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಗ್ರಾಮೀಣ
ಕಲೆಯಿಂದ ವಂಚಿತರಾಗುತ್ತಿರುವ ಯುವಜನರನ್ನು ಪ್ರೋತ್ಸಾಹಿಸಲು ಐದು ಸಾವಿರದ ವರೆಗೆ ಶಿಷ್ಯ ವೇತನ ಮಾದರಿಯಲ್ಲಿ ನೀಡಲಾಗುತ್ತಿದೆ. ಅವರ ಸಂಶೋಧನಾ ಪ್ರತಿಭೆಗೆ ಪ್ರತಿಫಲವಾಗಿ ಸೀನಿಯರ್‌ ಹಾಗೂ ಜ್ಯುನಿಯರ್‌ ಫೇಲೋಶಿಪ್‌ ಪ್ರಶಸ್ತಿ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

ಕರ್ನಾಟಕ ಜಾನಪದ ವಿವಿ ಪ್ರಾದೇಶಿಕ ಕೇಂದ್ರದ ಸಂಯೋಜನಾಧಿಕಾರಿ ಡಾ| ಜಗನ್ನಾಥ ಹೆಬ್ಟಾಳೆ ಪ್ರಾಸ್ತಾವಿಕ ಮಾತನಾಡಿ, 1862ರ ಆಗಸ್ಟ್‌ 22ರಂದು ವಿಲಿಯಮ್‌ ಥೋಮ್ಸ್‌ ಎಂಬಾತನು ಫೋಕಲೋರ್‌ ಎಂಬ ಪದ ಕಂಡು ಹಿಡಿದರೆ, ಸಾಹಿತಿ ಹಾ.ಮಾ. ನಾಯಕ ಅವರು ಅದನ್ನು ಜಾನಪದ ಎಂದು ಕರೆದರು. ಅಂದಿನಿಂದ ಈ ದಿನವನ್ನು ವಿಶ್ವ ಜಾನಪದ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಾಹಿತ್ಯದ ಗಂಧ ಅಗತ್ಯವಾಗಿದ್ದು, ಮಾನವಿಯ ಮೌಲ್ಯದಿಂದ ತುಂಬಿರುವ ಈ ಜಾನಪದ ಬದುಕನ್ನು ಪ್ರತಿಯೊಬ್ಬರು ಅನುಕರಿಸಬೇಕು ಎಂದರು.
 
ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಠೊಬಾ ಹೊನಕಾಂಡೆ, ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್‌ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ನಿಕಟಪೂರ್ವ ಜಾನಪದ ಸಮ್ಮೇಳನಾಧ್ಯಕ್ಷೆ ಚಂದ್ರಕಲಾ ಹಾರೂರಗೇರಿ, ಪಿ.ಸಂಗಪ್ಪ ಇಂಜಿನಿಯರ್‌, ಸುಹಾಸಿನಿ, ನಿಜಲಿಂಗಪ್ಪ ತಗಾರೆ, ಶಾಂತಪ್ಪ ಬಾವಿಕಟ್ಟಿ ಇದ್ದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.