ಕಲೆ-ಸಂಸ್ಕೃತಿ ವಿನಿಮಯ ಅಗತ್ಯ: ಹೆಬ್ಟಾಳೆ


Team Udayavani, Sep 3, 2018, 5:16 PM IST

bid-1.jpg

ಬೀದರ: ರಾಷ್ಟ್ರೀಯ ಭಾವೈಕ್ಯತೆಯಲ್ಲಿ ಕಲೆ ಹಾಗೂ ಸಂಸ್ಕೃತಿಯ ವಿನಿಮಯ ಅಗತ್ಯವಾಗಿದೆ ಎಂದು ರಾಷ್ಟ್ರೀಯ ಬುಡಕಟ್ಟು ಹಾಗೂ ಕಲಾ ಪರಿಷತ್‌ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ ಹೇಳಿದರು.

ನಗರದ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ಜಾನಪದ ಪರಿಷತ್‌ ಆಯೋಜಿಸಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಚಟುವಟಿಕೆಗಳ ವಿನಿಮಯಕ್ಕಾಗಿ ದೇಶದಲ್ಲಿ ಏಳು ಸಾಂಸ್ಕೃತಿಕ ವಲಯಗಳನ್ನು ಹುಟ್ಟು ಹಾಕಲಾಗಿದೆ ಎಂದರು.

ಯುವ ಕಲಾವಿದರನ್ನು ಪ್ರೋತ್ಸಾಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿವೆ. ಬೇರೆಕಡೆಗೆ ಹೋಗಿ ತಮ್ಮ ಕಲಾ ಪ್ರದರ್ಶನ ಮಾಡಿದಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಗ್ರಾಮೀಣ
ಕಲೆಯಿಂದ ವಂಚಿತರಾಗುತ್ತಿರುವ ಯುವಜನರನ್ನು ಪ್ರೋತ್ಸಾಹಿಸಲು ಐದು ಸಾವಿರದ ವರೆಗೆ ಶಿಷ್ಯ ವೇತನ ಮಾದರಿಯಲ್ಲಿ ನೀಡಲಾಗುತ್ತಿದೆ. ಅವರ ಸಂಶೋಧನಾ ಪ್ರತಿಭೆಗೆ ಪ್ರತಿಫಲವಾಗಿ ಸೀನಿಯರ್‌ ಹಾಗೂ ಜ್ಯುನಿಯರ್‌ ಫೇಲೋಶಿಪ್‌ ಪ್ರಶಸ್ತಿ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

ಕರ್ನಾಟಕ ಜಾನಪದ ವಿವಿ ಪ್ರಾದೇಶಿಕ ಕೇಂದ್ರದ ಸಂಯೋಜನಾಧಿಕಾರಿ ಡಾ| ಜಗನ್ನಾಥ ಹೆಬ್ಟಾಳೆ ಪ್ರಾಸ್ತಾವಿಕ ಮಾತನಾಡಿ, 1862ರ ಆಗಸ್ಟ್‌ 22ರಂದು ವಿಲಿಯಮ್‌ ಥೋಮ್ಸ್‌ ಎಂಬಾತನು ಫೋಕಲೋರ್‌ ಎಂಬ ಪದ ಕಂಡು ಹಿಡಿದರೆ, ಸಾಹಿತಿ ಹಾ.ಮಾ. ನಾಯಕ ಅವರು ಅದನ್ನು ಜಾನಪದ ಎಂದು ಕರೆದರು. ಅಂದಿನಿಂದ ಈ ದಿನವನ್ನು ವಿಶ್ವ ಜಾನಪದ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಾಹಿತ್ಯದ ಗಂಧ ಅಗತ್ಯವಾಗಿದ್ದು, ಮಾನವಿಯ ಮೌಲ್ಯದಿಂದ ತುಂಬಿರುವ ಈ ಜಾನಪದ ಬದುಕನ್ನು ಪ್ರತಿಯೊಬ್ಬರು ಅನುಕರಿಸಬೇಕು ಎಂದರು.
 
ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಠೊಬಾ ಹೊನಕಾಂಡೆ, ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್‌ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ನಿಕಟಪೂರ್ವ ಜಾನಪದ ಸಮ್ಮೇಳನಾಧ್ಯಕ್ಷೆ ಚಂದ್ರಕಲಾ ಹಾರೂರಗೇರಿ, ಪಿ.ಸಂಗಪ್ಪ ಇಂಜಿನಿಯರ್‌, ಸುಹಾಸಿನಿ, ನಿಜಲಿಂಗಪ್ಪ ತಗಾರೆ, ಶಾಂತಪ್ಪ ಬಾವಿಕಟ್ಟಿ ಇದ್ದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.