ಮಾದಕ ವಸ್ತು ಸೇವನೆ ವಿದ್ಯಾವಂತರಲ್ಲೇ ಹೆಚ್ಚು


Team Udayavani, Sep 9, 2018, 4:01 PM IST

bid-3.jpg

ಹುಮನಾವಾದ: ಮಾದಕ ವಸ್ತು ಸೇವನೆಯಿಂದ ಪ್ರಾಣಹಾನಿ ಜೊತೆಗೆ ನಿಮ್ಮನ್ನೇ ನಂಬಿದ ಕುಟುಂಬ ಸದಸ್ಯರು
ತೀವ್ರ ತೊಂದರೆಗೆ ಸಿಲುಕಬೇಕಾಗುತ್ತದೆ. ಮಾದಕ ವಸ್ತು ಸೇವನೆಯಲ್ಲಿ ಅವಿದ್ಯಾವಂತರಿಗಿಂತ ವಿದ್ಯಾವಂತರ
ಸಂಖ್ಯೆಯೇ ಹೆಚ್ಚು ಇರುವುದು ವಿಪರ್ಯಾಸ ಎಂದು ಪಿಎಸ್‌ಐ ಎಲ್‌.ಟಿ. ಸಂತೋಷ ಹೇಳಿದರು.

ಇಲ್ಲಿನ ಯಲಾಲ್‌ ಶಿಕ್ಷಣ ದತ್ತಿ ಎಸ್‌.ಬಿ. ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಯಾರೊಬ್ಬರು ಮಾದಕ ದ್ರವ್ಯ ಸೇವನೆಯತ್ತ ಚಿತ್ತ ಹರಿಸದೇ ಪೌಷ್ಠಿಕ ಆಹಾರ ಸೇವಿಸಿ, ನೆಮ್ಮದಿ ಜೀವನ ಸಾಗಿಸಬೇಕು. ಒಳ್ಳೆ ಹವ್ಯಾಸ, ಆಚರಣೆಗಳು ಉತ್ತಮ ನಾಗರಿಕರ ಲಕ್ಷಣ. ಆದರೇ ಬಹುತೇಕ ಮಂದಿ ಬೇರೆ ಬೇರೆ ಕಾರಣಗಳಿಂದಾಗಿ ದುಶ್ಚಟಗಳಿಗೆ ಬಲಿಯಾಗಿ  ತೊಂದರೆ ಅನುಭವಿಸುತ್ತಾರೆ.

ಸರ್ಕಾರ ಈ ನಿಟ್ಟಿನಲ್ಲಿ ಮಾದಕ ಉತ್ಪನ್ನಗಳ ಮೇಲೆ ಮಾದಕ ವಸ್ತು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ನಮೂದಿಸುತ್ತದೆ. ಆದರೂ ಸೇವಿಸಿ ಅನಾರೋಗ್ಯದಿಂದ ನರಳುತ್ತಾರೆ ಎಂದು ಹೇಳಿದರು.

ಪ್ರೊಬೇಶನರಿ ಪಿಎಸ್‌ಐ ಗೌತಮ ಮಾತನಾಡಿ, ಸಂಚಾರ ನಿಯಮ ಪಾಲನೆಯಿಂದ ಪ್ರಾಣ ರಕ್ಷಣೆ ಸಾಧ್ಯ.
ಆದರೆ ಪ್ರತಿ ವರ್ಷ ಕನಿಷ್ಟ 50 ಜನ ಹೆಲ್ಮೆಟ್‌ ಧರಿಸದೇ ವಾಹನ ಚಾಲನೆ ಮಾಡಿದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ವಾಹನ ಚಾಲಕರು ಹೆಲ್ಮೆಟ್‌ ಧರಿಸಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ಯಲಾಲ್‌ ಶಿಕ್ಷಣ ದತ್ತಿ ಮುಖ್ಯಧರ್ಮದರ್ಶಿ ಶಾಂತವೀರ ಎನ್‌.ಯಲಾಲ್‌ ಮಾತನಾಡಿ, ಫ್ಯಾಶನ್‌ ಆಗುತ್ತಿರುವ ಮೊಬೈಲ್‌ ಬಳಕೆಯಿಂದ ಅವಾಂತರ ಸಂಭವಿಸುತ್ತಿರುವ ಕಾರಣ ಮಹಾವಿದ್ಯಾಲಯದಲ್ಲಿ ಮೊಬೈಲ್‌
ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಯಾವುದಕ್ಕೂ ತೊಂದರೆ ಇರುವುದಾದರೇ ವಿದ್ಯಾರ್ಥಿನಿಯರು ಸಮೀಪದ ಪೊಲೀಸ್‌ ಠಾಣೆಗೆ ಕರೆ ಮಾಡಿದಲ್ಲಿ ಇಲಾಖೆ ಅಧಿಕಾರಿಗಳು ನೆರವಾಗುತ್ತಾರೆ ಎಂದರು.

ಪ್ರಾಚಾರ್ಯ ಶಿಲ್ಪಾರಾಣಿ ಶೇರಿಕಾರ, ಉಪಪ್ರಾಚಾರ್ಯ ಆನಂದಕುಮಾರ ಚಾಕೂರೆ, ಪ್ರೌಢಶಾಲಾ ವಿಭಾಗದ
ಮುಖ್ಯಶಿಕ್ಷಕ ತುಕಾರಾಮ ಬೈನೋರ್‌, ಪೊಲೀಸ್‌ ಸಿಬ್ಬಂದಿ ವಿಜಯಕುಮಾರ ವೇದಿಕೆಯಲ್ಲಿದ್ದರು. ಪೂಜಾ
ಪ್ರಾರ್ಥಿಸಿದರು. ಮಮತಾರಾಣಿ ಮಿತ್ರಾ ಸ್ವಾಗತಿಸಿದರು. ಪ್ರೊ| ಗೌರಮ್ಮ ಪಂಚಮಠ… ನಿರೂಪಿಸಿದರು. ಪ್ರೊ| ಶಿವಲೀಲಾ ಕೋರಿ ವಂದಿಸಿದರು. 

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.