ಸಾರ್ಥಕ ಬದುಕಿಗೆ ವಚನ ಸಾಹಿತ್ಯ ಅಧ್ಯಯನ ಅವಶ್ಯ


Team Udayavani, Sep 10, 2018, 1:17 PM IST

bid-4.jpg

ಕಮಲನಗರ: ಪರಿಪೂರ್ಣ ನೆಮ್ಮದಿಯೊಂದಿಗೆ ಬದುಕು ಸಾರ್ಥಕಗೊಳಿಸಿಕೊಳ್ಳಲು ವಚನ ಸಾಹಿತ್ಯ ಅಧ್ಯಯನ ಮಾಡಬೇಕು ಎಂದು ಪ್ರಾಂಶುಪಾಲ ಬಂಡಯ್ನಾ ಸ್ವಾಮಿ ಹೇಳಿದರು.

ಮಹಾರಾಷ್ಟ್ರ ಗಡಿಭಾಗದ ಉದಗೀರ ಪಟ್ಟಣದ ಉದಯಗಿರಿ ಮಾಹಾವಿದ್ಯಾಲಯದಲ್ಲಿ ಶರಣ ಸಾಹಿತ್ಯ ಪರಿಷತ್‌ ಸಂಸ್ಥಾಪಕರ ಜನ್ಮದಿನಾಚರಣೆ ನಿಮಿತ್ತ ನಡೆದ ವಚನ ದಿನ ದತ್ತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಚನ ಸಾಹಿತ್ಯ ಕುಲ, ಜಾತಿ, ಭೇದ-ಭಾವ ಅಳಿಸುವ ಅಸ್ತ್ರವಾಗಿದೆ. ಇಂದಿನ ದಿನಗಳಲ್ಲಿ ಜಾತಿ-ಜಾತಿಗಳಲ್ಲಿ ವಿಷ ಹೆಮ್ಮರವಾಗಿ ಬೆಳೆಯುತ್ತಿದೆ. ಜಾತಿ ಭೂತ ಓಡಿಸಲು ವಚನ ಸಾಹಿತ್ಯ ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

ವಚನಗಳಲ್ಲಿರುವ ವೈಚಾರಿಕ ವಿಷಯ ಕುರಿತು ಪ್ರೊ| ದತ್ತಾತ್ರಿ ರಾಜಕುಮಾರ ಮಾತನಾಡಿ, 12ನೇ ಶತಮಾನದ ವೈಭವ, ಶರಣರ ನಡೆ-ನುಡಿ ಮೇಲೆ ಬೆಳಕು ಚೆಲ್ಲಿದರು.

ಪ್ರೊ| ವಿಜಯಕುಮಾರ ಎಕ್ಕೇಳೆ ಮಾತನಾಡಿ, ದೇಶಾದ್ಯಂತ ವಚನ ಸಾಹಿತ್ಯ ಪ್ರಚಾರ, ಅನುಕರಣವಾದರೆ ದೇಶದ
ಸರ್ವತೋಮುಖ ಅಭಿವೃದ್ಧಿ ಆಗುವುದು ಎಂದರು.

ಪ್ರೊ| ರಮೇಶ ಮುಲಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಕಾರಯುಕ್ತ ಸಮಾಜ ನಿರ್ಮಾಣಕ್ಕೆ ವಚನ ಸಾಹಿತ್ಯ ಅಧ್ಯಯನ ಮುಖ್ಯವಾಗಿದೆ. ಯಾವ ಮನೆಯಲ್ಲಿ ಶರಣರ ಸಾಹಿತ್ಯವಿದೆಯೋ ಆ ಮನೆ ಶಾಂತಿ ಸಮಾಧಾನದಿಂದ ಕೂಡಿದೆ ಎಂದರು. ಡಾ| ಗಣೇಶ ಹೋನರಾವ್‌ ಸ್ವಾಗತಿಸಿದರು. ಆನಂದ ನಿರೂಪಿಸಿದರು. ಅಭಿಜೀತ ಗೀರಿ
ವಂದಿಸಿದರು

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.