ಬೌದ್ಧ ಧರ್ಮದಿಂದ ಸಾಮಾಜಿಕ ನ್ಯಾಯ: ಜಂಜೀರ್‌


Team Udayavani, Oct 18, 2018, 11:49 AM IST

bid-1.jpg

ಹುಮನಾಬಾದ: ಜಾತಿ ವ್ಯವಸ್ಥೆ ಮತ್ತು ಮೇಲು ಕೀಳು ಮತ್ತು ಸ್ತ್ರೀ-ಪುರುಷ ಎಂಬ ಭೇದಭಾವ ಹೋಗಲಾಡಿಸಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಡುವ ಧರ್ಮ ಕೇವಲ ಬೌದ್ಧ ಧರ್ಮ ಮಾತ್ರ. ಅದೇ ಕಾರಣಕ್ಕೆ ಡಾ| ಅಂಬೇಡ್ಕರ್‌ ಬೌದ್ಧ ಧರ್ಮ ಸ್ವೀಕರಿಸಿದ್ದರು. ದೇಶಕ್ಕೆ ಸಂವಿಧಾನ ಕೊಡಮಾಡಿದ ಧರ್ಮದ ಜನಾಂಗಕ್ಕೆ ಈಗಲೂ ನಿರೀಕ್ಷಿತ ಪ್ರಮಾಣದಲ್ಲಿ ಗೌರವ ಸಿಗುತ್ತಿಲ್ಲ ಎಂದು ಬೌದ್ಧ ಧರ್ಮ ಅನುಯಾಯಿ ಸಂಜೀವಕುಮಾರ ಜಂಜೀರ್‌ ಹೇಳಿದರು.

ಕಲಬುರಗಿ ಬುದ್ಧ ವಿಹಾರದಲ್ಲಿ ಅ.19ರಂದು ನಡೆಯುವ 62ನೇ ಧರ್ಮ ಚಕ್ರ ಪ್ರವರ್ತನ ಬೃಹತ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಮಹಾರಾಷ್ಟ್ರ ರಾಜ್ಯದ ಮುರುಮ್‌ ಗ್ರಾಮದಿಂದ ಬುದ್ಧ ವಿಹಾರಕ್ಕೆ ಪಾದಯಾತ್ರೆ ಮೂಲಕ ಹೊರಟ ಮಹಾರಾಷ್ಟ್ರದ ಸರ್ಕಾರ ಭೀಮರಾಜ ಗ್ರೂಪ್‌ ಸದಸ್ಯರಿಗಾಗಿ ಬುಧವಾರ ಆಯೋಜಿಸಲಾಗಿದ್ದ ಸ್ವಾಗತ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಈಗಲೂ ಬೌದ್ಧ ಅನುಯಾಯಿಗಳು ಉಗ್ರ ಸ್ವರೂಪದ ಹೋರಾಟ ಕೈಗೊಳ್ಳಲು ಹಿಂದೇಟು ಹಾಕಬಾರದು ಎಂದು ಹೇಳಿದರು.

ಸರ್ಕಾರ ಭೀಮರಾಜ ಗ್ರೂಪ್‌ ಸಂಸ್ಥಾಪಕ ಅಧ್ಯಕ್ಷ ಆನಂದ ಕಾಂಬ್ಳೆ ಮಾತನಾಡಿ, 2008ರವರೆಗೆ ನಾಗಪುರಕ್ಕೆ ಹೋಗುತ್ತಿದ್ದೇವು. ಆದರೆ 2009ರಲ್ಲಿ ಕಲಬುರಗಿಯಲ್ಲಿ ಬುದ್ಧ ವಿಹಾರ ನಿರ್ಮಾಣವಾದ ನಂತರ ಕಡ್ಡಾಯವಾಗಿ ಪಾದಯಾತ್ರೆ ಮೂಲಕ  ಆಗಮಿಸುತ್ತಿದ್ದೇವೆ. ಪಾದಯಾತ್ರೆಗೆ ಪ್ರಸ್ತುತ 10 ವರ್ಷ ಪೂರ್ಣಗೊಂಡಿದೆ.
 
ಪಾದಯಾತ್ರೆ ಉದ್ಧಕ್ಕೂ ಬೌದ್ಧಧರ್ಮ ಪ್ರಚಾರ ಸಂಬಂಧಿಸಿದ ಭಜನೆ ಪದ ಹಾಡುವ ಮೂಲಕ ಬೌದ್ಧ ಅನುಯಾಯಿಗಳನ್ನು ಜಾಗೃತಗೊಳಿಸುತ್ತೇವೆ ಎಂದು ಹೇಳಿದರು. ಸಮಿತಿ ಅಧ್ಯಕ್ಷ ಸುರಜ್‌ ಕಾಂಬ್ಳೆ ಮಾತನಾಡಿ, 2009ರಲ್ಲಿ 16ಜನರಿಂದ ಆರಂಭವಾದ ಪಾದಯಾತ್ರೆಯಲ್ಲಿ 10 ವರ್ಷದ ಅವಧಿಯಲ್ಲಿ 160ಕ್ಕೆ ಹೆಚ್ಚಿದೆ. ನಮ್ಮೊಂದಿಗೆ ಆಗಮಿಸುತ್ತಿರುವವರೆಲ್ಲರೂ 20ರಿಂದ 40ವರ್ಷ ವಯಸ್ಸಿನವರಾಗಿದ್ದಾರೆ ಎಂದು ಹೇಳಿದರು. 

ಕಾರ್ಯದರ್ಶಿ ವಿಕ್ಕಿ ಗವಾಯಿ ಮಾತನಾಡಿ, ಪಾದಯಾತ್ರೆ ಉದ್ದಕ್ಕೂ 20 ಕಿಮೀಗೊಮ್ಮೆ ವಿಶ್ರಾಂತಿ ಜತೆಯಲ್ಲಿ ನಾವೇ ಆಹಾರ ಸಿದ್ಧಪಡಿಸಿಕೊಂಡು ಊಟ ಮಾಡುತ್ತೇವೆ. ಕಳೆದ 10 ವರ್ಷಗಳಿಂದ ಹುಮನಾಬಾದ ಬೌದ್ಧ ಅನುಯಾಯಿಗಳು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸುತ್ತಿರುವುದರಿಂದ
ಶ್ರಮದ ಅರಿವೇ ಆಗುತ್ತಿಲ್ಲ ಎಂದು ಹೇಳಿದರು.

ಅಜಯ ಕಾಂಬ್ಳೆ, ಆಕಾಶ ಕಾಂಬ್ಳೆ, ದೀಪಕ, ವಿಶಾಲ ಗಾಯಕವಾಡ, ಪ್ರಶಾಂತ, ಸತೀಶ ಸಿಂಧೆ, ಹುಮನಾಬಾದ ಬೌದ್ಧ ಅನುಯಾಯಿಗಳಾದ ಸುರೇಶ ಘಾಂಗ್ರೆ, ವಿಜಯಕುಮಾರ ಜಂಜೀರ್‌, ಮಾಣಿಕರಾವ ಬಿ. ಪವಾರ, ರಾಜೇಶ ಶಿವನಾಯಕ, ಶಿವರಾಜ ಸಿಂಧನಕೇರಾ, ರೇವಣಸಿದ್ದಪ್ಪ, ಸುನೀಲ, ಭೀಮಶಾ, ಶೇಖರಕುಮಾರ ಕಾಂಬ್ಳೆ ಇದ್ದರು. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.