ಜನರ ಬಳಿಗೆ ಪುಸ್ತಕ ಆದರ್ಶ ಪ್ರಾಯ


Team Udayavani, Oct 21, 2018, 1:48 PM IST

bid-4.jpg

ಬೀದರ: ನಗರದ ಪ್ರೊ| ಸಿದ್ರಾಮಪ್ಪಾ ಮಾಸಿಮಾಡೆ ಅವರ ಮನೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವತಿಯಿಂದ ಶನಿವಾರ “ನಿಮ್ಮ ಮನೆಗೆ ನಮ್ಮ ಪುಸ್ತಕ’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶರಣಬಸವೇಶ್ವರ ವಿಶ್ವವಿದ್ಯಾಲಯದ ಡಾ| ಅನೀಲಕುಮಾರ ಬಿಡವೆ ಮಾತನಾಡಿ, ಪುಸ್ತಕದ ಕಡೆ ಜನ ಬರದಿದ್ದರೆ ಜನರ ಬಳಿಯೇ ಪುಸ್ತಕ ಕೊಂಡೊಯ್ಯುವ ಈ ಕಾರ್ಯಕ್ರಮ ತುಂಬಾ ಅರ್ಥಗರ್ಭಿತ ಹಾಗೂ ಆದರ್ಶ ಪ್ರಾಯವಾಗಿದೆ ಎಂದು, ವಿನೂತನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಡಾ| ಶಶಿಕಲಾ ವಸ್ತ್ರದ ಮಾತನಾಡಿ, ಮನುಷ್ಯ ಹೊಟ್ಟೆ ತುಂಬಿಕೊಳ್ಳುವುದಕ್ಕಷ್ಟೇ ಜೀವನ ಅಂತ ತಿಳಿದುಕೊಂಡರೆ ಅದಕ್ಕೂ ಪ್ರಾಣಿಗಳಿಗೂ ಯಾವ ವ್ಯತ್ಯಾಸವೂ ಇರುವುದಿಲ್ಲ. ಪುಸ್ತಕ ಓದುವುದರಿಂದ ಮನುಷ್ಯರಲ್ಲಿ ಅಪಾರ ಬದಲಾವಣೆ ಬರುತ್ತದೆ. ವಚನ ಸಾಹಿತ್ಯ, ದಾಸ ಸಾಹಿತ್ಯ, ಸೂಫಿ ಸಾಹಿತ್ಯ, ತತ್ವಪದ ಸಾಹಿತ್ಯ ಓದುವ ಪ್ರವೃತ್ತಿ ಬೆಳೆಯಬೇಕಾಗಿದೆ. 

ಮೂಲ ಸೂರ್ಯನ ಆರಾಧಕರಿಂದ, ಚಿತ್ರಲಿಪಿಯಿಂದ ಅಕ್ಷರ ಲಿಪಿಯವರೆಗೆ ಬೆಳೆದು ಬಂದಂತಹ ಸಾಹಿತ್ಯದಲ್ಲಿ ಕನ್ನಡ ಲಿಪಿ ಬಹು ಸುಂದರವಾದ ಲಿಪಿ. ಗ್ರಂಥಾಲಯ, ಪುಸ್ತಕಗಳು ಇರದಿದ್ದರೆ ನಾವು ಅನಾಗರಿಕರಾಗುತ್ತೇವೆ.

ಪ್ರತಿಯೊಬ್ಬರ ಮನೆಯಲ್ಲಿ ಪುಸ್ತಕಗಳನ್ನು ಇಟ್ಟು, ಮಕ್ಕಳಿಗೆ ಓದಲು ಪ್ರೋತ್ಸಾಹಿಸಬೇಕು. ಓದುವುದರಿಂದ ಮನಸ್ಸು ಮಾಗುತ್ತದೆ. ಸಮನ್ವಯ ಶಕ್ತಿ ಬರುತ್ತದೆ. ಓದು ಅರಗಿಸಿಕೊಂಡರೆ ಅದಕ್ಕೊಂದು ಬೆಲೆ ಬರುತ್ತದೆ ಎಂದರು.

ಡಾ| ಕಾಶಿನಾಥ ಅಂಬಲಗಿ ಮಾತನಾಡಿ, ಪುಸ್ತಕ ಜಗತ್ತಿನಲ್ಲಿ ಎಲ್ಲವನ್ನು ಹೇಳಿಕೊಡುತ್ತದೆ. ಅನುಭವ, ಶಕ್ತಿ ಕೊಡುವ ಶಕ್ತಿ ಪುಸಕ್ತಕ್ಕೆ ಇದೆ. ನಾವು ಪುಸ್ತಕಗಳನ್ನು ರೂಪಿಸುವುದಕ್ಕಿಂತ ಪುಸ್ತಕಗಳೇ ನನ್ನನ್ನು ರೂಪಿಸಲಿ ಎಂದ ಅವರು, ಓದು ಆತ್ಮವಿಶ್ವಾಸ, ಅರಿವು, ವಿವೇಕ, ಸೌಂದರ್ಯ ತಂದುಕೊಡುತ್ತದೆ ಎಂದರು.

ಪುಸ್ತಕ ಪ್ರಾಧಿಕಾರದ ಸದಸ್ಯ ಸಂಚಾಲಕಿ ಡಾ| ಜಯದೇವಿ ಗಾಯಕವಾಡ ಮಾತನಾಡಿ, ಪುಸ್ತಕ ಓದುವುದರಿಂದ ಬರೆಯುವುದರಿಂದ ಬದುಕಿನಲ್ಲಿ ಲವಲವಿಕೆಯಿಂದ ಇರಲು ಸಾಧ್ಯ. ಕನ್ನಡ ಪುಸ್ತಕ ಪ್ರಾಧಿಕಾರ ನಿರಂತರವಾಗಿ ಇಂತಹ ಅರ್ಥಗರ್ಭಿತ ಕಾರ್ಯಕ್ರಮ ದೊಂದಿಗೆ ನಿರಂತರವಾಗಿ ನಡೆಯುತ್ತಿದೆ ಎಂದು, ಪ್ರಾಧಿಕಾರದ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದರು.

ಪ್ರೊ| ಸಿದ್ರಾಮಪ್ಪ ಮಾಸಿಮಾಡೆ, ಗಂಗಾಂಬಿಕಾ, ಬಸವರಾಜ ಮೂಲಗೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ

BJP FLAG

LS Election; ಮೂರು ದಶಕಗಳ ಕಾಂಗ್ರೆಸ್‌ ಕೋಟೆ ಈಗ ಬಿಜೆಪಿ ನೆಲೆ

1-asdsad

Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್

Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

1-qweqweqw

BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.