ಸದ್ಗುರುವಿನಲ್ಲಿ ಶ್ರದ್ಧೆ ಇದ್ದರೆ ಗುರು ಕೃಪೆ


Team Udayavani, Dec 4, 2018, 11:34 AM IST

bid-4.jpg

ಬೀದರ: ಸಿದ್ಧಾರೂಢ ಮಠದ ಶಿವಕುಮಾರ ಮಹಾಸ್ವಾಮಿಗಳ 74ನೇ ಜನ್ಮದಿನ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ತನ್ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿವಕುಮಾರ ಶ್ರೀಗಳು ಭಕ್ತರನ್ನುದ್ದೇಶಿಸಿ ಮಾತನಾಡಿ, ವಸ್ತು ಫಲ ಕೊಡುವುದಿಲ್ಲ ನಂಬಿಕೆ ಫಲ ಕೊಡುತ್ತದೆ. ಸದ್ಗುರುವಿನಲ್ಲಿ ಶ್ರದ್ಧೆ ಇದ್ದರೆ ಮಾತ್ರ ಗುರು ಕೃಪೆಯಾಗುತ್ತದೆ. ದೇವರ ಸೃಷ್ಟಿಯಲ್ಲಿ ದುಃಖವೇ ಇಲ್ಲ. ಮನುಷ್ಯ ಹುಟ್ಟಿದ್ದು ಸುಖದಲ್ಲಿ, ಬದುಕಿದ್ದು ಸುಖದಲ್ಲಿ, ಸಾಯುವುದೂ ಸುಖಕ್ಕಾಗಿಯೆ ಎಂದರು.

ನಾಗಪುರದ ಮನಿಶಾತಾಯಿ ಮಾತನಾಡಿ, ಪರಬ್ರಹ್ಮ ತತ್ವ ಬೋಧನೆ ಮಾಡಿ ಶಿಷ್ಯರ ಕಲ್ಯಾಣಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾನ್‌ ಗುರು. ಸದ್ಗುರು ಚರಣಕ್ಕೆ ತನು-ಮನ- ಧನ ಸಮೇತ ಗುರುವಿಗೆ ಶರಣಾಗತನಾದ ಭಕ್ತನ ಜೀವನ ಧನ್ಯ ಎಂದರು.

ಗುರು ದೇವಾಶ್ರಮದ ಶ್ರೀ ಗಣೇಶಾನಂದ ಮಹಾರಾಜ ಮಾತನಾಡಿ, ಜೀವನದ ಉದ್ದೇಶ ಪೂರ್ಣಗೊಳ್ಳಬೇಕೆಂದರೆ ಪರಮಾರ್ಥ ಮಾರ್ಗದಲ್ಲಿ ಸಾಗುವುದು ಅತಿ ಅವಷ್ಯಕ. ಮಾನವ ಜನ್ಮ ಶ್ರೆಷ್ಠ. ಅದನ್ನು ಹಾಳುಮಾಡಿಕೊಳ್ಳಬೇಡಿ ಎಂದು ಸಂದೇಶ ನೀಡಿದರು. ಇದೇ ವೇಳೆ ಶ್ರೀಗಳಿಗೆ ನಾಣ್ಯಗಳಿಂದ ತುಲಾಭಾರ ಸೇವೆ ನೆರವೇರಿಸಲಾಯಿತು. ನಂತರ ಮಂಗಳಾರತಿ ಮಾಡಿ ಶ್ರೀಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಕಲಬರ್ಗಿಯ ಮಾತಾ ಲಕ್ಷ್ಮೀ ದೇವಿ, ಶಂಕರಾನಂದ ಸ್ವಾಮಿ, ದಯಾನಂದ ಸ್ವಾಮಿ, ಅದ್ವೈತಾನಂದ ಸ್ವಾಮಿ, ಸದ್ರುಪಾನಂದ ಸ್ವಾಮಿ, ಮಾತಾ ಸಿದ್ದೇಶ್ವರಿ, ಆನಂದಮಯಿ ತಾಯಿ, ಸುಶಾಂತ ತಾಯಿ, ಜ್ಞಾನೇಶ್ವರಿ ತಾಯಿ, ವಿದ್ಯಾವತಿ ತಾಯಿ, ಸಂಗೀತಾ ತಾಯಿ, ಗೋಪಾಲ ಶಾಸ್ತ್ರಿಗಳು, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ| ಚನ್ನಬಸಪ್ಪ ಹಾಲಹಳ್ಳಿ, ಬಸವರಾಜ ಜಾಬಶೆಟ್ಟಿ, ಬಿ.ಜಿ.ಶೆಟಕಾರ, ಮಡಿವಾಳಪ್ಪ ಗಂಗಶೆಟ್ಟಿ, ಪ್ರಭುಶೆಟ್ಟಿ ಮುದ್ದಾ, ಶಿವಶರಣಪ್ಪ ಸಾವಳಿಗಿ, ಶರಣಪ್ಪ ತಿರ್ಲಾಪುರೆ, ಕರಬಸಪ್ಪಾ ಮುಸ್ತಾಪುರ, ಉದಯಭಾನು ಹಲವಾಯಿ, ಸುಭಾಷ ಪಾಟಿಲ, ಸುಭಾಷ ಉಪ್ಪೆ, ಭಾರತಿಬಾಯಿ ಕಣಜಿ,
ಡಾ| ವಿ.ಎಸ್‌. ಪಾಟೀಲ, ಡಾ| ಹಾವಗಿರಾವ ಮೈಲಾರೆ, ಡಾ| ಮುಲಿಮನಿ, ಅಮರನಾಥ ಕಣಜಿ, ಸಹಜಾನಂದ ಕಂದಗೊಳ್‌, ಸಿದ್ಧಾರೂಢ ಕಂದಗೊಳ್‌, ಗುರುಲಿಂಗಪ್ಪ ಮಂಠಾಳೆ, ಡಾ|ಚಂದ್ರಪ್ಪ ಭತಮುರ್ಗೆ ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.