ಒತ್ತುವರಿ ಜಮೀನು ತೆರವು


Team Udayavani, Jan 17, 2019, 8:08 AM IST

bid-3.jpg

ಹುಮನಾಬಾದ: ಪಟ್ಟಣದ ವಾಂಜ್ರಿಯಲ್ಲಿ ಆಹಾರ ಇಲಾಖೆ ಗೋದಾಮು ನಿರ್ಮಾಣಕ್ಕಾಗಿ ಆಹಾರ ಇಲಾಖೆಗೆ ನೀಡಿದ್ದ ಸರ್ಕಾರಿ ಜಮೀನು ಒತ್ತುವರಿ ಮಾಡಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ನ್ಯಾಯಾಲಯ ಆದೇಶದ ಮೇರೆಗೆ ಬುಧವಾರ ಆಹಾರ ಇಲಾಖೆ ಅಧಿಕಾರಿಗಳು ಪೊಲೀಸ್‌ ಬಂದೋಬಸ್ತ್ ನೊಂದಿಗೆ ತೆರವುಗೊಳಿಸಿದರು.

1999ರಲ್ಲಿ ಜಿಲ್ಲಾಧಿಕಾರಿಗಳು ಆಹಾರ ಇಲಾಖೆ ಗೋದಾಮು ನಿರ್ಮಾಣಕ್ಕಾಗಿ 1ಎಕರೆ ಜಮೀನು ಒದಗಿಸಿದ್ದರು. ಆದರೆ ಆ ಸ್ಥಳದಲ್ಲಿ ಆಹಾರ ಇಲಾಖೆ ಗೋದಾಮು ನಿರ್ಮಿಸಿಕೊಳ್ಳದ್ದನ್ನು ಗಮನಿಸಿ ವಾಂಜ್ರಿಯ ವೀರಾರೆಡ್ಡಿ ನಾಗರೆಡ್ಡಿ, ಮಾಣಿಕರೆಡ್ಡಿ ನಾರಾಯಣರೆಡ್ಡಿ, ಹಣಮಂತರೆಡ್ಡಿ ನಾಗರೆಡ್ಡಿ, ಭರತರೆಡ್ಡಿನ ನಾಗರೆಡ್ಡಿ, ಅಕ್ಕಮ್ಮ ನಾಗರೆಡ್ಡಿ, ರವಿರೆಡ್ಡಿ ಪುಂಡ್ಲಿಕರೆಡ್ಡಿ, ಸರೋಜಮ್ಮ ಹಣಮಂತರೆಡ್ಡಿ, ಭೀಮರೆಡ್ಡಿ ವೀರಾರೆಡ್ಡಿ, ಯಮುನಾರೆಡ್ಡಿ ವೀರಾರೆಡ್ಡಿ ಮತ್ತು ಭೀಮಬಾಯಿ ವೀರಾರೆಡ್ಡಿ ಸೇರಿ ಒಟ್ಟು 10 ಮಂದಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರು. ಈ ಸಂಬಂಧ 2010ರಲ್ಲಿ ಆಹಾರ ಇಲಾಖೆ ನ್ಯಾಯಾಲಯ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ 2019ರ ಜನವರಿ 18ರೊಳಗೆ ಅತಿಕ್ರಮಣ ತೆರವುಗೊಳಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ 2018ರ ಡಿಸೆಂಬರ್‌ 19ಕ್ಕೆ ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್‌ ಮಚೇಂದ್ರ ಖಂಡಗೊಂಡ ಅವರಿಗೆ ಜವಾಬ್ದಾರಿ ವಹಿಸಿತ್ತು. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಗುರುರಾಯ್‌ ಮನಗೂಳಿ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಮತ್ತು ಪಿಎಸ್‌ಐ ಮಹಾಂತೇಶ ಲುಂಬಿ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸ್‌ ಪೇದೆಗಳ ಬಂದೋಬಸ್ತ್ನಲ್ಲಿ ತೆರವುಗೊಳಿಸಲಾಯಿತು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.