ಇಷ್ಟಲಿಂಗವು ಜ್ಯೋತಿಯ ಕುರುಹು: ಅನ್ನಪೂರ್ಣ


Team Udayavani, Mar 6, 2019, 7:09 AM IST

bid-3.jpg

ಬೀದರ: ಇಷ್ಟಲಿಂಗವು ಜಾತಿಯ ಕುರುಹಲ್ಲ. ಜ್ಯೋತಿಯ ಕುರುಹು. ನಿರ್ಗುಣ ನಿರಾಕಾರ ಪರಮಾತ್ಮನ ಸಾಕಾರ ಕುರುಹು ಎಂದು ಲಿಂಗಾಯತ ಮಠದ ಅಕ್ಕ ಅನ್ನಪೂರ್ಣ ಹೇಳಿದರು. ನಗರದ ಶರಣ ಉದ್ಯಾನದಲ್ಲಿ ಮಹಾಶಿವರಾತ್ರಿ ನಿಮಿತ್ತ ನಡೆದ ಸಾಮೂಹಿಕ ಇಷ್ಟಲಿಂಗ ಯೋಗ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನೆನಪಿನ ಶಕ್ತಿ ಹೆಚ್ಚಿಸುವ, ಆರೋಗ್ಯ ವೃದ್ಧಿಸುವ ಮತ್ತು ಮಾನಸಿಕ ಒತ್ತಡ ನಿವಾರಿಸಿ ನೆಮ್ಮದಿ ನೀಡುವ ಸಾಮರ್ಥ್ಯ ಇಷ್ಟಲಿಂಗ ಯೋಗದಲ್ಲಿದೆ. ಉತ್ಸಾಹ, ನೆಮ್ಮದಿಯ ಜೀವನಕ್ಕೆ ಪ್ರತಿಯೊಬ್ಬರು ಇಷ್ಟಲಿಂಗ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. 
 
ಗಡಿಯಾರ ಯಾವ ಧರ್ಮದವರು ಕಂಡು ಹಿಡಿದರು ಎಂಬುದು ಮುಖ್ಯವಲ್ಲ. ಸಮಯ ತಿಳಿಯಬೇಕೆನ್ನುವವರು ಗಡಿಯಾರ ಧರಿಸಬೇಕು. ಹಾಗೆಯೇ ಆತ್ಮೋದ್ಧಾರ ಬಯಸುವವರು ಯಾವ ಜಾತಿ-ಧರ್ಮದವರೆ ಆಗಿರಲಿ ಇಷ್ಟಲಿಂಗ ಯೋಗದ ಮೊರೆ ಹೊಗಬೇಕು ಎಂದರು.

ಇಷ್ಟಲಿಂಗ ಧರಿಸಿಕೊಂಡು ದೇಹವನ್ನೇ ದೇವಾಲಯ ಮಾಡಿಕೊಳ್ಳುವ ವಿಜ್ಞಾನ ಪೂಜೆಯಲ್ಲಿ ಅಡಗಿದೆ. ಅಂತರಂಗ ವಿಕಾಸಕ್ಕೆ ವೈಜ್ಞಾನಿಕವಾಗಿ ಪೂರಕವಾಗಿರುವ ಇಷ್ಟಲಿಂಗ ಬಸವಣ್ಣನವರ ವಿಶಿಷ್ಟ ಕೊಡುಗೆಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ಡಾ| ಗಂಗಾಂಬಿಕೆ ಹಾಗೂ ರಮೇಶ ಮಠಪತಿ ಪ್ರಾಣಲಿಂಗ ಪೂಜಾವಿಧಿ ತಿಳಿಸಿದರು. ಶಿವರಾಜ ಮದಕಟ್ಟಿ ಧ್ವಜಾರೋಹಣ ನೇರವರಿಸಿದರು. ಸಿದ್ರಾಮಪ್ಪ ಕಪಲಾಪುರೆ, ಚಂದ್ರಶೇಖರ ಹೆಬ್ಟಾಳೆ, ಸಿ.ಎಸ್‌.ಪಾಟೀಲ, ರಾಚಪ್ಪ ಪಾಟೀಲ, ಅಣವೀರ ಕೊಡಂಬಲ್‌, ರಾಜಕುಮಾರ ಪಾಟೀಲ, ವಿವೇಕಾನಂದ ಧನ್ನುರ, ಮಲ್ಲಿಕಾರ್ಜುನ ಔರಾದೆ, ವಿಶ್ವನಾಥ ಕಾಜಿ, ಬಸವರಾಜ ಶೇರಿಕಾರ, ಶೋಭಾ ಚಾಂಗಲೇರಾ, ಶಾಂತಾ ಖಂಡ್ರೆ, ಈಶ್ವರಿ ವಡ್ಡೆ, ಶಿವಕುಮಾರ ಪಾಂಚಾಳ, ಮಾಣಿಕಪ್ಪ ಗೋರನಾಳೆ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.